Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಮಾಚಲ ಪ್ರದೇಶ ಕ್ಕಿಂತಲೂ ಚಳಿಮಯವಾದ...

ಹಿಮಾಚಲ ಪ್ರದೇಶ ಕ್ಕಿಂತಲೂ ಚಳಿಮಯವಾದ ದಿಲ್ಲಿ

9 Jan 2023 10:19 PM IST
share
ಹಿಮಾಚಲ ಪ್ರದೇಶ ಕ್ಕಿಂತಲೂ ಚಳಿಮಯವಾದ ದಿಲ್ಲಿ

ಹೊಸದಿಲ್ಲಿ, ಜ. 9: ದಿಲ್ಲಿಯಲ್ಲಿ ಸತತ ಐದನೇ ದಿನವಾದ ಸೋಮವಾರವೂ ತೀವ್ರಶೀತಮಾರುತ ಬೀಸಿದೆ. ದಟ್ಟಮಂಜುವಿನಿಂದಾಗಿ ದೃಗ್ಗೋಚರತೆಯುಕೇವಲ 25 ಮೀಟರ್ಗೆ ಇಳಿದಿದೆ. ಹಾಗಾಗಿ, ರಸ್ತೆ, ರೈಲುಮತ್ತು ವಿಮಾನ ಸಂಚಾರಕ್ಕೆತಡೆಯಾಗಿದೆ.

ಕಳೆದಐದು ದಿನಗಳಿಂದ ದಿಲ್ಲಿಯಲ್ಲಿ ಎಷ್ಟು ತೀವ್ರವಾಗಿಶೀತಮಾರುತ ಬೀಸುತ್ತಿದೆಯೆಂದರೆ, ಅಲ್ಲಿನ ಕನಿಷ್ಠತಾಪಮಾನ ಹಿಮಾಚಲಪ್ರದೇಶಮತ್ತು ಉತ್ತರಾಖಂಡದಹೆಚ್ಚಿನಸ್ಥಳಗಳಿಗಿಂತಲೂಕಡಿಮೆಯಾಗಿದೆ.

ಇಂದಿರಾಗಾಂಧಿ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಪಾಲಮ್ ವೀಕ್ಷಣಾಲಯದಲ್ಲಿ ದೃಗ್ಗೋಚರತೆಯಮಟ್ಟವು 50 ಮೀಟರ್ಗೆಕುಸಿದಿದೆ. ಇದು ಸಫ್ದರ್ಜಂಗ್ ವೀಕ್ಷಣಾಲಯಮತ್ತು ರಿಜ್ ಹವಾಮಾನ ಕೇಂದ್ರದಲ್ಲಿ 25 ಮೀಟರ್ ಆಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆಯಅಧಿಕಾರಿಯೊಬ್ಬರು ತಿಳಿಸಿದರು.

ಕೆಟ್ಟಹವಾಮಾನದಿಂದಾಗಿಒಟ್ಟು 267 ರೈಲುಗಳುವಿಳಂಬವಾಗಿಓಡುತ್ತಿವೆ. ಐದುವಿಮಾನಗಳನ್ನು ಬೇರೆಸ್ಥಳಗಳಿಗೆ ತಿರುಗಿಸಲಾಗಿದೆಮತ್ತು 30 ವಿಮಾನಗಳ ಹಾರಾಟವನ್ನು ವಿಳಂಬಿಸಲಾಗಿದೆ.

ದಿಲ್ಲಿಯ ಪ್ರಧಾನ ಹವಾಮಾನ ಕೇಂದ್ರವಾಗಿರುವ ಸಫ್ದರ್ಜಂಗ್ ವೀಕ್ಷಣಾಲಯದಲ್ಲಿ 3.8 ಡಿಗ್ರಿಸೆಲ್ಸಿಯಸ್ ಕನಿಷ್ಠಉಷ್ಣತೆ ದಾಖಲಾಗಿದೆ.ಲೋದಿ ರಸ್ತೆ, ಆಯನಗರಮತ್ತು ರಿಜ್ನಲ್ಲಿರುವ ಹವಾಮಾನ ಕೇಂದ್ರಗಳಲ್ಲಿಕ್ರಮವಾಗಿ 3.6 ಡಿಗ್ರಿ, 3.2 ಡಿಗ್ರಿಮತ್ತು 3.3 ಡಿಗ್ರಿಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ.

ದಿಲ್ಲಿಯಲ್ಲಿ ತೀವ್ರ ಶೀತಮಾರುತ ಬೀಸುತ್ತಿರುವ ಹಿನ್ನೆಲೆಯಲ್ಲಿ, ನಗರದ ಖಾಸಗಿ ಶಾಲೆಗಳ ಚಳಿಗಾಲದ ರಜೆಯನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ ಎಂದು ದಿಲ್ಲಿ ಸರಕಾರದ ಶಿಕ್ಷಣ ನಿರ್ದೇಶನಾಲಯ ಹೊರಡಿಸಿರುವ ಸುತ್ತೋಲೆಯೊಂದು ತಿಳಿಸಿದೆ.

ಚಳಿಗಾಲದ ರಜೆಯ ಬಳಿಕ, ಖಾಸಗಿ ಶಾಲೆಗಳು ಜನವರಿ 9ರಂದು ಪುನರಾರಂಭಗೊಳ್ಳಬೇಕಾಗಿತ್ತು.

‘‘ಶಿಕ್ಷಣ ನಿರ್ದೇಶನಾಲಯದ ಹಿಂದಿನ ಸುತ್ತೋಲೆಯನ್ನು ಮುಂದುವರಿಸುತ್ತಾ, ದಿಲ್ಲಿಯಲ್ಲಿ ಬೀಸುತ್ತಿರುವಶೀತಮಾರುತದ ಹಿನ್ನೆಲೆಯಲ್ಲಿ ನಗರದ ಎಲ್ಲಾ ಖಾಸಗಿ ಶಾಲೆಗಳುಜನವರಿ 15ರವರೆಗೆ ಮುಚ್ಚಬೇಕೆಂದುಸಲಹೆ ನೀಡಲಾಗಿದೆ’’ ಎಂದುಸುತ್ತೋಲೆ ತಿಳಿಸಿದೆ.

share
Next Story
X