Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಝೈದಾನ್ ರಂತಹ ದಂತಕತೆಗೆ ಅಗೌರವ ತೋರಬೇಡಿ:...

ಝೈದಾನ್ ರಂತಹ ದಂತಕತೆಗೆ ಅಗೌರವ ತೋರಬೇಡಿ: ಫ್ರಾನ್ಸ್ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷರಿಗೆ ಎಂಬಾಪೆ ಸಲಹೆ

9 Jan 2023 10:32 PM IST
share
ಝೈದಾನ್ ರಂತಹ ದಂತಕತೆಗೆ ಅಗೌರವ ತೋರಬೇಡಿ: ಫ್ರಾನ್ಸ್ ಫುಟ್ಬಾಲ್ ಫೆಡರೇಶನ್ ಅಧ್ಯಕ್ಷರಿಗೆ ಎಂಬಾಪೆ ಸಲಹೆ

ಪ್ಯಾರಿಸ್: ಫ್ರೆಂಚ್  ಫುಟ್ಬಾಲ್ ಫೆಡರೇಶನ್ (ಎಫ್ ಎಫ್ ಎಫ್) ಅಧ್ಯಕ್ಷ ನೋಯೆಲ್ ಲೆ ಗ್ರೆಟ್ ಅವರು ರವಿವಾರದಂದು ಫ್ರಾನ್ಸ್ ದಿಗ್ಗಜ ಝೈನುದ್ದೀನ್ ಝೈದಾನ್ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸ್ಟಾರ್ ಆಟಗಾರ  ಕೈಲಿಯನ್ ಎಂಬಾಪೆ  ಅವರು  "ಅಂತಹ ದಂತಕತೆಗೆ ಅಗೌರವ ತೋರಬೇಡಿ'' ಎಂದು ಹೇಳಿದ್ದಾರೆ.

ವಿಶ್ವಕಪ್ ಸ್ಟಾರ್  ಎಂಬಾಪೆ ರವಿವಾರ ತಡರಾತ್ರಿ ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.

"ಝೈದಾನ್ ಅಂದರೆ ಫ್ರಾನ್ಸ್, ನೀವು ಅಂತಹ ದಂತಕತೆಯನ್ನು ಅಗೌರವಗೊಳಿಸಬೇಡಿ'' ಎಂದು ಟ್ವೀಟಿಸಿದ್ದಾರೆ.

ಮಾಜಿ ಆಟಗಾರ ಝೈದಾನ್ ಅವರನ್ನು ವಿಶ್ವ ಸಾಕರ್‌ನ ಶ್ರೇಷ್ಠರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. 1998 ರಲ್ಲಿ ಫ್ರಾನ್ಸ್ ಚೊಚ್ಚಲ ವಿಶ್ವಕಪ್ ಪ್ರಶಸ್ತಿ ಜಯಿಸಲು ನೇತೃತ್ವವಹಿಸಿದ್ದರು. ಫ್ರಾನ್ಸ್ 2000 ರಲ್ಲಿ ಯುರೋಪಿಯನ್ ಚಾಂಪಿಯನ್‌ಶಿಪ್ ಗೆದ್ದಾಗ ಮತ್ತೊಮ್ಮೆ ಝೈದಾನ್ ಮಿಂಚಿದ್ದರು. ಝೈದಾನ್  ಎರಡು ವಿಶ್ವಕಪ್ ಫೈನಲ್‌ಗಳಲ್ಲಿ ಗೋಲು ಗಳಿಸಿದ್ದರು ಎಂಬಾಪೆ ಅವರಂತೆಯೇ ಒಂದು ವಿಶ್ವಕಪ್ ಫೈನಲ್ ನಲ್ಲಿ ಸೋತಿದ್ದರು.

ಪ್ರಸ್ತುತ ಫ್ರಾನ್ಸ್ ಕೋಚ್ ಡಿಡಿಯರ್ ಡೆಶಾಂಪ್ಸ್ ಅವರ ಗುತ್ತಿಗೆಯನ್ನು ಜುಲೈ 2026 ರವರೆಗೆ ವಿಸ್ತರಿಸಿರುವ  ಲೆ ಗ್ರೇಟ್ ಅವರ ಬಳಿ  ಬ್ರೆಝಿಲ್ ನಲ್ಲಿ ಟೇಟ್ ಅವರಿಂದ ತೆರವಾದ ಕೋಚಿಂಗ್ ಹುದ್ದೆಯನ್ನು ಝೈದಾನ್ ವಹಿಸಿಕೊಳ್ಳಲಿದ್ದಾರೆಂಬ ವದಂತಿಗಳ ಬಗ್ಗೆ ಕೇಳಲಾಯಿತು.

"ಅವರು ಅಲ್ಲಿಗೆ ಹೋದರೆ ನನಗೆ ಆಶ್ಚರ್ಯವಾಗುತ್ತದೆ. ಆದರೆ ಅವರು ಇಷ್ಟವಾಗಿರುವುದನ್ನು ಮಾಡಬಹುದು, ಅದು ನನಗೆ ಸಂಬಂಧಿಸುವುದಿಲ್ಲ. ನಾನು ಅವರನ್ನು (ಝೈದಾನ್) ಎಂದಿಗೂ ಭೇಟಿ  ಮಾಡಿಲ್ಲ, ಹಾಗೂ ನಾವು (ಎಫ್‌ಎಫ್‌ಎಫ್) ಡಿಡಿಯರ್‌ನೊಂದಿಗೆ ಬೇರ್ಪಡುವ ಮಾರ್ಗಗಳನ್ನು ಎಂದಿಗೂ ಪರಿಗಣಿಸಲಿಲ್ಲ. ಝೈದಾನ್  ದೊಡ್ಡ ತಂಡವೊಂದಕ್ಕೆ, ರಾಷ್ಟ್ರೀಯ ತಂಡಕ್ಕೆ ಹೋಗಬಹುದು... ಝೈದಾನ್ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆಯೇ? ಖಂಡಿತವಾಗಿಯೂ ಇಲ್ಲ, ನಾನು ಅವರ ಫೋನ್  ಕರೆಯನ್ನು ಕೂಡ  ಸ್ವೀಕರಿಸುತ್ತಿರಲಿಲ್ಲ'' ಎಂದು  ನೋಯೆಲ್ ಲೆ ಗ್ರೆಟ್ ಹೇಳಿದ್ದಾರೆ.

share
Next Story
X