Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಾನಪದಕಲೆ ಉಳಿಸಲು ಯುವ ಜನತೆ...

ಜಾನಪದಕಲೆ ಉಳಿಸಲು ಯುವ ಜನತೆ ಮುಂದಾಗಬೇಕು: ಎನ್.ಖಾರ್ವಿ

10 Jan 2023 1:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಾನಪದಕಲೆ ಉಳಿಸಲು ಯುವ ಜನತೆ ಮುಂದಾಗಬೇಕು: ಎನ್.ಖಾರ್ವಿ

ಬ್ರಹ್ಮಾವರ: ಇಂದಿನ ಮೂಲ ಜಾನಪದ ಕಲೆ ನಶಿಸಿ ಹೋಗುತ್ತಿ ರುವ ಕಾಲ ಘಟ್ಟದಲ್ಲಿ, ಅದನ್ನು ಉಳಿಸಿ ಬೆಳೆಸುವ ಬಗ್ಗೆ ಯುವಕರು ಆಸಕ್ತಿ ತೋರಬೇಕು ಎಂದು ಕರ್ನಾಟಕ ರಾಜ್ಯ ಕೊಂಕಣಿ ಆಕಾಡೆಮಿಯ ಮಾಜಿ ಅಧ್ಯಕ್ಷ ಕೆ.ನಾರಾಯಣ ಖಾರ್ವಿ ಹೇಳಿದ್ದಾರೆ. 

ಇತ್ತೀಚೆಗೆ  ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದ ಅಂತನಕೊಡ್ಲು ನಲ್ಲಿ ನಡೆದ,  ಶ್ರೀಮಲ್ಲಿಕಾರ್ಜುನ ಕುಡುಬಿ ಜಾನಪದ ಕಲಾಸಂಘ  ಹೆಗ್ಗುಂಜೆ ಮಂದಾರ್ತಿ ಇದರ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. 

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಹಿರಿಯರಾದ ಮೋಹನ ನಾಯ್ಕ ನಕ್ತನಕೋಡಿ,   ನರಸಿಂಹ ನಾಯ್ಕ ಅಂತನಕೊಡ್ಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕೃಷ್ಣ ನಾಯ್ಕ ಮುಂಡಾಡಿ(ಯಕ್ಷಗಾನ), ದೀಪಾ ಕಿರಾಡಿ ಅಜ್ಜಿಕಲ್ಲು (ಕ್ರೀಡೆ), ವಿಜಯಕುಮಾರ ಮಂದಾರ್ತಿ, ಸ್ವಾತಿ ಅಂತನಕೊಡ್ಲು ಮತ್ತು  ಅಣ್ಣಪ್ಪ ಅಂತನಕೊಡ್ಲು ಇವರನ್ನು ಅಭಿನಂದಿಸಲಾಯಿತು.

ನರಸಿಂಹ ನಾಯ್ಕ ಗಳಿನಕೊಡ್ಲು, ಸೀತಾ ಅಂತನಕೊಡ್ಲು, ಆನಂದ ನಾಯ್ಕ ಬಿಲ್ಲಾಡಿ ಮತ್ತು ಕಾಳಿ ಬಾಯಿ ಅಂತನಕೊಡ್ಲು ಇವರಿಗೆ ಸಂಘದವರು ಧನ ಸಹಾಯವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಪ್ರತಾಪ ಹೆಗ್ಡೆ ಮಾರಳಿ, ಲೋಕೇಶ್ ಪಿ ಹೆಗ್ಡೆ ಅಲ್ತಾರು,   ವಿಖ್ಯಾತ ಶೆಟ್ಟಿ ಹೆಗ್ಗುಂಜೆ, ಶ್ರೀನಿವಾಸ ದೇವಾಡಿಗ ಹೆಗ್ಗುಂಜೆ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬಸವ ನಾಯ್ಕ ಅಂತನಕೊಡ್ಲು, ಹೆಚ್. ಗಣೇಶ ಶೆಟ್ಟಿ ಮಂದಾರ್ತಿ,  ಗುರುಪ್ರಸಾದ ನೀರ್ಜೆಡ್ಡು,   ಸುಕುಮಾರ ಶೆಟ್ಟಿ ನೀರ್ಜೆಡ್ಡು,   ಬಾಬು ನಾಯ್ಕ ಅಂತನಕೊಡ್ಲು, ಪ್ರಭಾಕರ ನಾಯ್ಕ ಕಲ್ಮರ್ಗಿ, ರಮೇಶ್ ಭಟ್ ಹೆಗ್ಗುಂಜೆ, ನಾರಾಯಣ ನಾಯ್ಕ ಬಿಲ್ಲಾಡಿ,ರತ್ನ ಬಿಲ್ಲಾಡಿ, ಶೋಭಾ ಬಿ.ಶೆಟ್ಟಿ ಹೆಗ್ಗುಂಜೆ, ರಘುರಾಮ ನಾಯ್ಕ ಅಂತನಕೊಡ್ಲು ಉಪಸ್ಥಿತರಿದ್ದರು.

ಸಂಘದ ಸದಸ್ಯರಾದ ಸ್ವಾತಿ ಸ್ವಾಗತಿಸಿ, ಚಂದ್ರ ನಾಯ್ಕ ಗಳಿನಕೊಡ್ಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಲಕ್ಷ್ಮಣ ನಾಯ್ಕ ಗಳಿನಕೊಡ್ಲು ವಂದಿಸಿ, ಅಮರ್ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X