Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್: ಮೂವರು ಪ್ರತಿಭಟನಕಾರರಿಗೆ...

ಇರಾನ್: ಮೂವರು ಪ್ರತಿಭಟನಕಾರರಿಗೆ ಮರಣದಂಡನೆ ಘೋಷಣೆ

10 Jan 2023 10:24 PM IST
share
ಇರಾನ್: ಮೂವರು ಪ್ರತಿಭಟನಕಾರರಿಗೆ ಮರಣದಂಡನೆ ಘೋಷಣೆ

 ಟೆಹರಾನ್, ಜ.10: ಇರಾನ್‌ನ ನ್ಯಾಯಾಲಯವೊಂದು ಇನ್ನೂ ಮೂವರು ಸರಕಾರಿ ವಿರೋಧಿ ಪ್ರತಿಭಟನಕಾರರಿಗೆ ಮರಣದಂಡನೆ ವಿಧಿಸಿರುವುದಾಗಿ ಇರಾನಿ ಸುದ್ದಿಸಂಸ್ಥೆ ‘ಮಿಝಾನ್’ ಸೋಮವಾರ ವರದಿ ಮಾಡಿದೆ.

ಆಡಳಿತ ವಿರೋಧಿ ಪ್ರತಿಭಟನಕಾರರನ್ನು ಸರಕಾರವು ಅತ್ಯಂತ ಬರ್ಬರವಾಗಿ ಹತ್ತಿಕ್ಕುತ್ತಿದೆಯೆಂಬ ಅಂತಾರಾಷ್ಟ್ರೀಯ ಖಂಡನೆಗಳು ವ್ಯಕ್ತವಾಗುತ್ತಿರುವ ನಡುವೆಯೇ ನ್ಯಾಯಾಲಯ ಮೂವರಿಗೆ ಮರಣದಂಡನೆಯನ್ನು ಘೋಷಿಸಿದೆ.

ಸಲೇಹ್ ಮಿರಾಹಾಶೆಮಿ, ಮಜೀದ್ ಕಾಝೆಮಿ ಹಾಗೂ ಸದೀಯ್ ಯಾಗೂಬಿ ಎಂಬವರಿಗೆ ಮರಣದಂಡನೆಯನ್ನು ಘೋಷಿಸಲಾಗಿದೆಯೆದು ಮಿಝಾನ್ ವರದಿ ಮಾಡಿದೆ. ಇಸ್‌ಫಾಹನ್ ನಗರದಲ್ಲಿ ಸರಕಾರಿ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಬಾಸ್‌ಜಿ ಭದ್ರತಾಪಡೆಯ ಸದಸ್ಯರ ಹತ್ಯೆ ಪ್ರಕರಣದಲ್ಲಿ ಈ ಮೂವರು ದೋಷಿಗಳೆಂದು ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆಯೆಂದು ಅದು ಹೇಳಿದೆ.

ಆದರೆ ಈ ಮೂವರು ಗಲ್ಲು ಶಿಕ್ಷೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದಾಗಿದೆಯೆಂದು ವರದಿ ತಿಳಿಸಿದೆ. ಇರಾನ್‌ನ ಅತ್ಯುನ್ನತ ಸೇನಾಪಡೆಯಾದ ‘ರೆವೆಲ್ಯೂಶನರಿ ಗಾರ್ಡ್ಸ್’ನ ಅಂಗ ಘಟಕವಾದ ಬಾಸ್‌ಜಿ ಪಡೆಗಳು, ದೇಶದಲ್ಲಿ ನಡೆಯುತ್ತಿರುವ ಸರಕಾರಿ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕುವಲ್ಲಿ ಮುಂಚೂಣಿಯ ಪಾತ್ರವನ್ನು ವಹಿಸಿವೆ.

ಪ್ರತಿಭಟನಕಾರರ ದಮನಕಾರ್ಯಾಚರಣೆಯನ್ನು ಇರಾನ್ ದುಪ್ಪಟ್ಟುಗೊಳಿಸಿರುವ ಹೊರತಾಗಿಯೂ ಟೆಹರಾನ್, ಇಸ್ಫಾಹನ್ ಹಾಗೂ ಇತರ ಹಲವಾರು ನಗರಗಳಲ್ಲಿ ಸಣ್ಣ ಮಟ್ಟದ ಪ್ರತಿಭಟನೆಗಳು ಮುಂದುವರಿದಿರುವುದಾಗಿ ಮೂಲಗಳು ತಿಳಿಸಿವೆ.

ಸರಕಾರಿ ವಿರೋಧಿ ಪ್ರತಿಭಟನೆ ಆರಂಭವಾದ ಬಳಿ ಇರಾನ್‌ನಲ್ಲಿ ಈವರೆಗೆ ನಾಲ್ವರು ಪ್ರತಿಭಟನಕಾರರನ್ನು ಗಲ್ಲಿಗೇರಿಸಲಾಗಿದೆ. ಬಾಸ್ಜಿ ಪಡೆಯ ಸದಸ್ಯನೊಬ್ಬನನ್ನು ಹತ್ಯೆಗೈದ ಆರೋಪದಲ್ಲಿ ಶನಿವಾರ ಇಬ್ಬರು ಪ್ರತಿಭಟನಕಾರರನ್ನು ಗಲ್ಲಿಗೇರಿಸಲಾಗಿತ್ತು.

share
Next Story
X