Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಲೇಶ್ಯಕ್ಕೆ ವಲಸೆಗೆ ಯತ್ನಿಸಿದ 112...

ಮಲೇಶ್ಯಕ್ಕೆ ವಲಸೆಗೆ ಯತ್ನಿಸಿದ 112 ರೋಹಿಂಗ್ಯಗಳಿಗೆ ಜೈಲು ಶಿಕ್ಷೆ

10 Jan 2023 10:34 PM IST
share
ಮಲೇಶ್ಯಕ್ಕೆ ವಲಸೆಗೆ ಯತ್ನಿಸಿದ 112 ರೋಹಿಂಗ್ಯಗಳಿಗೆ ಜೈಲು ಶಿಕ್ಷೆ

ಯಾಂಗೊನ್,ಜ.10: ಮಲೇಶ್ಯಕ್ಕೆ ಕಾನೂನುಬದ್ಧವಾದ ದಾಖಲೆಪತ್ರಗಳಿಲ್ಲದೆ ಪ್ರಯಾಣಿಸಲು ಯತ್ನಿಸಿದ ಆರೋಪದಲ್ಲಿ ಮ್ಯಾನ್ಮಾರ್ ನ್ಯಾಯಾಲಯವು 12 ಮಂದಿ ಮಕ್ಕಳು ಸೇರಿದಂತೆ 112 ರೋಹಿಂಗ್ಯಗಳಿಗೆ ಎರಡರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಿದೆ.

ಮಲೇಶ್ಯಕ್ಕೆ ತೆರಳಲು ಯತ್ನಿಸುತ್ತಿದ್ದ ರೋಹಿಂಗ್ಯಗಳ ಈ ತಂಡವನ್ನು ದಕ್ಷಿಣ ಮ್ಯಾನ್ಮಾರ್‌ನ ಪ್ರಾಂತದಲ್ಲಿ ಕಳೆದ ತಿಂಗಳು ಬಧಿಸಲಾಗಿದ್ದು, ಜನವರಿ 6ರಂದು ಶಿಕ್ಷೆಯನ್ನು ಪ್ರಕಟಿಸಲಾಗಿದೆಯೆಂದು ‘ ಗ್ಲೋಬಲ್ ನ್ಯೂ ಲೈಟ್ ಮ್ಯಾನ್ಮಾರ್’ ಸುದ್ದಿಸಂಸ್ಥೆಯ ಸ್ಥಳೀಯ ಪೊಲೀಸರು ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.

ತಂಡದಲ್ಲಿ 12 ಮಂದಿ ಮಕ್ಕಳನ್ನು ಯಾಂಗೊನ್‌ನಲ್ಲಿರುವ ‘ಯುವಜನ ತರಬೇತಿ ಶಾಲೆ’ಗೆ ಕಳುಹಿಸಲಾಗಿದೆಯೆಂದು ವರದಿ ತಿಳಿಸಿದೆ.

ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ನ ಶಿಬಿರಗಳಲ್ಲಿ ನೆಲೆಸಿರುವ ಸಾವಿರಾರು ರೋಹಿಂಗ್ಯಗಳು ಮುಸ್ಲಿಂ ಬಾಹುಳ್ಯದ ರಾಷ್ಟ್ರಗಳಾದ ಮಲೇಶ್ಯ ಹಾಗೂ ಇಂಡೊನೇಶ್ಯಗಳಿಗೆ ತೆರಳಲು,ಅತ್ಯಂತ ಅಪಾಯಕಾರಿಯಾದ ಸಮುದ್ರ ಮಾರ್ಗಗಳಲ್ಲಿ ಪ್ರಯಾಣಿಸುತ್ತಿದ್ದಾರೆ.

ರವಿವಾರದಂದು 200 ಮಂದಿ ರೋಹಿಂಗ್ಯ ನಿರಾಶ್ರಿತರಿಂದ್ದ ಮರದ ದೋಣಿಯೊಂದು ಇಂಡೊನೇಶ್ಯದ ಪಶ್ಚಿಮಕರಾವಳಿಯ ತೀರವನ್ನು ತಲುಪಿದೆ. ಇದರೊಂದಿಗೆ ನವೆಂಬರ್‌ ತಿಂಗಳಿನಿಂದೀಚೆಗೆ ಇಂಡೊನೇಶ್ಯಕ್ಕೆ ರೋಹಿಂಗ್ಯ ನಿರಾಶ್ರಿತರ ತಂಡ ಆಗಮಿಸಿರುವುದು ಇದು ಐದನೆ ಸಲವಾಗಿದೆ.

share
Next Story
X