Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೆಹಲಿ ದೇಶದ ಅತ್ಯಂತ ಮಲಿನ ನಗರ !

ದೆಹಲಿ ದೇಶದ ಅತ್ಯಂತ ಮಲಿನ ನಗರ !

11 Jan 2023 8:23 AM IST
share
ದೆಹಲಿ ದೇಶದ ಅತ್ಯಂತ ಮಲಿನ ನಗರ !

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ, ದೇಶದ ಅತ್ಯಂತ ಮಲಿನ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅತ್ಯಂತ ಮಲಿನ ನಗರಗಳ ಪಟ್ಟಿಯಲ್ಲಿ 2019ರಲ್ಲಿ ಮೂರನೇ ಸ್ಥಾನದಲ್ಲಿದ್ದ ದೆಹಲಿ ಕಳೆದ ವರ್ಷ ಎರಡನೇ ಸ್ಥಾನದಲ್ಲಿತ್ತು ಎಂದು ನ್ಯಾಷನಲ್ ಕ್ಲೀನ್ ಏರ್ ಪ್ರೋಗ್ರಾಂ (ಎನ್‌ಸಿಎಪಿ) ಟ್ರ್ಯಾಕರ್ ಆಧರಿತ ವಾರ್ಷಿಕ ಪಿಎಂ 2.5 ಮಟ್ಟವನ್ನು ಮಾಪನ ಮಾಡಿದ ಕೇಂದ್ರೀಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಟಿಸಿದೆ.

2019ರಿಂದೀಚೆಗೆ ದೆಹಲಿಯ ವಾರ್ಷಿಕ ಪಿಎಂ2.5 ಮಟ್ಟ ಶೇಕಡ 7.4ರಷ್ಟು ಸುಧಾರಿಸಿದ್ದು, 2019ರಲ್ಲಿ ಪ್ರತಿ ಘನ ಮೀಟರ್‌ಗೆ 108 ಮೈಕ್ರೊಗ್ರಾಂ ಇದ್ದ ಪಿಎಂ2.5 ಮಟ್ಟ ಇದೀಗ 99.7 ಮೈಕ್ರೋಗ್ರಾಂ ಆಗಿದೆ. 2019ರ ಪಟ್ಟಿಯಲ್ಲಿ ರಾಷ್ಟ್ರ ರಾಜಧಾನಿಗಿಂತ ಮೇಲಿದ್ದ ಗಾಝಿಯಾಬಾದ್ ಮತ್ತು ನೋಯ್ಡಾದಲ್ಲಿ ಕ್ರಮವಾಗಿ ಶೇಕಡ 22.2 ಹಾಗೂ 29.8ರಷ್ಟು ಸುಧಾರಣೆ ಕಂಡುಬಂದಿದೆ.

ಕೇಂದ್ರ ಸರ್ಕಾರ 2019ರಲ್ಲಿ ಎನ್‌ಸಿಪಿಎ ಆರಂಭಿಸಿತ್ತು. ಪ್ರಮುಖ ಮಾಲಿನ್ಯ ಕಾರಕ ಕಣಗಳಾದ ಪಿಎಂ10 ಮತ್ತು ಪಿಎಂ 2.5 ಮಟ್ಟವನ್ನು 2024ರ ಒಳಗಾಗಿ 131 ಕಳಪೆ ಸಾಧನೆಯ ನಗರ ಮತ್ತು ಪಟ್ಟಣ ಕೇಂದ್ರಗಳಲ್ಲಿ ಶೇಕಡ 20-30ರಷ್ಟು ಕಡಿಮೆ ಮಾಡುವ ಗುರಿ ಹಾಕಿಕೊಳ್ಳಲಾಗಿತ್ತು. 2022ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಪರಿಷ್ಕೃತ ಗುರಿಯನ್ನು ನಿಗದಿಪಡಿಸಿ, ಪಿಎಂ ಮಟ್ಟವನ್ನು 2026ರ ಒಳಗಾಗಿ ಶೇಕಡ 40ರಷ್ಟು ಕಡಿಮೆ ಮಾಡಲು ಉದ್ದೇಶಿಸಿತ್ತು. ಇದಕ್ಕಾಗಿ 6897.06 ಕೋಟಿ ರೂಪಾಯಿಗಳನ್ನು ಈ ಯೋಜನೆಯಡಿ ಹಣಕಾಸು ಆಯೋಗದಿಂದ ಬಿಡುಗಡೆ ಮಾಡಲಾಗಿದೆ.

ವಾರ್ಷಿಕ ಸರಾಸರಿ ಸುರಕ್ಷಿತ ಮಟ್ಟ ಪ್ರತಿ ಘನ ಮೀಟರ್‌ಗೆ 40 ಮೈಕ್ರೊಗ್ರಾಂಗಳು. ದೆಹಲಿ ಹೊರತುಪಡಿಸಿ ಫರೀದಾಬಾದ್ (95.6), ಗಾಝಿಯಾಬಾದ್ (91.3), ಪಾಟ್ನಾ (90.9), ಮುಝಫರ್‌ಪುರ (86.9), ನೋಯ್ಡಾ (80.4), ಮೀರತ್ (77.7), ಗೋಬಿಂದ್‌ಗಢ (72.4), ಗಯಾ (70.8) ಮತ್ತು ಜೋಧಪುರ (69.3) ಮಲಿನ ನಗರಗಳ ಪೈಕಿ ಮೊದಲ 10 ಸ್ಥಾನಗಳಲ್ಲಿವೆ.

share
Next Story
X