Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ: 379 ರನ್ ಗಳಿಸಿ ದಾಖಲೆ ನಿರ್ಮಿಸಿದ...

ರಣಜಿ: 379 ರನ್ ಗಳಿಸಿ ದಾಖಲೆ ನಿರ್ಮಿಸಿದ ಪೃಥ್ವಿ ಶಾ

ಟೂರ್ನಿಯ ಇತಿಹಾಸದಲ್ಲಿ 2ನೇ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದ ಮುಂಬೈ ಬ್ಯಾಟರ್

11 Jan 2023 12:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಣಜಿ: 379 ರನ್ ಗಳಿಸಿ ದಾಖಲೆ ನಿರ್ಮಿಸಿದ ಪೃಥ್ವಿ ಶಾ
ಟೂರ್ನಿಯ ಇತಿಹಾಸದಲ್ಲಿ 2ನೇ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದ ಮುಂಬೈ ಬ್ಯಾಟರ್

ಮುಂಬೈ, ಜ.11: ಅಸ್ಸಾಂ ವಿರುದ್ಧ ಬುಧವಾರ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಕೇವಲ 382 ಎಸೆತಗಳಲ್ಲಿ ದಾಖಲೆಯ 379 ರನ್(49 ಬೌಂಡರಿ,4 ಸಿಕ್ಸರ್) ಸಿಡಿಸಿದ ಮುಂಬೈ ಬ್ಯಾಟರ್ ಪೃಥ್ವಿ ಶಾ Prithvi Shaw ಟೂರ್ನಮೆಂಟ್‌ನ ಇತಿಹಾಸದಲ್ಲಿ ಎರಡನೇ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿದ ಸಾಧನೆ ಮಾಡಿದರು.

ಭರ್ಜರಿ ಫಾರ್ಮ್‌ಗೆ ಮರಳಿರುವ ಶಾ ನೂತನ ಆಯ್ಕೆ ಸಮಿತಿಗೆ ಮುಂಬರುವ ನ್ಯೂಝಿಲ್ಯಾಂಡ್ ಹಾಗೂ ಆಸ್ಟ್ರೇಲಿಯ ವಿರುದ್ಧ ಸ್ವದೇಶದಲ್ಲಿ ನಡೆಯುವ ಸರಣಿಗೆ ತನ್ನನ್ನು ಕಡೆಗಣಿಸಬೇಡಿ ಎಂಬ ಸಂದೇಶವನ್ನು ರವಾನಿಸಿದರು.

1948ರ ಡಿಸೆಂಬರ್‌ನಲ್ಲಿ ಕಥಿಯಾವಾರ್ ವಿರುದ್ದ ಮಹಾರಾಷ್ಟ್ರದ ಪರ ಬಾವುಸಾಹೇಬ್ ನಿಂಬಾಳ್ಕರ್ ಅವರು ಔಟಾಗದೆ 443 ರನ್ ಗಳಿಸಿದ್ದರು. ಇದು ಈಗಲೂ ಭಾರತದ ಬ್ಯಾಟರ್ ಗಳಿಸಿದ ರಣಜಿ ಟ್ರೋಫಿಯ ಗರಿಷ್ಠ ವೈಯಕ್ತಿಕ ಸ್ಕೋರ್ ಆಗಿ ಉಳಿದುಕೊಂಡಿದೆ.

ಆಕ್ರಮಣಕಾರಿ ಆರಂಭಿಕ ಬ್ಯಾಟರ್ ಶಾ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಚೊಚ್ಚಲ ತ್ರಿಶತಕವನ್ನು ಗಳಿಸಿದರು. ಭಾರತದ ಮಾಜಿ ಬ್ಯಾಟರ್-ವೀಕ್ಷಕವಿವರಣೆಗಾರ ಸಂಜಯ್ ಮಾಂಜ್ರೇಕರ್ ದಾಖಲೆಯನ್ನು ಮುರಿದರು. 377 ರನ್ ಗಳಿಸುವ ಮೂಲಕ ಮಾಂಜ್ರೇಕರ್ ರಣಜಿಯಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಮುಂಬೈ ಬ್ಯಾಟರ್ ಆಗಿದ್ದರು.

ರಣಜಿ ಟ್ರೋಫಿ ಇನಿಂಗ್ಸ್‌ನಲ್ಲಿ 350ಕ್ಕೂ ಅಧಿಕ ರನ್ ಗಳಿಸಿದ 9ನೇ ಬ್ಯಾಟ್ಸ್‌ಮನ್ ಶಾ. ಸ್ವಪ್ನಿಲ್ ಗುಗಾಲೆ(ಔಟಾಗದೆ 351), ಚೇತೇಶ್ವರ ಪೂಜಾರ(352), ವಿವಿಎಸ್ ಲಕ್ಷ್ಮಣ್(353), ಸಮಿತ್ ಗೊಯೆಲ್(ಔಟಾಗದೆ 359), ಎಂವಿ ಶ್ರೀಧರ್(366) ಹಾಗೂ ಮಾಂಜ್ರೇಕರ್(377)ಅವರನ್ನು ಶಾ ಹಿಂದಿಕ್ಕಿದ್ದಾರೆ.

ಭೋಜನ ವಿರಾಮಕ್ಕೆ ಮೊದಲು ಸ್ಪಿನ್ನರ್ ರಿಯಾನ್ ಪರಾಗ್‌ಗೆ ವಿಕೆಟ್ ಒಪ್ಪಿಸಿದ ಶಾ 400 ರನ್ ಗಳಿಸುವ ಅಪರೂಪದ ಅವಕಾಶದಿಂದ ವಂಚಿತರಾದರು.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X