Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'The Kashmir Files' ಆಸ್ಕರ್ ಗೆ...

'The Kashmir Files' ಆಸ್ಕರ್ ಗೆ ನಾಮನಿರ್ದೇಶನಗೊಂಡಿದೆ ಎಂದ ವಿವೇಕ್ ಅಗ್ನಿಹೋತ್ರಿಗೆ ಕುಟುಕಿದ ಹನ್ಸಲ್ ಮೆಹ್ತಾ

11 Jan 2023 8:50 PM IST
share
The Kashmir Files ಆಸ್ಕರ್ ಗೆ ನಾಮನಿರ್ದೇಶನಗೊಂಡಿದೆ ಎಂದ ವಿವೇಕ್ ಅಗ್ನಿಹೋತ್ರಿಗೆ ಕುಟುಕಿದ ಹನ್ಸಲ್ ಮೆಹ್ತಾ

ಹೊಸದಿಲ್ಲಿ: ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಚಿತ್ರಗಳ ಪೈಕಿ ತಾವು ನಿರ್ದೇಶಿಸಿದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಕೂಡಾ ಸೇರಿದೆ ಎಂಬ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಹೇಳಿಕೆಗೆ ಪ್ರತಿಕ್ರಿಯಿಸಿರುವ ಚಿತ್ರ ನಿರ್ಮಾಪಕ ಹನ್ಸಲ್ ಮೆಹ್ತಾ(Hansal Mehta), ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿರುವ ಎಲ್ಲ 301 ಚಲನಚಿತ್ರಗಳೂ ಹೇಗೆ ಅಂತಿಮ ನಾಮನಿರ್ದೇಶನ ಪಟ್ಟಿಯಲ್ಲಿ ಸ್ಥಾನ ಪಡೆಯುವ ಚಿತ್ರಗಳಾಗಿರುವುದಿಲ್ಲ ಎಂಬ ವಿವರಣೆಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಸ್ಕರ್ ಪ್ರಶಸ್ತಿಯ ಅಂತಿಮ ನಾಮನಿರ್ದೇಶನ ಪಟ್ಟಿ ಜನವರಿ 24ರಂದು ಬಿಡುಗಡೆಯಾಗಲಿದ್ದು, ಈ ಕುರಿತು ಟ್ವೀಟ್ ನ್ಯೂಯಾರ್ಕ್ ಮೂಲದ ಅಂಕಣಕಾರ-ಬರಹಗಾರ ಅಸೀಂ ಛಾಬ್ರಾ "ತನ್ನ ವಿಭಜಕ ಚಿತ್ರ ಆಸ್ಕರ್ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ ಎಂಬ ಚಿತ್ರ ನಿರ್ದೇಶಕರೊಬ್ಬರ ಪ್ರತಿಪಾದನೆ ಸುಳ್ಳು ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆತನ ಚಿತ್ರ ಕೇವಲ ಆಸ್ಕರ್ ಪ್ರಶಸ್ತಿ ಸುತ್ತಿಗೆ ಅರ್ಹತೆ ಗಿಟ್ಟಿಸಿದೆ. ಲಾಸ್ ಏಂಜಲೀಸ್‌ನಲ್ಲಿ ಸೀಮಿತ ಪ್ರದರ್ಶನ ಕಂಡ ಯಾವುದೇ ಚಿತ್ರ ಕೂಡಾ ಆಸ್ಕರ್ ಪ್ರಶಸ್ತಿ ಸುತ್ತು ತಲುಪಲು ಅರ್ಹವಾಗಿದೆ" ಎಂದು ಬರೆದಿದ್ದಾರೆ. ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ ಹನ್ಸಲ್ ಮೆಹ್ತಾ, "ನೀವು ಓರ್ವ ಜನಾಂಗೀಯ ಹತ್ಯೆಯನ್ನು ನಿರಾಕರಿಸುವ ದೇಶದ್ರೋಹಿ" ಎಂದು ವ್ಯಂಗ್ಯವಾಡಿದ್ದಾರೆ.  

ತಮ್ಮ 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಟೀಕಿಸದವರನ್ನು 'ದೇಶದ್ರೋಹಿಗಳು' ಎಂದು ವಿವೇಕ್ ಅಗ್ನಿಹೋತ್ರಿ ಈ ಹಿಂದೆ ಹೇಳಿದ್ದರು. 

ಇದಕ್ಕೂ ಮುನ್ನ ತಮ್ಮ ಚಿತ್ರ ಆಸ್ಕರ್ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆದಿದೆ ಎಂದು ವಿವೇಕ್ ಅಗ್ನಿಹೋತ್ರಿ ಹರ್ಷ ವ್ಯಕ್ತಪಡಿಸಿದ್ದರು. ANI ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ್ದ ಅನುಪಮ್ ಖೇರ್ ಕೂಡಾ ಅದೇ ಮಾತನ್ನು ಪುನರುಚ್ಚರಿಸಿದ್ದರು. ಅಲ್ಲದೆ ಅತ್ಯುತ್ತಮ ನಟ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿ ತಮ್ಮ ಹೆಸರೂ ಸೇರಿರುವುದಾಗಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ಸಿನೆಮಾವೊಂದು ಆಸ್ಕರ್‌ ಪ್ರಶಸ್ತಿ ಗೆಲ್ಲಬೇಕಾದರೆ ದಾಟಬೇಕಾದ ವಿವಿಧ ಹಂತಗಳೇನು?

You are a genocide denying anti-national. https://t.co/bmyAJu5J4f

— Hansal Mehta (@mehtahansal) January 10, 2023
share
Next Story
X