Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೈಲಿನಲ್ಲಿ ನಾಲ್ಕೈದು ಅಡಿ...

ಜೈಲಿನಲ್ಲಿ ನಾಲ್ಕೈದು ಅಡಿ ಜಾಗದಲ್ಲಿದ್ದವನು ನಾನು, ಆಸ್ತಿ ಜಪ್ತಿಗೆ ಹೆದರುವ ಪ್ರಶ್ನೆಯೇ ಇಲ್ಲ: ಜನಾರ್ದನ ರೆಡ್ಡಿ

11 Jan 2023 10:01 PM IST
share
ಜೈಲಿನಲ್ಲಿ ನಾಲ್ಕೈದು ಅಡಿ ಜಾಗದಲ್ಲಿದ್ದವನು ನಾನು, ಆಸ್ತಿ ಜಪ್ತಿಗೆ ಹೆದರುವ ಪ್ರಶ್ನೆಯೇ ಇಲ್ಲ: ಜನಾರ್ದನ ರೆಡ್ಡಿ

ಕೊಪ್ಪಳ, ಜ. 11: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಹೊಸ ಪಕ್ಷವನ್ನು ಸ್ಥಾಪಿಸಿದ ಹಿನ್ನೆಲೆಯಲ್ಲಿ ನನ್ನ ಆಸ್ತಿಪಾಸ್ತಿ ಜಪ್ತಿಗೆ ಸಿಬಿಐ ಮುಂದಾಗಿದ್ದು, ಇದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ತಿರುಗೇಟು ನೀಡಿದ್ದಾರೆ.

ಬುಧವಾರ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾರಾಗೃಹದಲ್ಲಿ ನಾಲ್ಕೈದು ಅಡಿ ಜಾಗದಲ್ಲಿದ್ದವನು ನಾನು. ನನ್ನ ಬಂಧನದ ವೇಳೆ ಸಿಬಿಐ 1,200 ಕೋಟಿ ರೂ.ಆಸ್ತಿ ಜಪ್ತಿ ಮಾಡಿದ್ದರು. ಆದರೆ, ಹೈಕೋರ್ಟ್‍ನಲ್ಲಿ ಗೆದ್ದಿದ್ದೆ. ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು. 

ನನ್ನ ವೇಗ ಸ್ವಲ್ಪ ಜಾಸ್ತಿ. ಹೀಗಾಗಿಯೇ 1,200 ಕೋಟಿ ರೂ.ಇದ್ದ ಆಸ್ತಿ ಇದೀಗ 4 ಸಾವಿರ ಕೋಟಿ ರೂ.ಗಳಾಗಿದೆ. ಹನುಮ ಹುಟ್ಟಿದ ನಾಡಿಗೆ ನಾನು ಬಂದಿದ್ದೇನೆ, ನನಗೆ ಲಕ್ಷ್ಮೀ ಕೃಪೆ ಇದೆ. ಇನ್ನೂ ಮುಂದೆ ನಾನು ಯಾವುದೇ ಕಾರಣಕ್ಕೂ ಕಣ್ಣೀರು ಹಾಕುವುದಿಲ್ಲ. 12 ವರ್ಷಗಳ ಹಿಂದೆಯೇ ಆ ಕೆಲಸವನ್ನು ಮಾಡಿದ್ದು, ಇದೀಗ ಅದೆಲ್ಲ ಮುಗಿದಿದೆ ಎಂದು ರೆಡ್ಡಿ ಹೇಳಿದರು.

ಯಾರೇ ಏನೇ ಮಾಡಿದರೂ ನಾನು ಮತ್ತೆ ರಾಜಕೀಯಕ್ಕೆ ಬಂದಿದ್ದೇನೆ. ಗಂಗಾವತಿ ಅಭಿವೃದ್ಧಿ ಮಾಡುವುದು ನನ್ನ ಗುರಿ. ಚುನಾವಣೆಗೆ ಇನ್ನೂ 3 ತಿಂಗಳು ಇದೆ. ಇನ್ನೂ ಏನೇನು ಆಗುತ್ತೋ ನೋಡೋಣ. ನನ್ನ ಮೇಲೆ ಕೋರ್ಟ್‍ನಲ್ಲಿ ಆರೋಪವಿದೆ. ಅದೆಲ್ಲ ಬಯಲಿಗೆ ಬರುತ್ತೆ. ಅದು ಗೊತ್ತಾದ ಮೇಲೆಯೇ ನನ್ನ ಉಸಿರು ಹೋಗುವುದು ಎಂದು ಜನಾರ್ದನ ರೆಡ್ಡಿ ಹೇಳಿದರು.

ಇದನ್ನೂ ಓದಿ: ಜನಾರ್ದನ ರೆಡ್ಡಿಯವರ ಹೊಸ ಪಕ್ಷಕ್ಕೆ ಶ್ರೀರಾಮುಲು ಹೋಗುವುದು ಯಾವಾಗ?: ಕಾಂಗ್ರೆಸ್ ಪ್ರಶ್ನೆ 

share
Next Story
X