Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಸ್ಕರ್ ಪ್ರಶಸ್ತಿ ಸುತ್ತಿಗೆ ಕಾಶ್ಮೀರ್...

ಆಸ್ಕರ್ ಪ್ರಶಸ್ತಿ ಸುತ್ತಿಗೆ ಕಾಶ್ಮೀರ್ ಫೈಲ್ಸ್ ಎಂದ ವಿವೇಕ್ ಅಗ್ನಿಹೋತ್ರಿ: ಸತ್ಯಾಂಶ ಏನು?

12 Jan 2023 9:57 AM IST
share
ಆಸ್ಕರ್ ಪ್ರಶಸ್ತಿ ಸುತ್ತಿಗೆ ಕಾಶ್ಮೀರ್ ಫೈಲ್ಸ್ ಎಂದ ವಿವೇಕ್ ಅಗ್ನಿಹೋತ್ರಿ: ಸತ್ಯಾಂಶ ಏನು?

ಹೊಸದಿಲ್ಲಿ: 'ದಿ ಕಾಶ್ಮೀರ್ ಫೈಲ್ಸ್' (The Kashmir Files) ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಡಿಸೆಂಬರ್ 10ರಂದು ಟ್ವೀಟ್ ಮಾಡಿ ತಮ್ಮ ಚಿತ್ರ ಆಸ್ಕರ್ (Oscars) ಪ್ರಶಸ್ತಿಗೆ ಪರಿಗಣಿತ ಚಿತ್ರಗಳ ಮೊದಲ ಪಟ್ಟಿಯಲ್ಲಿ ಸೇರ್ಪಡೆಯಾಗಿದೆ ಎಂದು ಟ್ವೀಟ್ ಮಾಡಿದ್ದರು. ಈ ಪಟ್ಟಿಯಲ್ಲಿ ಸೇರ್ಪಡೆಯಾದ ಐದು ಭಾರತೀಯ ಚಿತ್ರಗಳ ಪೈಕಿ ಇದೂ ಒಂದು ಎಂದು ಹೇಳಿದ್ದರು. ಚಿತ್ರದ ನಟ ಅನುಪಮ್ ಖೇರ್ ಕೂಡಾ ಈ ಸುದ್ದಿಯನ್ನು ಟ್ವೀಟ್ ಮಾಡಿದ್ದರು.

thelogicalindian.com ಫ್ಯಾಕ್ಟ್ ಚೆಕ್ ತಂಡ ಪರಿಶೀಲಿಸಿದಾಗ ವಿವೇಕ್ ಅಗ್ನಿಹೋತ್ರಿ ಅವರ ಹೇಳಿಕೆಯ ಈ ಟ್ವೀಟ್ ತಪ್ಪುದಾರಿಗೆ ಎಳೆಯುವಂಥದ್ದು ಎಂದು ತಿಳಿದು ಬಂದಿದೆ. ಈ ಚಿತ್ರ ರಿಮೈಂಡರ್ ಲಿಸ್ಟ್‌ನಲ್ಲಿದೆಯೇ ಹೊರತು ಪ್ರಶಸ್ತಿ ಸುತ್ತಿಗೆ ಶಾರ್ಟ್‌ಲಿಸ್ಟ್ ಅಗಿಲ್ಲ ಎನ್ನುವುದು ವಾಸ್ತವ.

ಎನ್‌ಡಿಟಿವಿ ಜನವರಿ 10ರಂದು ಪ್ರಸಾರ ಮಾಡಿದ ವರದಿಯ ಪ್ರಕಾರ, RRR, ಕಾಂತಾರ ಮತ್ತು ಕಾಶ್ಮೀರ್‌ಫೈಲ್ಸ್ ರಿಮೈಂಡರ್ ಲಿಸ್ಟ್‌ನಲ್ಲಿದೆ. ಆಸ್ಕರ್ಸ್‌ 301 ಅರ್ಹ ಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಮೂರು ಭಾರತೀಯ ಚಿತ್ರಗಳು ಪಟ್ಟಿಯಲ್ಲಿವೆ. ಇತರ ಕೆಲ ಭಾರತೀಯ ಚಿತ್ರಗಳೂ  ಪಟ್ಟಿಯಲ್ಲಿವೆ. ವಿವೇಕ್ ಅಗ್ನಿಹೋತ್ರಿ ಹೇಳಿದಂತೆ ಭಾರತದ ಐದು ಚಲನಚಿತ್ರಗಳ ಬದಲಾಗಿ 10 ಚಲನಚಿತ್ರಗಳು 300 ಚಿತ್ರಗಳ ಪಟ್ಟಿಯಲ್ಲಿವೆ.

ವಾಸ್ತವವಾಗಿ ಈ ರಿಮೈಂಡರ್ ಲಿಸ್ಟ್‌ನಲ್ಲಿರುವ ಚಿತ್ರಗಳ ಮೇಲೆ ಜನವರಿ 12-17ರವರೆಗೆ ಮತದಾನ ನಡೆದು ಪ್ರಶಸ್ತಿ ಸುತ್ತಿಗೆ ನಾಮನಿರ್ದೇಶನ ಮಾಡಲಾಗುತ್ತದೆ. ಜನವರಿ 24ರಂದು ನಾಮನಿರ್ದೇಶನಗೊಂಡ ಚಿತ್ರಗಳ ಹೆಸರು ಬಹಿರಂಗಪಡಿಸಲಾಗುತ್ತದೆ. ಇದುವರೆಗೆ ಶಾರ್ಟ್‌ಲಿಸ್ಟ್ ಆದ ಭಾರತೀಯ ಚಿತ್ರಗಳೆಂದರೆ, ಲಾಸ್ಟ್ ಫಿಲಂ ಶೋ, ಆಲ್ ದಟ್ ಬ್ರೆತ್ಸ್, ಎಲಿಫೆಂಟ್ ವಿಶ್‌ಪರ್ಸ್‌ ಮತ್ತು RRR ಚಿತ್ರದ ನಾಟು ನಾಟು ಹಾಡು.

ಇದನ್ನೂ ಓದಿ: RRR ಸಿನಿಮಾ ಪ್ರದರ್ಶಿಸುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುತ್ತೇನೆಂದಿದ್ದ BJP ಸಂಸದನಿಂದಲೇ ಚಿತ್ರ ತಂಡಕ್ಕೆ ಅಭಿನಂದನೆ

share
Next Story
X