Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ದೃಷ್ಟಿಕೋನದಿಂದ ಇತಿಹಾಸ ರಚಿಸಲು...

ಭಾರತೀಯ ದೃಷ್ಟಿಕೋನದಿಂದ ಇತಿಹಾಸ ರಚಿಸಲು ಇದು ಸಕಾಲ: ಅಮಿತ್ ಶಾ

12 Jan 2023 11:53 AM IST
share
ಭಾರತೀಯ ದೃಷ್ಟಿಕೋನದಿಂದ ಇತಿಹಾಸ ರಚಿಸಲು ಇದು ಸಕಾಲ: ಅಮಿತ್ ಶಾ

ಹೊಸದಿಲ್ಲಿ: ಬ್ರಿಟಿಷರು (British) ಭಾರತ ತೊರೆದಿದ್ದು, ಭಾರತೀಯ ದೃಷ್ಟಿಕೋನದಿಂದ ಇತಿಹಾಸ ರಚಿಸಲು ಇದು ಸಕಾಲವಾಗಿದೆ” ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಪ್ರಧಾನಿ ನರೇಂದ್ರ ಮೋದಿ (Narendra Modi) ವಸಾಹತುಶಾಹಿ ಕಾಲದ ಅವಶೇಷಗಳಿಂದ ಮುಕ್ತರಾಗುವ ಉದ್ದೇಶ ಹೊಂದಿದ್ದು, ಇತಿಹಾಸವನ್ನು ಅದರಿಂದ ಮುಕ್ತವಾಗಿಸುವುದು ಬಹು ಮುಖ್ಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಸಂಜೀವ್ ಸನ್ಯಾಲ್ ರಚಿಸಿರುವ “Revolutionaries, The other story of how India won its freedom” ಕೃತಿ ಬಿಡುಗಡೆಯ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

1987ರ ದಂಗೆಯನ್ನು ಪ್ರಥಮ ಸ್ವಾತಂತ್ರ್ಯ ಹೋರಾಟ ಎಂದು ಕರೆಯುವ ಮೂಲಕ ಸಾವರ್ಕರ್ ಮೊದಲ ಬಾರಿಗೆ ಇಂತಹ ಪ್ರಯತ್ನವನ್ನು ಮಾಡಿದ್ದರು. ಭಾರತದ ಸ್ವಾತಂತ್ರ್ಯಕ್ಕೆ ಅಹಿಂಸಾತ್ಮಕ ಹೋರಾಟ ಮಹತ್ವದ ಕೊಡುಗೆ ನೀಡಿದೆ. ಹಾಗೆಂದು ಇನ್ನಿತರ ಬಗೆಯ ಹೋರಾಟಗಳು ಅಂದು ನಡೆದೇ ಇರಲಿಲ್ಲ ಎಂಬ ಈಗಿನ ವ್ಯಾಖ್ಯಾನಗಳು ತಪ್ಪಾಗಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

"ಅಹಿಂಸಾತ್ಮಕ ಹೋರಾಟಗಳಿಗೆ ಸಮಾನಾಂತರವಾಗಿ ಸಶಸ್ತ್ರ ಹೋರಾಟಗಳು ನಡೆಯದೇ ಇದ್ದಿದ್ದರೆ ಸ್ವಾತಂತ್ರ್ಯ ಗಳಿಸಲು ಇನ್ನಷ್ಟು ದಶಕಗಳಾಗುತ್ತಿತ್ತು ಎಂದು ಹೇಳಿದ ಅವರು, ಸ್ವಾತಂತ್ರ್ಯವನ್ನು ಕೃಪೆಯಿಂದ ಪಡೆಯಲಾಗಿಲ್ಲ ಎಂಬುದನ್ನು ನಾವೆಲ್ಲ ಅರ್ಥ ಮಾಡಿಕೊಳ್ಳಬೇಕಿದೆ. ಅದನ್ನು ಲಕ್ಷಾಂತರ ಜನರ ತ್ಯಾಗ ಮತ್ತು ರಕ್ತದ ಹೊಳೆಯಿಂದ ಪಡೆಯಲಾಗಿದೆ. ಕರ್ತವ್ಯಪಥದಲ್ಲಿ ಈಗ ಸ್ಥಾಪಿಸಲಾಗಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ನೋಡಿದಾಗ ನನಗೆ ಸಾಕಷ್ಟು ಸಂತೃಪ್ತಿಯಾಗುತ್ತದೆ" ಎಂದು ಹೇಳಿದ್ದಾರೆ.

ಆದರೆ, ಅಹಿಂಸಾತ್ಮಕ ಹೋರಾಟ ಮತ್ತು ಸಶಸ್ತ್ರ ಹೋರಾಟಗಳೆರಡರ ಬುನಾದಿ 1857ರಲ್ಲಿ ನಡೆದ ದಂಗೆಯಲ್ಲಡಗಿದೆ. ಹೊಸ ತಲೆಮಾರಿನೆದುರು ಅಸಲಿ ಐತಿಹಾಸಿಕ ವಾಸ್ತವಗಳನ್ನಿಡುವುದು ಸರ್ಕಾರ ಮತ್ತು ಇತಿಹಾಸಕಾರಿಬ್ಬರ ಹೊಣೆಗಾರಿಕೆಯೂ ಆಗಿದೆ ಎಂದು ಅಮಿತ್ ಶಾ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಮಂಗಳೂರು | ಗಾಂಜಾ ಮಾರಾಟ ಪ್ರಕರಣ: ವೈದ್ಯ ವಿದ್ಯಾರ್ಥಿ ಸಹಿತ ಮತ್ತೆ ಮೂವರ ಬಂಧನ

share
Next Story
X