Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹತ್ವದ ಜವಾಬ್ದಾರಿ ಹೊತ್ತು ನಿಮ್ಮ ಮುಂದೆ...

ಮಹತ್ವದ ಜವಾಬ್ದಾರಿ ಹೊತ್ತು ನಿಮ್ಮ ಮುಂದೆ ಬಂದಿದ್ದೇನೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಪರ ಪುತ್ರಿಯಿಂದ ಪ್ರಚಾರ

12 Jan 2023 12:20 PM IST
share
ಮಹತ್ವದ ಜವಾಬ್ದಾರಿ ಹೊತ್ತು ನಿಮ್ಮ ಮುಂದೆ ಬಂದಿದ್ದೇನೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಪರ ಪುತ್ರಿಯಿಂದ ಪ್ರಚಾರ

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರಿ ಬ್ರಾಹ್ಮಿಣಿ ರೆಡ್ಡಿ ರಾಜಕೀಯ ಪ್ರವೇಶ ಮಾಡಿದ್ದು, ಮುಂಬರಲಿರುವ ವಿಧಾನ‌ಸಭೆ  ಚುನಾವಣೆಯಲ್ಲಿ ತಮ್ಮ ತಂದೆಯನ್ನು ಬೆಂಬಲಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡುವೆ ಎಂದು ಘೋಷಿಸಿದ್ದಾರೆ. 

ಅವರು ಬುಧವಾರ ಜನಾರ್ದನ ರೆಡ್ಡಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ  ಬಳ್ಳಾರಿಯ ಅವರ ನಿವಾಸದ ಎದುರಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. 

'ಒಂದು ಕಡೆ ಸಂತೋಷ, ಇನ್ನೊಂದು ಕಡೆ ದುಃಖ. ಮಹತ್ವದ ಜವಾಬ್ದಾರಿ ಹೊತ್ತು ನಿಮ್ಮ ಮುಂದೆ ಬಂದಿದ್ದೇನೆ. ಕಲ್ಯಾಣ ರಾಜ್ಯದ ಕನಸು ನನಸು ಮಾಡಲು ಜನಾರ್ದನ ರೆಡ್ಡಿ ನಿಂತಿದ್ದಾರೆ. ಜನರ ಅಭಿವೃದ್ಧಿಗಾಗಿ ಮತ್ತೊಮ್ಮೆ ರಾಜಕೀಯ ಪಕ್ಷ ಕಟ್ಟಿದ್ದಾರೆ. ಅವರ ಕಟ್ಟಿದ ಸಾಮ್ರಾಜ್ಯದಿಂದ ಅವರೇ ದೂರವಾಗೋ ಸ್ಥಿತಿ ಬಂದಿದೆ. ಜನ್ಮ ಭೂಮಿಯ ಬಗ್ಗೆ ಅಪಾರ ಗೌರವ ಹೊಂದಿರುವ ಜನಾರ್ದನ ರೆಡ್ಡಿ ಅವರು, ಬಳ್ಳಾರಿಯಿಂದ ದೂರ ಇರುತ್ತೇನೆ ಎಂದು ನನ್ನ ಕುಟುಂಬ ಯಾವತ್ತು ಅಂದುಕೊಂಡಿರಲಿಲ್ಲ ಎಂದು ವಿಷಾದಿಸಿದ್ದಾರೆ' ಎಂದು ಬ್ರಾಹ್ಮಿಣಿ ಕಾರ್ಯಕರ್ತರಿಗೆ ತಿಳಿಸಿದರು.

'ಜನಾರ್ದನ ರೆಡ್ಡಿ ಒಬ್ಬಂಟಿಯಲ್ಲ, ನಿಮ್ಮಲ್ಲರ ಆಶೀರ್ವಾದ ನಮ್ಮ ಮೇಲಿದೆ. ಮನೆ ಮನೆಗೂ ಬಂದು ಪಕ್ಷದ ಬಗ್ಗೆ ಹೇಳ್ತೇನೆ. ಶೀಘ್ರದಲ್ಲೇ ಪ್ರಣಾಳಿಕೆ ಬಿಡುಗಡೆ ಮಾಡ್ತೇವೆ. ಜನರಿಂದ ಬಳ್ಳಾರಿಗೆ ಮತ್ತೊಮ್ಮೆ ಜನಾರ್ದನ ರೆಡ್ಡಿ ಬರಬೇಕು' ಎಂದು ಜನರಿಂದ ಬ್ರಾಹ್ಮಿಣಿ ಹೇಳಿಸಿದರು.

ಇದನ್ನೂ ಓದಿ: ನಾನು ಕಾಂಗ್ರೆಸ್ ಸೇರುವುದು ಖಚಿತ: ಎಚ್‌.ವಿಶ್ವನಾಥ್

share
Next Story
X