Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೋಶಿಮಠದಿಂದ ಸೇನಾಪಡೆಗಳ ಸ್ಥಳಾಂತರ:...

ಜೋಶಿಮಠದಿಂದ ಸೇನಾಪಡೆಗಳ ಸ್ಥಳಾಂತರ: ಜ.ಪಾಂಡೆ

ಸೇನಾ ಸನ್ನದ್ಧತೆಯ ಮೇಲೆ ಯಾವುದೇ ಪರಿಣಾಮವಾಗದು: ಸೇನಾ ವರಿಷ್ಠರ ಸ್ಪಷ್ಟನೆ

12 Jan 2023 8:29 PM IST
share
ಜೋಶಿಮಠದಿಂದ ಸೇನಾಪಡೆಗಳ ಸ್ಥಳಾಂತರ: ಜ.ಪಾಂಡೆ
ಸೇನಾ ಸನ್ನದ್ಧತೆಯ ಮೇಲೆ ಯಾವುದೇ ಪರಿಣಾಮವಾಗದು: ಸೇನಾ ವರಿಷ್ಠರ ಸ್ಪಷ್ಟನೆ

ಹೊಸದಿಲ್ಲಿ, ಜ. 12: ಉತ್ತರಾಖಂಡದ ಕುಸಿಯುತ್ತಿರುವ ಪಟ್ಟಣವಾದ ಜೋಶಿಮಠದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಯೋಜಿತರಾಗಿರುವ ಕೆಲವು ಭಾರತೀಯ ಸೈನಿಕರನ್ನು ಚೀನಾಕ್ಕೆ ತಾಗಿಕೊಂಡಿರುವ ಗಡಿನಿಯಂತ್ರಣ ರೇಖೆಯ ಸಮೀಪಕ್ಕೆ ಸ್ಥಳಾಂತರಿಸಲಾಗಿದೆಯೆಂದು ಸೇನಾ ವರಿಷ್ಠ ಜನರಲ್ ಮನೋಜ್ ಪಾಂಡೆ ಗುರುವಾರ ತಿಳಿಸಿದ್ದಾರೆ.

ಭೂಕುಸಿತದ ಭೀತಿಯ ಹಿನ್ನೆಲೆಯಲ್ಲಿ, ಸುರಕ್ಷತೆಯ ದೃಷ್ಟಿಯಿಂದ ಈ ಸೈನಿಕರನ್ನು ಸ್ಥಳಾಂತರಿಸಲಾಗಿದೆ. ಆದರೆ ಎಷ್ಟು ಮಂದಿ ಭಾರತೀಯ ಸೈನಿಕರನ್ನು ಸ್ಥಳಾಂತರಿಸಲಾಗಿದೆಯೆಂಬ ಪ್ರಶ್ನೆಗೆ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ. ಆದರೆ,ಭೂಕುಸಿತದಿಂದಾಗಿ ಜೋಶಿಮಠದ ಸುತ್ತಮುತ್ತಲೂ ಇರುವ 20ಕ್ಕೂ ಅಧಿಕ ಸೇನಾ ಸಂಸ್ಥಾಪನೆಗಳಿಗೆ ಮಧ್ಯಮ ಮಟ್ಟದ ಇಲ್ಲವೇ ಅಲ್ಪ ಪ್ರಮಾಣ ಹಾನಿಯಾಗಿದೆ ಎಂದು ಅವರುಹೇಳಿದ್ದಾರೆ. ಅವರು ಹೊಸದಿಲ್ಲಿಯಲ್ಲಿ ಗುರುವಾರ ನಡೆದ ಸೇನಾ ಕಾರ್ಯಾಚರಣೆಗಳ ಸ್ಥಿತಿಗತಿಕುರಿತ ತನ್ನ ವಾರ್ಷಿಕ ಭಾಷಣದಲ್ಲಿ ಈ ವಿಷಯವನ್ನು ತಿಳಿಸಿದರು.

‘‘ಒಂದು ವೇಳೆ ಅಗತ್ಯವುಂಟಾದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಸೇನಾಘಟಕಗಳನ್ನು ಸ್ಥಳಾಂತರಿಸಲು ನಾವು ಸಿದ್ಧವಿದ್ದೇವೆ.ಆದರೂಈ ಪ್ರದೇಶದಲ್ಲಿ ನಮ್ಮ ಕಾರ್ಯನಿರ್ವಹಣಾ ಸನ್ನದ್ಧತೆಯು ಅಬಾಧಿತವಾಗಿಯೇ ಉಳಿಯಲಿದೆ’’ ಎಂದು ಪಾಂಡೆ ತಿಳಿಸಿದರು..

ಜೋಶಿಮಠ ಪ್ರದೇಶವು, ಭಾರತೀಯ ಸೇನಾಪಡೆಯ ಪ್ರಮುಖ ದಂಡುಕೇಂದ್ರವಾಗಿದ್ದು,ಅಲ್ಲಿರುವ ಸೈನಿಕರನ್ನು ಚೀನಾಕ್ಕೆ ತಾಗಿಕೊಂಡಿರುವ3488 ಕಿ.ಮೀ. ವಿಸ್ತೀರ್ಣದ ಪ್ರದೇದ ರಕ್ಷಣೆಗಾಗಿ ನಿಯೋಜಿತವಾಗಿದೆ. ಈ ಪ್ರದೇಶದಲ್ಲಿ 20 ಸಾವಿರಕ್ಕೂ ಅಧಿಕ ಭಾರತೀಯ ಸೈನಿಕರು ಹಾಗೂ ಫಿರಂಗಿಗಳು ಮತ್ತು ಕ್ಷಿಪಣಿ ವ್ಯವಸ್ಥೆಗಳು ಸೇರಿದಂತ ಸೇನಾ ಸಾಮಾಗ್ರಿಗಳನ್ನು ನೆಲೆಗೊಳಿಸಲಾಗಿದೆ.

ಈ ಮಧ್ಯೆ ಜೋಶಿಮಠ ಪ್ರದೇಶಲ್ಲಿರುವ ಜಲವಿದ್ಯುತ್ ಯೋಜನೆಯ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಕೋರಿ ಸ್ಥಳೀ.ಯ ಧಾರ್ಮಿಕ ನಾಯಕರೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂವಿಚಾರಣೆಗೆ ಕೈಗೆತ್ತಿಕೊಂಡಿದೆ. ಜೋಶಿಮಠದ 600ಕ್ಕೂ ಅಧಿಕ ಮನೆಗಳಲ್ಲಿ ಬಿರುಕುಉಂಟಾಗಲು, ಕಟ್ಟಡಗಳು ಕುಸಿಯುತ್ತಿರುವುದಕ್ಕೆ ಎನ್ಟಿಪಿಸಿಎಲ್ ಸಂಸ್ಥೆಯ ಜಲವಿದ್ಯುತ್ಯೋಜನೆ ಮೂಲ ಕಾರಣವಾಗಿದೆಯೆಂದು ಅರ್ಜಿಯಲ್ಲಿ ಆಪಾದಿಸಲಾಗಿದೆ.

share
Next Story
X