Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಲೋಹಿತಾಕ್ಷ ಸುವರ್ಣ ಸ್ಮರಣಾರ್ಥ ಪಿಬಿಸಿ...

ಲೋಹಿತಾಕ್ಷ ಸುವರ್ಣ ಸ್ಮರಣಾರ್ಥ ಪಿಬಿಸಿ ಟ್ರೋಪಿ: ಓಶಿಯನ್ ವಾರಿಯರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್

12 Jan 2023 3:30 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲೋಹಿತಾಕ್ಷ ಸುವರ್ಣ ಸ್ಮರಣಾರ್ಥ ಪಿಬಿಸಿ ಟ್ರೋಪಿ: ಓಶಿಯನ್ ವಾರಿಯರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್

ಪಡುಬಿದ್ರಿ: ಹಿರಿಯ ಬ್ಯಾಡ್ಮಿಂಟನ್ ಪಟು ಪಡುಹಿತ್ಲು ಲೋಹಿತಾಕ್ಷ ಸುವರ್ಣ ಸ್ಮರಣಾರ್ಥ ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಹಳೆಯಂಗಡಿಯ ಟಾರ್ಪಡೋಸ್ ಸ್ಪೊಟ್ರ್ಸ್ ಕ್ಲಬ್‍ನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಿಬಿಸಿ ಟ್ರೋಫಿ-2023 ಪ್ರೀಮಿಯರ್ ಲೀಗ್ ಅನ್ನು ಸಿರಾಜ್ ಮಾಲಕತ್ವದ ಓಶಿಯನ್ ವಾರಿಯರ್ಸ್ ತಂಡವು ಜಯಿಸಿ ಚಾಂಪಿಯನ್ ಆಯಿತು.

ಓಶಿಯನ್ ವಾರಿಯರ್ಸ್ ತಂಡವು ಪಿಬಿಸಿ ಟ್ರೋಪಿ ಸಹಿತ 7,777 ರೂ. ನಗದು ಬಹುಮಾನ ತನ್ನದಾಗಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಪ್ರಬಲ ಹಣಾಹಣಿ ಕೊಟ್ಟ ನವೀನ್ ಎನ್. ಶೆಟ್ಟಿ ಮಾಲಕತ್ವದ ಮೋಹಿತ್ ಸ್ಮಾಷರ್ಸ್ ತಂಡವು ರನ್ನರ್ ಅಪ್ ಆಗಿ ಪಿಬಿಸಿ ಟ್ರೊಫಿ ಸಹಿತ 5,555 ರೂ. ನಗದು ಬಹುಮಾನ ಪಡೆಯಿತು. ಮೋಹಿತ್ ಸ್ಮಾಷರ್ಸ್ ತಂಡದ ಶಾಲ್ಮಾಲ್ `ಬೆಸ್ಟ್ ಎಮಜಿರ್ಂಗ್ ಪ್ಲೇಯರ್' ಹಾಗೂ ಓಶಿಯನ್ ವಾರಿಯರ್ಸ್‍ನ ರಾಹುಲ್ ಬೆಸ್ಟ್ ಆಲ್‍ರೌಂಡರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು. 

ಪಂದ್ಯಕೂಟದಲ್ಲಿ 8 ತಂಡಗಳಲ್ಲಿ ತಲಾ 8 ಮಂದಿಯಂತೆ ಒಟ್ಟು 64 ಆಟಗಾರರು ಭಾಗವಹಿಸಿದ್ದರು. ರಾಷ್ಟ್ರ, ಅಂತಾರಾಷ್ಟ್ರ ಮಟ್ಟದ ಪಂದ್ಯಾಟಗಳಲ್ಲಿ ಭಾಗವಹಿಸಿದ್ದ ಆಟಗಾರರು ಕೂಡ ಇಲ್ಲಿನ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ತಂಡಗಳ ಮಾಲಕರನ್ನು ಕ್ಲಬ್ ವತಿಯಿಂದ ಸಮ್ಮಾನಿಸಲಾಯಿತು.

ತೀರ್ಥಹಳ್ಳಿಯ ನ್ಯಾಶನಲ್ ಗ್ರೂಪ್ ಆಫ್ ಕಂಪೆನಿಯ ಡಿ.ಎಸ್. ಅಬ್ದುಲ್ ರೆಹಮಾನ್ ಪಂದ್ಯಾಟವನ್ನು ಉದ್ಘಾಟಿಸಿದರು. ಕಾಂಗ್ರೆಸ್ ಮುಖಂಡ ನವೀನ್‍ ಚಂದ್ರ ಜೆ. ಶೆಟ್ಟಿ, ಶಾಶ್ವತ್, ಉದ್ಯಮಿ ವೈ. ಸುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ ಸಿ.ಎ. ಬ್ಯಾಂಕ್‍ನ ಅಧ್ಯಕ್ಷ ವೈ. ಸುಧೀರ್ ಕುಮಾರ್ ಬಹುಮಾನ ವಿತರಿಸಿದರು. ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ, ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್‍ನ ಅಧ್ಯಕ್ಷ ವೈ. ಸುಕುಮಾರ್, ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್‍ನ ಶರತ್ ಶೆಟ್ಟಿ ಪಡುಬಿದ್ರಿ, ಶಾಶ್ವತ್, ನವೀನ್ ಎನ್. ಶೆಟ್ಟಿ, ಉದ್ಯಮಿ ಅಜಯ್ ಶೆಟ್ಟಿ, ಕಪಿಲ್ ಕುಮಾರ್, ಸುನೀಲ್ ಆರ್.ಎಂ., ಸಂಜಯ್ ಆರ್.ಎಂ., ಮಹಮ್ಮದ್ ಅಶ್ರಫ್, ದೀಕ್ಷಿತ್, ರವಿ ಎರ್ಮಾಳ್, ಸುರೇಶ್ ಆಚಾರ್ಯ, ಅಶ್ರಫ್, ತಾರಾನಾಥ್, ಷರೀಫ್ ಮಿನ್ನಾ ಮತ್ತಿತರರು ಉಪಸ್ಥಿತರಿದ್ದರು.

ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್‍ನ ಕಾರ್ಯದರ್ಶಿ ರಮೀಝ್ ಹುಸೈನ್ ಕಾರ್ಯಕ್ರಮ ನಿರ್ವಹಿಸಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X