Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವು ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು...

ನಾವು ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು ಹೊರಗಿಟ್ಟು ಸಂವಿಧಾನ ಪುನರ್‌ರಚಿಸುತ್ತೇವೆ: ಪ್ರವೀಣ್‌ ತೊಗಾಡಿಯಾ

"ಎರಡು ಕೋಟಿ ಹಿಂದೂ ಯುವಕ-ಯುವತಿಯರಿಗೆ ತ್ರಿಶೂಲ ವಿತರಣೆ"

12 Jan 2023 9:41 PM IST
share
ನಾವು ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು ಹೊರಗಿಟ್ಟು ಸಂವಿಧಾನ ಪುನರ್‌ರಚಿಸುತ್ತೇವೆ: ಪ್ರವೀಣ್‌ ತೊಗಾಡಿಯಾ
"ಎರಡು ಕೋಟಿ ಹಿಂದೂ ಯುವಕ-ಯುವತಿಯರಿಗೆ ತ್ರಿಶೂಲ ವಿತರಣೆ"

ಹೊಸದಿಲ್ಲಿ: ಕೇವಲ ಹಿಂದೂಗಳ ಹಿತಾಸಕ್ತಿಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಭಾರತದ ಸಂವಿಧಾನವನ್ನು ಪುನರ್ ರಚಿಸುವ ಅಗತ್ಯವಿದೆ ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಾಡಿಯಾ (Antarashtriya Hindu Parishad Pravin Togadia) ಹೇಳಿದ್ದಾರೆ ಎಂದು siasat.com ವರದಿ ಮಾಡಿದೆ.

ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿರುವ ವೀಡಿಯೊವೊಂದರಲ್ಲಿ ಉತ್ತರಾಖಂಡ್‌ನಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ತೊಗಾಡಿಯಾ, ಮುಸ್ಲಿಮರನ್ನು 'ಹೊಸ ಸಂವಿಧಾನ'ದಲ್ಲಿ ಸೇರಿಸಬಾರದು ಎಂದು ಹೇಳುವುದು ಕಂಡುಬಂದಿದೆ.

"ನಾವು ಅಧಿಕಾರಕ್ಕೆ ಬಂದಾಗ, ನಾವು ಭಾರತದ ಸಂವಿಧಾನವನ್ನು ಬದಲಾಯಿಸುತ್ತೇವೆ ಮತ್ತು ಯಾವುದೇ ಮುಸ್ಲಿಮರು ಸರ್ಕಾರಿ ಹುದ್ದೆಗೆ ಆಯ್ಕೆಯಾಗದಂತೆ ನೋಡಿಕೊಳ್ಳುತ್ತೇವೆ" ಎಂದು ಅವರು ಹೇಳಿದರು.

ಜನಸಂಖ್ಯೆ ನಿಯಂತ್ರಣ ಕಾನೂನಿನ ಅಗತ್ಯವಿದೆ ಎಂದು ಹೇಳಿದ ತೊಗಾಡಿಯಾ, ಹೊಸ ಸಂವಿಧಾನದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸಬ್ಸಿಡಿ ಧಾನ್ಯಗಳನ್ನು ನೀಡಲಾಗುವುದಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಅಥವಾ ಶಾಲೆಗಳಲ್ಲಿ ಶಿಕ್ಷಣವಿಲ್ಲ. ಸರ್ಕಾರಿ ಬ್ಯಾಂಕ್‌ಗಳಿಂದ ಸಾಲವಿಲ್ಲ, ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವ ಹಕ್ಕಿಲ್ಲ, ಹಾಗೆಯೇ ಮತದಾನದ ಹಕ್ಕಿಲ್ಲ ಎಂದು ಹೇಳಿದ್ದಾರೆ.
 
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತೊಗಾಡಿಯಾ, ‘ವೀರ್ ಹಿಂದೂ ವಿಜೇತ ಹಿಂದೂ’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಇದರಲ್ಲಿ ಸುಮಾರು ಎರಡು ಕೋಟಿ ಹಿಂದೂ ಯುವಕ-ಯುವತಿಯರಿಗೆ ಅವರ ಸುರಕ್ಷತೆಗಾಗಿ ತ್ರಿಶೂಲಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ಈ ಅಭಿಯಾನದಡಿ, ಯುವಕರು ವ್ಯಾಯಾಮಕ್ಕಾಗಿ ಖೋ-ಖೋ, ಕ್ರಿಕೆಟ್, ಕಬಡ್ಡಿ, ಬ್ಯಾಡ್ಮಿಂಟನ್ ಮುಂತಾದ ಕ್ರೀಡೆಗಳನ್ನು ಆಡುತ್ತಾರೆ, ವಿಜಯದಶಮಿ ಹಬ್ಬದ ಸಮಯದಲ್ಲಿ ಆಯುಧಗಳನ್ನು ಪೂಜಿಸುತ್ತಾರೆ ಮತ್ತು ಹಿಂದೂ ಧರ್ಮವನ್ನು ಉಳಿಸುವ ಸಲುವಾಗಿ ರಾಜ್ಯ ಪೊಲೀಸ್ ಪಡೆಯ ಭಾಗವಾಗಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು| ಅಪಹರಣಕ್ಕೊಳಗಾಗಿದ್ದ ಯುವಕನನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಪೊಲೀಸರು 

This is from #Uttarakhand.#PravinTogadia, President of AntarRashtriya Hindu Parishad (#AHP), delivered a #HateSpeech calling for changing the constitution and barring #Muslims from holding any positions in bureaucracy, police, or judiciary. pic.twitter.com/GJpe0dD5Ef

— Hate Detector (@HateDetectors) January 12, 2023

First give your son and daughter these #Trishuls and involve them in the hate factory, Mr Pravin Togadia. He’s trying to stay relevant by ruining others’ kids lives. pic.twitter.com/R8CaPSTHdX

— Sangita (@Sanginamby) January 12, 2023
share
Next Story
X