Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿ ಕಾರ್ಯಕ್ರಮದಲ್ಲಿ ಜಗದೀಶ್...

ಪ್ರಧಾನಿ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್‌ ಕಡೆಗಣನೆ, ಬಿಎಸ್ ವೈಗೆ ಇರಲಿಲ್ಲ ಆಹ್ವಾನ: ಕಾಂಗ್ರೆಸ್

12 Jan 2023 11:54 PM IST
share
ಪ್ರಧಾನಿ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್‌ ಕಡೆಗಣನೆ, ಬಿಎಸ್ ವೈಗೆ ಇರಲಿಲ್ಲ ಆಹ್ವಾನ: ಕಾಂಗ್ರೆಸ್

ಬೆಂಗಳೂರು: 'ಇಂದು ಕರ್ನಾಟಕದಲ್ಲೇ ಇದ್ದ ಪ್ರಧಾನಿ ಕಾರ್ಯಕ್ರಮದತ್ತ ಬಿಎಸ್ ವೈ ಸುಳಿಯಲೇ ಇಲ್ಲ. ಪ್ರೊಟೊಕಾಲ್ ನೆಪದಲ್ಲಿ ಕನಿಷ್ಠ ಪಕ್ಷ ವಿಮಾನ ನಿಲ್ದಾಣದಲ್ಲಿ ಪ್ರಧಾನಿಯನ್ನು ಸ್ವಾಗತಿಸಲಾದರೂ BSY ಅವರಿಗೆ ಬಿಜೆಪಿ ಅವಕಾಶ ಮಾಡಿಕೊಡಲಿಲ್ಲ' ಎಂದು ಕಾಂಗ್ರೆಸ್ ಆರೋಪಿಸಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ' BSYರನ್ನು ನೆನಸಿಕೊಳ್ಳದ ಮೋದಿ ಮೌನವು #BSYmuktaBJP ಅಭಿಯಾನದ ಮುಂದುವರೆದ ಬಾಗವಾಗಿದೆ' ಎಂದು ಹೇಳಿದೆ. 

''ಸ್ವತಃ ತಮ್ಮದೇ ಕ್ಷೇತ್ರದ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್‌ ಕಡೆಗಣನೆ, ಕೊನೆಯ ಆಹ್ವಾನ. ಬಿಎಸ್ ವೈ ಅವರಿಗೆ ಕನಿಷ್ಠ ಆಹ್ವಾನವೂ ಇಲ್ಲ, ಗಣನೆಗೂ ತೆಗೆದುಕೊಂಡಿಲ್ಲ. ಬಿಜೆಪಿಯಲ್ಲಿನ ಲಿಂಗಾಯತ ನಾಯಕತ್ವವನ್ನು ಕೊನೆಗಾಣಿಸುವಲ್ಲಿ 'ಸಂತೋಷ ಕೂಟ' ಯಶಸ್ವಿಯಾಗಿ ಮುಂದುವರೆದಿದೆ. ಅದಕ್ಕೆ ನರೇಂದ್ರ ಮೋದಿ ಅವರೂ ಕೈಜೋಡಿಸಿದ್ದಾರೆ'' ಎಂದು ಕಾಂಗ್ರೆಸ್ ಆರೋಪಿಸಿದೆ. 

ಸ್ವತಃ ತಮ್ಮದೇ ಕ್ಷೇತ್ರದ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್‌ ಕಡೆಗಣನೆ, ಕೊನೆಯ ಆಹ್ವಾನ.@BSYBJP ಅವರಿಗೆ ಕನಿಷ್ಠ ಆಹ್ವಾನವೂ ಇಲ್ಲ, ಗಣನೆಗೂ ತೆಗೆದುಕೊಂಡಿಲ್ಲ.

ಬಿಜೆಪಿಯಲ್ಲಿನ ಲಿಂಗಾಯತ ನಾಯಕತ್ವವನ್ನು ಕೊನೆಗಾಣಿಸುವಲ್ಲಿ 'ಸಂತೋಷ ಕೂಟ' ಯಶಸ್ವಿಯಾಗಿ ಮುಂದುವರೆದಿದೆ. ಅದಕ್ಕೆ@narendramodi ಅವರೂ ಕೈಜೋಡಿಸಿದ್ದಾರೆ!#ModiMouna

— Karnataka Congress (@INCKarnataka) January 12, 2023
share
Next Story
X