Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಸಂಘರ್ಷಕ್ಕೆ ಬೆಲಾರಸ್...

ಉಕ್ರೇನ್ ಸಂಘರ್ಷಕ್ಕೆ ಬೆಲಾರಸ್ ಪ್ರವೇಶಿಸಬಹುದು: ರಶ್ಯ‌

13 Jan 2023 11:57 PM IST
share
ಉಕ್ರೇನ್ ಸಂಘರ್ಷಕ್ಕೆ ಬೆಲಾರಸ್ ಪ್ರವೇಶಿಸಬಹುದು: ರಶ್ಯ‌

  ಮಾಸ್ಕೊ, ಜ.13: ಒಂದು ವೇಳೆ ರಶ್ಯ ಅಥವಾ ಬೆಲಾರಸ್ನ ಮೇಲೆ ಆಕ್ರಮಣಕ್ಕೆ ಉಕ್ರೇನ್ ನಿರ್ಧರಿಸಿದರೆ ತಕ್ಷಣ ಉಕ್ರೇನ್ ಸಂಘರ್ಷಕ್ಕೆ ಬೆಲಾರಸ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ರಶ್ಯದ ವಿದೇಶಾಂಗ ಸಚಿವಾಲದ ಅಧಿಕಾರಿ ಹೇಳಿದ್ದಾರೆ.

 2022ರ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ಆಕ್ರಮಣದ ಆರಂಭಕ್ಕೆ ಬೆಲಾರಸ್ ಅನ್ನು ಚಿಮ್ಮುಹಲಗೆ(ಸ್ಪ್ರಿಂಗ್ಬೋರ್ಡ್) ಆಗಿ ರಶ್ಯ ಬಳಸಿಕೊಂಡಿತ್ತು. ಬಳಿಕ ಅಕ್ಟೋಬರ್ನಲ್ಲಿ ಎರಡೂ ದೇಶಗಳು ಜಂಟಿ ಸಮರಾಭ್ಯಾಸ ನಡೆಸಿದ್ದು ಅಂದಿನಿಂದ ರಶ್ಯದ ಸೇನೆಯ ಒಂದು ತುಕಡಿ ಬೆಲಾರಸ್ನಲ್ಲೇ ಇದೆ. ಬಳಿಕ ಎರಡೂ ದೇಶಗಳು ಮಿಲಿಟರಿ ಸಹಕಾರ ಸಂಬಂಧ ವೃದ್ಧಿಸಲು ಒಪ್ಪಿಕೊಂಡಿದ್ದು , ತನ್ನ ನಿಕಟ ಮಿತ್ರ ಬೆಲಾರಸ್ ಅನ್ನು ಬಳಸಿಕೊಂಡು ರಶ್ಯವು ಉಕ್ರೇನ್ ಮೇಲೆ ಹೊಸದಾಗಿ ದಾಳಿ ಆರಂಭಿಸಬಹುದು ಎಂಬ ಆತಂಕ ಹೆಚ್ಚಿದೆ.

ಬೆಲಾರಸ್ನೊಂದಿಗೆ ನಡೆಸುತ್ತಿರುವ ಜಂಟಿ ಸಮರಾಭ್ಯಾಸವು ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಡೆಯುವ ಉದ್ದೇಶ ಹೊಂದಿದೆ. ಕಾನೂನಿನ ಅಂಶದಿಂದ ಪರಿಗಣಿಸಿದರೆ, ಉಕ್ರೇನ್ ಆಡಳಿತದಿಂದ ಮಿಲಿಟರಿ ಬಲದ ಬಳಕೆ ಅಥವಾ ಉಕ್ರೇನ್ನ ಸಶಸ್ತ್ರ ಪಡೆಯಿಂದ ಬೆಲಾರಸ್ ಅಥವಾ ರಶ್ಯದ ಪ್ರದೇಶದ ಮೇಲಿನ ಆಕ್ರಮಣವು ಸಾಮೂಹಿಕ ಪ್ರತಿಕ್ರಿಯೆಗೆ ಆಧಾರವಾಗಿದೆ ಎಂದು ಉಕ್ರೇನ್ ವಿದೇಶಾಂಗ ಇಲಾಖೆಯ ಅಧಿಕಾರಿ ಅಲೆಕ್ಸಿ ಪೊಲಿಶ್ಚುಕ್ರನ್ನು ಉಲ್ಲೇಖಿಸಿ ‘ತಾಸ್’ ಸುದ್ಧಿಸಂಸ್ಥೆ ವರದಿ ಮಾಡಿದೆ.

ಈ ಮಧ್ಯೆ, ಬುಧವಾರ ಸುದ್ಧಿಗಾರರ ಜತೆ ಮಾತನಾಡಿದ್ದ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ‘ಬೆಲಾರಸ್-ಉಕ್ರೇನ್ ಗಡಿಭಾಗದಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲೂ ತಮ್ಮ ಸೇನೆ ಸನ್ನದ್ಧವಾಗಿದೆ. ಆದರೆ ಆ ಕಡೆಯಿಂದ ಅಬ್ಬರದ ಹೇಳಿಕೆ ಬಿಟ್ಟರೆ ಬೇರೇನೂ ನಡೆಯುವ ಲಕ್ಷಣ ಕಾಣುತ್ತಿಲ್ಲ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವಿರಬೇಕಾಗುತ್ತದೆ’ ಎಂದು ಹೇಳಿದ್ದಾರೆ. 

share
Next Story
X