Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳು...

ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳು ದುಬಾರಿಯಾಗಲಿವೆ ಎಂದ ಗೂಗಲ್‌: ಕಾರಣವೇನು ಗೊತ್ತೇ?

14 Jan 2023 3:01 PM IST
share
ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳು ದುಬಾರಿಯಾಗಲಿವೆ ಎಂದ ಗೂಗಲ್‌: ಕಾರಣವೇನು ಗೊತ್ತೇ?

ಹೊಸದಿಲ್ಲಿ: ಗೂಗಲ್‌ (Google)  ಕಂಪೆನಿಗೆ ಭಾರತದ ಕಾಂಪಿಟೀಶನ್‌ ಕಮಿಷನ್‌ ಆಫ್‌ ಇಂಡಿಯಾ ( Competition Commission of India) ವಿಧಿಸಿದ ರೂ 1,337.76 ಕೋಟಿ ದಂಡ ಹಾಗೂ ಇತರ ನಿಯಂತ್ರಣಗಳಿಂದಾಗಿ ಆಂಡ್ರಾಯ್ಡ್‌ ಆಪರೇಟಿಂಗ್‌ ಸಿಸ್ಟಂ ಬಳಸುವ ಸ್ಮಾರ್ಟ್‌ಫೋನ್‌ಗಳು (Smartphones) ದುಬಾರಿಯಾಗಲಿವೆ ಎಂದು ಸಂಸ್ಥೆ ಹೇಳಿದೆ.

ಆಂಡ್ರಾಯ್ಡ್ ಮೊಬೈಲ್ ಸಾಧನ ಪರಿಸರವ್ಯವಸ್ಥೆಯಲ್ಲಿ ಹಲವು ಮಾರುಕಟ್ಟೆಗಳಲ್ಲಿ ತನಗಿರುವ ಪಾರಮ್ಯವನ್ನು ದುರ್ಬಳಕೆ ಮಾಡುತ್ತಿದೆ ಎಂದು ಹೇಳಿ ಕಾಂಪಿಟೀಶನ್ ಕಮಿಷನ್ ಆಫ್ ಇಂಡಿಯಾ ಗುರುವಾರ ಗೂಗಲ್ ಮೇಲೆ ದಂಡ ವಿಧಿಸಿತ್ತು.

ಗೂಗಲ್‍ನ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಒಪ್ಪಂದಗಳ ಕುರಿತಂತೆ ಗ್ರಾಹಕರಿಂದ ದೂರುಗಳು ಬಂದ ನಂತರ ಸಂಸ್ಥೆಯು 2019 ರಲ್ಲಿ ಗೂಗಲ್ ವಿರುದ್ಧ ತನಿಖೆ ಆರಂಭಿಸಿತ್ತು.

ಸ್ಮಾರ್ಟ್‍ಫೋನ್‍ಗಳಲ್ಲಿ ಅಪ್ಲಿಕೇಶನ್ ಮತ್ತು ಪ್ರೋಗ್ರಾಂಗಳನ್ನು ಚಲಾಯಿಸುವ ಆಂಡ್ರಾಯ್ಡ್ ಅನ್ನು ಗೂಗಲ್ 2005 ರಲ್ಲಿ ತನ್ನ ತೆಕ್ಕೆಗೆ ಪಡೆದುಕೊಂಡಿತ್ತು.

ಗೂಗಲ್ ಅಪ್ಲಿಕೇಶನ್‍ಗಳ ಒಂದು ಸಂಗ್ರಹವಾಗಿರುವ ಸಂಪೂರ್ಣ ಗೂಗಲ್ ಮೊಬೈಲ್ ಸೂಟ್ ಅನ್ನು ಪೂರ್ವಭಾವಿಯಾಗಿಯೇ ಸ್ಥಾಪನೆಗೊಳಿಸುವುದು  ಆಂಡ್ರಾಯ್ಡ್ ಸ್ಮಾರ್ಟ್ ಫೋನ್‍ಗಳಿಗೆ ಕಡ್ಡಾಯವಾಗಿದೆ ಹಾಗೂ ಈ ಗೂಗಲ್ ಮೊಬೈಲ್ ಸೂಟ್ ಅನ್ನು ಅಸ್ಥಾಪನೆಗೊಳಿಸುವ ಆಯ್ಕೆಯಿಲ್ಲವೆಂದು ತನಿಖೆಯಿಂದ ಕಂಡುಬಂದಿದೆ ಎಂದು ಕಾಂಪಿಟೀಶನ್ ಕಮಿಷನ್ ಹೇಳಿತ್ತು ಹಾಗೂ ದಂಡ ಹಾಗೂ ನಿಬಂಧನೆಗಳನ್ನು ತನಿಖೆಯ ನಂತರ ವಿಧಿಸಿತ್ತು.

ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ಟ್ರಿಬ್ಯುನಲ್‌ ದಂಡ ಕುರಿತ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ವಿಧಿಸಲು ಜನವರಿ 4 ರಂದು ನಿರಾಕರಿಸಿತ್ತಲ್ಲದೆ ದಂಡದ ಶೇ 10 ಮೊತ್ತವನ್ನು ಮುಂದಿನ ವಿಚಾರಣೆ ಫೆಬ್ರವರಿ 13 ರಂದು ನಡೆಯುವುದರೊಳಗಾಗಿ  ಠೇವಣಿಯಿರಿಸುವಂತೆ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ತನ್ನ ಆಂಡ್ರಾಯ್ಡ್‌ ಪ್ಲಾಟ್‌ಫಾರ್ಮ್‌ ಮಾರ್ಕೆಟಿಂಗ್‌ ಪ್ರಕ್ರಿಯೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಗೂಗಲ್‌ ಶುಕ್ರವಾರ ಹೇಳಿದೆಯಲ್ಲದೆ ಇದರಿಂದ ಆಪ್‌ ಡೆವಲೆಪರ್‌ಗಳು, ಉಪಕರಣ ತಯಾರಕರು ಮತ್ತು ಅಂತಿಮವಾಗಿ ಗ್ರಾಹಕರು ಹೆಚ್ಚಿನ ಬೆಲೆ ತೆರಬೇಕಾದೀತೆಂದು ಹೇಳಿದೆ.

ಇದನ್ನೂ ಓದಿ: MBBS ವಿದ್ಯಾರ್ಥಿನಿ ನಾಪತ್ತೆಯಾಗಿ 13 ತಿಂಗಳ ನಂತರ ಬೀಚ್‌ ಜೀವರಕ್ಷಕನನ್ನು ಬಂಧಿಸಿದ ಪೊಲೀಸರು

share
Next Story
X