Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 'BCCI ನಲ್ಲಿ ಕೆಲಸ ಮುಗಿಸಿದ್ದೇನೆ':...

'BCCI ನಲ್ಲಿ ಕೆಲಸ ಮುಗಿಸಿದ್ದೇನೆ': ವಿದೇಶದಲ್ಲಿ ಅವಕಾಶಕ್ಕಾಗಿ ಹುಡುಕಾಡುತ್ತಿರುವ ಭಾರತದ ಬ್ಯಾಟರ್ ಮುರಳಿ ವಿಜಯ್

ಭಾರತದಲ್ಲಿ 30ರ ಹರೆಯದ ನಂತರ ಜನರು 80 ವರ್ಷ ವಯಸ್ಸಿನವರಂತೆ ನೋಡುತ್ತಾರೆ ಎಂದ ಕ್ರಿಕೆಟಿಗ

14 Jan 2023 3:31 PM IST
share
BCCI ನಲ್ಲಿ ಕೆಲಸ ಮುಗಿಸಿದ್ದೇನೆ: ವಿದೇಶದಲ್ಲಿ ಅವಕಾಶಕ್ಕಾಗಿ ಹುಡುಕಾಡುತ್ತಿರುವ ಭಾರತದ ಬ್ಯಾಟರ್ ಮುರಳಿ ವಿಜಯ್
ಭಾರತದಲ್ಲಿ 30ರ ಹರೆಯದ ನಂತರ ಜನರು 80 ವರ್ಷ ವಯಸ್ಸಿನವರಂತೆ ನೋಡುತ್ತಾರೆ ಎಂದ ಕ್ರಿಕೆಟಿಗ

ಚೆನ್ನೈ: ಭಾರತದ ಆರಂಭಿಕ ಆಟಗಾರ ಮುರಳಿ ವಿಜಯ್( Murali Vijay) ತನ್ನ  38 ವರ್ಷ ವಯಸ್ಸಿನಲ್ಲಿ ಕ್ರೀಡೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಈಗ ವಿದೇಶದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ವಿಜಯ್ ಕೊನೆಯದಾಗಿ 2018 ರಲ್ಲಿ ಪರ್ತ್‌ನಲ್ಲಿ ನಡೆದ ಆಸ್ಟ್ರೇಲಿಯ ಪ್ರವಾಸದಲ್ಲಿ ಭಾರತಕ್ಕಾಗಿ ಆಡಿದ್ದರು. ಕಳಪೆ ಫಾರ್ಮ್‌ನ  ಬಳಿಕ ಅವರನ್ನು ತೆಗೆದುಹಾಕಲಾಯಿತು. ಆ ಬಳಿಕ ಅವರು ತಂಡಕ್ಕೆ ಹಿಂತಿರುಗಲಿಲ್ಲ. ರಣಜಿ ಟ್ರೋಫಿಯಲ್ಲಿ  ಅವರು 2019 ರಲ್ಲಿ ತಮಿಳುನಾಡು ಪರ ಕೊನೆಯ ಬಾರಿಗೆ ಆಡಿದ್ದರು. ವಿಜಯ್ ಅವರು ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿ (TNPL) ಆಡಿದ ನಂತರ ಕಳೆದ ವರ್ಷದಿಂದ ಸ್ಪರ್ಧಾತ್ಮಕ ಕ್ರಿಕೆಟ್ ನಲ್ಲಿ ಆಡಿಲ್ಲ.

“ನಾನು ಬಿಸಿಸಿಐನಲ್ಲಿ ಬಹುತೇಕ ಕೆಲಸ ಮುಗಿಸಿದ್ದೇನೆ ಹಾಗೂ ವಿದೇಶದಲ್ಲಿ ಅವಕಾಶಗಳನ್ನು ಹುಡುಕುತ್ತಿದ್ದೇನೆ. ನಾನು ಸ್ಪರ್ಧಾತ್ಮಕ ಕ್ರಿಕೆಟ್ ಅನ್ನು ಸ್ವಲ್ಪಮಟ್ಟಿಗೆ ಆಡಲು ಬಯಸುತ್ತೇನೆ" ಎಂದು ವಿಜಯ್ ಬುಧವಾರದಂದು WV ರಾಮನ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಬಲಗೈ ಆಟಗಾರ ವಿಜಯ್  ಭಾರತ ಪರ 61 ಟೆಸ್ಟ್ ಪಂದ್ಯಗಳಲ್ಲಿ 3,928 ರನ್ ಹಾಗೂ  17 ಏಕದಿನ ಪಂದ್ಯಗಳಲ್ಲಿ 339 ರನ್ ಗಳಿಸಿದ್ದಾರೆ.  ಆಟಗಾರನ ವಯಸ್ಸಿಗೆ ತಕ್ಕಂತೆ ಮನಸ್ಥಿತಿಯಲ್ಲಿ ಬದಲಾವಣೆ ಅಗತ್ಯ ಎಂದು ವಿಜಯ್ ಅಭಿಪ್ರಾಯಪಟ್ಟಿದ್ದಾರೆ.

“ಭಾರತದಲ್ಲಿ 30 ರ ವಯಸ್ಸಿನ ನಂತರ ಜನರು ನಮ್ಮನ್ನು ಬೀದಿಯಲ್ಲಿ ನಡೆಯುವ 80 ವರ್ಷ ವಯಸ್ಸಿನವರಂತೆ ನೋಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಮಾಧ್ಯಮಗಳೂ ಇದನ್ನು ವಿಭಿನ್ನವಾಗಿ ಹೇಳಬೇಕು. ನೀವು ನಿಮ್ಮ 30 ರ ಹರೆಯದಲ್ಲಿ ಉತ್ತುಂಗದಲ್ಲಿದ್ದೀರಿ ಎಂದು ನಾನು ಭಾವಿಸುತ್ತೇನೆ. ಇದೀಗ ಇಲ್ಲಿ ಕುಳಿತುಕೊಂಡಿರುವಾಗ, ನಾನು ಅತ್ಯುತ್ತಮ ರೀತಿಯಲ್ಲಿ ಬ್ಯಾಟಿಂಗ್ ಮಾಡಬಹುದು ಎಂದು ಅನಿಸುತ್ತದೆ. ಆದರೆ ದುರದೃಷ್ಟವಶಾತ್, ಅವಕಾಶಗಳು ಕಡಿಮೆ ಇದೆ. ನಾನು ಹೊರಗೆ ಅವಕಾಶಗಳನ್ನು ಹುಡುಕಬೇಕಾಗಿದೆ. ನಿಮ್ಮ ಹಿಡಿತದಲ್ಲಿರುವುದನ್ನು ನಿಯಂತ್ರಿಸಬಹುದು. ನಿಯಂತ್ರಿಸಲಾಗದ್ದನ್ನು ನಿಯಂತ್ರಿಸಲು ಅಸಾಧ್ಯ ಎಂದರು.

ಇದನ್ನೂ ಓದಿ: ಪ್ರಿಯಕರನ ಎದುರೇ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

share
Next Story
X