Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೋಶಿಮಠ ಭೂಕುಸಿತದ ಕುರಿತ ಇಸ್ರೋ ವರದಿ...

ಜೋಶಿಮಠ ಭೂಕುಸಿತದ ಕುರಿತ ಇಸ್ರೋ ವರದಿ ಸರ್ಕಾರಿ ವೆಬ್‌ಸೈಟ್‌ನಿಂದ ನಾಪತ್ತೆ

14 Jan 2023 4:46 PM IST
share
ಜೋಶಿಮಠ ಭೂಕುಸಿತದ ಕುರಿತ ಇಸ್ರೋ ವರದಿ ಸರ್ಕಾರಿ ವೆಬ್‌ಸೈಟ್‌ನಿಂದ ನಾಪತ್ತೆ

ಹೊಸದಿಲ್ಲಿ: ಉತ್ತರಾಖಂಡದ ಜೋಶಿಮಠದಲ್ಲಿ (Joshimath) ಭೂಮಿ ಕುಸಿಯುತ್ತಿರುವ ಬಗ್ಗೆ ಇಸ್ರೋದ (ISRO) ವರದಿಯೊಂದು ಸರಕಾರಿ ಒಡೆತನದ ವೆಬ್‌ಸೈಟ್‌ NRSCಯಿಂದ ಕಾಣೆಯಾಗಿದೆ ಎಂದು ವರದಿಯಾಗಿದೆ.

ಶುಕ್ರವಾರವಷ್ಟೇ ಬಿಡುಗಡೆಗೊಂಡಿದ್ದ ಈ ವರದಿಯು ಜೋಶಿಮಠದಲ್ಲಿ ಡಿಸೆಂಬರ್‌ 27 ಹಾಗೂ ಜನವರಿ 8 ರ ನಡುವೆ  ಭೂಮಿ 5.4 ಸೆಂ.ಮೀನಷ್ಟು ಕುಸಿದಿದೆ ಎಂದು ಹೇಳಿತ್ತು. ಅದೇ ಸಮಯ ಎಪ್ರಿಲ್-ನವೆಂಬರ್‌ 2022 ರ ಅವಧಿಯಲ್ಲಿ ಇಲ್ಲಿ ಭೂಮಿ 8.9ಸೆಂ.ಮೀನಷ್ಟು ಕುಸಿದಿತ್ತು ಎಂದು ಕಾಟ್ರೊಸ್ಯಾಟ್-2ಎಸ್‌ ಉಪಗ್ರಹದಿಂದ ತೆಗೆದ ಚಿತ್ರದ ಆಧಾರದಲ್ಲಿ ವರದಿ ಪ್ರಕಟಗೊಂಡಿತ್ತು.

ಕೆಲವೇ ದಿನಗಳ ಅವಧಿಯಲ್ಲಿ ಜೋಷಿಮಠದಲ್ಲಿ ಭೂಮಿ 5 ಸೆಂ.ಮೀನಷ್ಟು ಕುಸಿದಿದೆ ಆದರೆ ಈಗ ಅದು ಜೋಷಿಮಠದ ಕೇಂದ್ರ ಭಾಗಕ್ಕೆ ಸೀಮಿತವಾಗಿದೆ ಎಂದು ವರದಿ ಹೇಳಿದೆಯಲ್ಲದೆ ಕುಸಿತದ ಕೇಂದ್ರಬಿಂದು ಜೋಷಿಮಠ-ಔಲಿ ರಸ್ತೆಯ ಸಮೀಪ 2,180 ಮೀಟರ್‌ ಎತ್ತರದಲ್ಲಿದೆ ಎಂದು ತಿಳಿಸಿತ್ತು.

ಸೇನಾ ಹೆಲಿಪ್ಯಾಡ್‌ ಮತ್ತು ನರಸಿಂಗ ದೇವಳವು ಭೂಮಿ ಕುಸಿತ ವಲಯದಲ್ಲಿರುವ ಪ್ರಮುಖ ಸ್ಥಳಗಳು ಎಂದೂ ಉಪಗ್ರಹ ಚಿತ್ರಗಳಿಂದ ತಿಳಿದು ಬಂದಿದೆ.

ಈ ವರದಿಯು ಪರಿಸರದ ನಾಗರಿಕರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಇಲ್ಲಿ ಭೂಮಿ ಕುಸಿಯಲು ಜೋಷಿಮಠದ ಸಮೀಪದಲ್ಲಿ ಜಾರಿಯಾಗುತ್ತಿರುವ ಎನ್‌ಟಿಪಿಸಿಯ 520 ಮೆವಾ ತಪೋವನ್‌ ವಿಷ್ಣುಗಢ್‌ ಹೈಡ್ರೋಪವರ್‌ ಯೋಜನೆ  ಕಾರಣ ಎಂದು ಸ್ಥಳೀಯರು, ಪರಿಸರವಾದಿಗಳು ಮತ್ತು ಭೂಗರ್ಭಶಾಸ್ತ್ರಜ್ಞರು ನಂಬಿದ್ದರೂ ಕೇಂದ್ರ ಸರ್ಕಾರ ಇದನ್ನು ಅಲ್ಲಗಳೆದಿದೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಮೂಲಕ ಪ್ರಯಾಣಿಸುವವರು ಎಪ್ರಿಲ್‌ನಿಂದ ತೆರಬೇಕಿದೆ ಹೆಚ್ಚುವರಿ ಬಳಕೆದಾರರ ಶುಲ್ಕ

share
Next Story
X