Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಕೆಟ್ ಟೂರ್ನಿಯಲ್ಲಿ ಔಟಾಗದೆ 508 ರನ್...

ಕ್ರಿಕೆಟ್ ಟೂರ್ನಿಯಲ್ಲಿ ಔಟಾಗದೆ 508 ರನ್ ಗಳಿಸಿ ದಾಖಲೆ ನಿರ್ಮಿಸಿದ 13ರ ಬಾಲಕ ಯಶ್ ಚಾವ್ಡೆ

14 Jan 2023 12:05 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕ್ರಿಕೆಟ್ ಟೂರ್ನಿಯಲ್ಲಿ ಔಟಾಗದೆ 508 ರನ್ ಗಳಿಸಿ ದಾಖಲೆ ನಿರ್ಮಿಸಿದ 13ರ ಬಾಲಕ ಯಶ್ ಚಾವ್ಡೆ

ನಾಗ್ಪುರ: ಕೇವಲ ಮೂರು ವರ್ಷಗಳ ಹಿಂದೆ ಸ್ಕೇಟಿಂಗ್‌ನಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಯಶ್ ಚಾವ್ಡೆ (Yash Chawde) ಸ್ಕೇಟಿಂಗ್‌ನಲ್ಲಿ ಭವಿಷ್ಯ ಅಸ್ಪಷ್ಟವಾಗಿದ್ದ ಕಾರಣ ತಂದೆ ಶ್ರವಣ್ ಒತ್ತಾಸೆಗೆ ಮಣಿದು ಕ್ರಿಕೆಟ್ ಕಣಕ್ಕೆ ಇಳಿದರು. ಇದೀಗ ಕ್ರಿಕೆಟ್ ಮೈದಾನದಲ್ಲಿ ಅಮೋಘ ಪ್ರದರ್ಶನ ನೀಡಿರುವ ಯಶ್ ತನ್ನ ತಂದೆಗೆ ಹೆಮ್ಮೆ ತಂದಿದ್ದಾರೆ.

ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್ ಜೂನಿಯರ್ ಅಂತರ್-ಶಾಲಾ(ಅಂಡರ್-14) ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಯಶ್ ಔಟಾಗದೆ 508 ರನ್(178 ಎಸೆತ, 81 ಬೌಂಡರಿ, 18 ಸಿಕ್ಸರ್)ಸಿಡಿಸಿದರು. ಈ ಮೂಲಕ ತನ್ನ ತಂಡ ಸರಸ್ವತಿ ವಿದ್ಯಾಲಯವು 40 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 714 ರನ್ ಗಳಿಸಲು ನೆರವಾಗಿದ್ದಾರೆ. ಬಲಗೈ ಬ್ಯಾಟರ್ ಚಾವ್ಡೆ ದೇಶಾದ್ಯಂತ ನಡೆಯುವ ಅಂತರ್‌ಶಾಲಾ ಕ್ರಿಕೆಟ್ ಟೂರ್ನಿಯಲ್ಲಿ ಸೀಮಿತ ಓವರ್ ಮಾದರಿಯಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

ಚಾವ್ಡ್ಡೆ ಅವರ ಆರಂಭಿಕ ಜೊತೆಗಾರ ತಿಲಕ್ ವಾಕೋಡೆ(127 ರನ್, 97 ಎಸೆತ)ಮೊದಲ ವಿಕೆಟಿಗೆ ದಾಖಲೆಯ ಜೊತೆಯಾಟದಲ್ಲಿ ಭಾಗಿಯಾದರು. ಚಾವ್ಡೆ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಸರಸ್ವತಿ ವಿದ್ಯಾಲಯ 40 ಓವರ್‌ಗಳಲ್ಲಿ ದಾಖಲೆಯ ಮೊತ್ತ ಗಳಿಸಿತು. ಗೆಲುವಿಗೆ 715 ರನ್ ಗುರಿ ಪಡೆದಿದ್ದ ಸಿದ್ದೇಶ್ವರ ವಿದ್ಯಾಲಯ 5 ಓವರ್‌ಗಳಲ್ಲಿ ಕೇವಲ 9 ರನ್‌ಗೆ ಆಲೌಟಾಗಿದೆ.

13ರ ಹರೆಯದ ಚಾವ್ಡೆ ಶ್ರೀಲಂಕಾದ ಚರಿತ್ ಸೆಲ್ಲೆಪೆರುಮಾ ನಂತರ ಸೀಮಿತ ಓವರ್ ಕ್ರಿಕೆಟ್‌ನಲ್ಲಿ 500ಕ್ಕೂ ಅಧಿಕ ಸ್ಕೋರ್ ಗಳಿಸಿದ 2ನೇ ಬ್ಯಾಟರ್ ಆಗಿದ್ದಾರೆ. ಆಗಸ್ಟ್ 2022ರಲ್ಲಿ ಅಂಡರ್-15 ಅಂತರ್ ಶಾಲಾ ಟೂರ್ನಿಯಲ್ಲಿ ಚರಿತ ಔಟಾಗದೆ 553 ರನ್ ಗಳಿಸಿದ್ದರು.

ಖ್ಯಾತ ಅಂಕಿ-ಅಂಶ ಸಂಗ್ರಹಗಾರ ಮೋಹನ್‌ದಾಸ್ ಮೆನನ್ ಅವರಲ್ಲಿರುವ ದಾಖಲೆಗಳ ಪ್ರಕಾರ ಚಾವ್ಡೆ ಎಲ್ಲ ಮಾದರಿಗಳಲ್ಲಿ ಹಾಗೂ ಎಲ್ಲ ವಯೋಮಿತಿಗಳಲ್ಲಿ 500ಕ್ಕೂ ಅಧಿಕ ಸ್ಕೋರ್ ಗಳಿಸಿದ 10ನೇ ಬ್ಯಾಟರ್. 10 ಬ್ಯಾಟರ್‌ಗಳ ಪೈಕಿ ಐವರು ಭಾರತೀಯರು. ಅವರುಗಳೆಂದರೆ: ಪ್ರಣವ್ ಧನವಾಡೆ(ಔಟಾಗದೆ 1009 ರನ್), ಪ್ರಿಯಾಂಶು ಮೊಲಿಯ(ಔಟಾಗದೆ 556 ರನ್), ಪೃಥ್ವಿ ಶಾ(546 ರನ್), ಡ್ಯಾಡಿ ಹವೆವಾಲಾ(515 ರನ್) ಹಾಗೂ ಯಶ್ ಚಾವ್ಡೆ(ಔಟಾಗದೆ 508 ರನ್).

ಇದನ್ನೂ ಓದಿ: ಟೆಸ್ಟ್ ತಂಡದಲ್ಲಿ ಸರ್ಫರಾಝ್ ಖಾನ್ ಕಡೆಗಣಿಸಿ ಸೂರ್ಯಕುಮಾರ್ ಗೆ ಮಣೆ: ರಣಜಿ ಟ್ರೋಫಿಗೆ ಅವಮಾನ ಎಂದ ನೆಟ್ಟಿಗರು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X