Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಅನುಗ್ರಹ ಮಹಿಳಾ ಕಾಲೇಜು...

ಬಂಟ್ವಾಳ: ಅನುಗ್ರಹ ಮಹಿಳಾ ಕಾಲೇಜು ವತಿಯಿಂದ ಸಾಧಕರಿಗೆ ಸನ್ಮಾನ

15 Jan 2023 12:03 AM IST
share
ಬಂಟ್ವಾಳ: ಅನುಗ್ರಹ ಮಹಿಳಾ ಕಾಲೇಜು ವತಿಯಿಂದ ಸಾಧಕರಿಗೆ ಸನ್ಮಾನ

ಬಂಟ್ವಾಳ: ದ್ವ- ದಶಮಾನೋತ್ಸವದ ಆಚರಣೆಗಳ ಸಂಭ್ರಮದಲ್ಲಿರುವ ಅನುಗ್ರಹ ಮಹಿಳಾ ಕಾಲೇಜು ಗೋಳ್ತಮಜಲು ಕಲ್ಲಡ್ಕ ಇದರ ಟ್ರಸ್ಟ್  ವತಿಯಿಂದ ದೇಶ ಮತ್ತು ವಿದೇಶಗಳಲ್ಲಿ ವಿಶಿಷ್ಟ ಸೇವೆಗೈದ (ಕನ್ನಡಿಗರಿಗೆ) ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಕೆಲವು ಗಣ್ಯ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. 

ಬೀದರಿನ ಪ್ರತಿಷ್ಠಿತ ' ಶಾಹೀನ್ ' ವಿದ್ಯಾ ಸಂಸ್ಥೆಗಳ ರೂವಾರಿ ಡಾ. ಅಬ್ದುಲ್ ಖದೀರ್  ಸಾಹೇಬ್, ಶೈಕ್ಷಣಿಕ, ಅರೋಗ್ಯ ಕ್ಷೇತ್ರದಲ್ಲಿ ಸಾಮಾಜಿಕ ಸೇವಾ ರಂಗದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಎಂಜಿನಿಯರ್ ಮುಹಮ್ಮದ್ ಇಬ್ರಾಹಿಂ,  ಪ್ರೊಫೆಸರ್ ಅಬ್ದುಲ್ ರಹ್ಮಾನ್ ಬೇಗ್, ಪಿಎಂಜೆಫ್-ಲಯನ್ ಡಾ.ಇಬ್ರಾಹಿಮ್ ಹಾಜಿ ಕಲ್ಲೂರ್, ಅಂಕಣಗಾರ್ತಿ, ಅನುಪಮ ಮಾಸಿಕದ ಸಂಪಾದಕಿ ಹಾಗೂ ಆಸರೆ ಫೌಂಡೇಶನ್ ಇದರ ಕೌನ್ಸಿಲರ್ ಮಂಗಳೂರಿನ ಶಹನಾಜ್ ಎಂ. ಅವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಂತಿ ಪ್ರಕಾಶನದ ಉಪಾಧ್ಯಕ್ಷರಾದ ಕೆ. ಎಂ. ಶರೀಫ್ , ಮುಹಮ್ಮದ್ ಶಾಹಿದ್- ಸಮನ್ವಯ ಶಿಕ್ಷಕರ ಸಂಘ, ಹಂಝ ಯು. ಎನ್. - AITA,  ಯಹ್ಯಾ ತಂಙಳ್, ಅಬ್ದುಸ್ಸಲಾಮ್ ಉಪ್ಪಿನಂಗಡಿ- JIH , ಹನೀಫ್ ಹಾಜಿ ಗೋಳ್ತಮಜಲು, ಇಜಾಝ್ ಅಹ್ಮದ್ ಮತ್ತು ಇಪ್ತಿಕಾರ್ ಅಹ್ಮದ್ ಖಾನ್(ಅಲ್ ಹಬೀಬ್ ಎಜುಕೇಶನ್ ಟ್ರಸ್ಟ್,ಶಿವಮೊಗ್ಗ) ಸುಲೈಮಾನ್ B.S., ಆಡಳಿತ ಮಂಡಳಿಯ ಅಧ್ಯಕ್ಷರಾದ ಜನಾಬ್ ಯಾಸೀನ್ ಬೇಗ್, ಸಂಚಾಲಕ ಅಮಾನುಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿಯಾದ ಶಾಹುಲ್ ಹಮೀದ್, ಜೊತೆ ಕಾರ್ಯದಶಿಯಾದ ಸುಲೈಮಾನ್ ಅಪೋಲೋ, ಕೋಶಾಧಿಕಾರಿ ಹೈದರ್ ಅಲಿ ನೀರ್ಕಜೆ,  ಸದಸ್ಯರುಗಳಾದ ಅಮೀನ್ ಅಹ್ಸನ್, ಅಬ್ದುಲ್ಲ ಕುಂಞಿ, ಅಬ್ದುಲ್ಲ ಚೆಂಡಾಡಿ, ಶ್ರೀಯುತ ಇಬ್ರಾಹಿಂ ಚೆಂಡಾಡಿ, ಮುಖ್ತಾರ್ ಅಹಮ್ಮದ್, ಕಾಲೇಜಿನ ಪ್ರಾಂಶುಪಾಲೆ ಹೇಮಲತ ಬಿ.ಡಿ. ಮತ್ತು ಸಲಹಾ ಸಮಿತಿ ಕಾರ್ಯದರ್ಶಿ ಮಮಿತಾ ಎಸ್ . ರೈ ಉಪಸ್ಥಿತರಿದ್ದರು.

share
Next Story
X