Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಿವಕಥೆ ಕಾರ್ಯಕ್ರಮಕ್ಕೆ 60 ಎಕರೆ ಹೊಲ...

ಶಿವಕಥೆ ಕಾರ್ಯಕ್ರಮಕ್ಕೆ 60 ಎಕರೆ ಹೊಲ ನೀಡಿದ ಸಯ್ಯದ್ ಕುಟುಂಬ !

15 Jan 2023 8:49 AM IST
share
ಶಿವಕಥೆ ಕಾರ್ಯಕ್ರಮಕ್ಕೆ 60 ಎಕರೆ ಹೊಲ ನೀಡಿದ ಸಯ್ಯದ್ ಕುಟುಂಬ !

ಔರಂಗಾಬಾದ್: ಹಿಂದೂ ಸಮುದಾಯದ ಐದು ದಿನಗಳ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸಲು ಮುಸ್ಲಿಂ ಕುಟುಂಬವೊಂದು ತಮ್ಮ 60 ಎಕರೆ ಹೊಲವನ್ನು ಬಿಟ್ಟುಕೊಟ್ಟಿದ್ದಾರೆ. ಈ ಘಟನೆ ಸಹಬಾಳ್ವೆ ಮತ್ತು ಸಾಮರಸ್ಯಕ್ಕೆ ಉತ್ತಮ ನಿರ್ದಶನ ಎನಿಸಿದೆ.

ಪರ್ಬಾನಿ ಜಿಲ್ಲೆ ಕೋಮುಗಲಭೆಗಳಿಗೆ ಹೆಸರಾಗಿರುವ ಹಿನ್ನೆಲೆಯಲ್ಲಿ ಆಡಳಿತ ವ್ಯವಸ್ಥೆ ಸದಾ ನಿಗಾ ವಹಿಸಿರುವ ಸಂದರ್ಭದಲ್ಲಿ ಇಂಥ ಕ್ರಮ ಎಲ್ಲರ ಹೃದಯ ಗೆದ್ದಿದೆ. ಶಿವಸೇನೆ ಶಾಸಕ ಸಂಜಯ್ ಜಾಧವ್ ಅವರು ಶಿವಪುರಾಣ ಕಥೆ ಆಯೋಜಿಸಲು ರಸ್ತೆ ಸಂಪರ್ಕ ಇರುವ ವಿಶಾಲವಾದ ಬಯಲು ಭೂಮಿಯ ಹುಡುಕಾಟದಲ್ಲಿದ್ದಾರೆ ಎಂಬ ಮಾಹಿತಿ ಗೊತ್ತಾದ ತಕ್ಷಣ ಸಯ್ಯದ್ ಎಂಬುವವರ ಕುಟಂಬ ಸ್ವಯಂಪ್ರೇರಣೆಯಿಂದ ತಮ್ಮ ಭೂಮಿಯನ್ನು ಈ ಕಾರ್ಯಕ್ರಮಕ್ಕೆ ಬಿಟ್ಟುಕೊಡಲು ಮುಂದಾಯಿತು.

ಐದು ದಿನಗಳ ಕಾರ್ಯಕ್ರಮಕ್ಕೆ ಭೂಮಿಯನ್ನು ಉಚಿತವಾಗಿ ನೀಡಿದ್ದು, ಮಾತ್ರವಲ್ಲದೇ, 15 ಎಕರೆ ಜಮೀನಿನಲ್ಲಿ ಬೆಳೆದಿದ್ದ ತೊಗರಿ ಹಾಗೂ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಹೆಸರು ಬೆಳೆಯನ್ನು ನೆಲಸಮ ಮಾಡಿದೆ. ಇವರ ಈ ಸದ್ಭಾವನಾ ಕ್ರಮದಿಂದಾಗಿ ಶನಿವಾರ ಶಿವಕಥೆ ಆರಂಭವಾಗಿದೆ.

"ಸದ್ಯಕ್ಕೆ ಕೋಮು ಧ್ರುವೀಕರಣ ದೇಶದ ಮುಂದಿರುವ ದೊಡ್ಡ ಸವಾಲು. ವಿವಿಧ ಧಾರ್ಮಿಕ ನಂಬಿಕೆಯ ಜನರ ನಡುವಿನ ಅಂತರವನ್ನು ನಿಸ್ವಾರ್ಥವಾಗಿ ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದೇವೆ" ಎಂದು ಕುಟುಂಬದ 25 ವರ್ಷ ವಯಸ್ಸಿನ ಯುವಕ ಸಯ್ಯದ್ ಶೊಹೈಬ್ ಹೇಳಿದ್ದಾರೆ.

"ಎಲ್ಲ ಕಡೆಗಳಲ್ಲಿ ಬಯಲು ಪ್ರದೇಶದಲ್ಲಿ ಬೆಳೆ ಇದ್ದ ಕಾರಣದಿಂದ ಅವರಿಗೆ ಜಾಗ ಸಿಕ್ಕಿರಲಿಲ್ಲ. ಧಾರ್ಮಿಕ ಕಾರ್ಯಕ್ರಮ ಆಯೋಜಿಸಲು ಎಲ್ಲಾದರೂ ಖಾಲಿ ಜಾಗ ಬಾಡಿಗೆಗೆ ಇದೆಯೇ ಎಂದು ಕೆಲವರು ನಮ್ಮನ್ನು ಸಂಪರ್ಕಿಸಿ ಕೇಳಿದಾಗ, ನಮ್ಮ ಭೂಮಿಯನ್ನು ನಾವು ಉಚಿತವಾಗಿ ನೀಡಿದೆವು" ಎಂದು ಶೋಯಬ್ ಅವರ ತಂದೆ ಅಬೂಬಕ್ಕರ್ ಭೈಜಾನ್ ಹೇಳಿದ್ದಾರೆ.

share
Next Story
X