Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತವರು ನೆಲದಲ್ಲಿ ಹೆಚ್ಚು ಶತಕ ಸಿಡಿಸಿ...

ತವರು ನೆಲದಲ್ಲಿ ಹೆಚ್ಚು ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ಸಚಿನ್ ತೆಂಡುಲ್ಕರ್ ದೀರ್ಘಕಾಲದ ದಾಖಲೆ ಮುರಿದ ಸ್ಟಾರ್ ಬ್ಯಾಟರ್

15 Jan 2023 1:21 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತವರು ನೆಲದಲ್ಲಿ ಹೆಚ್ಚು ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ
ಸಚಿನ್ ತೆಂಡುಲ್ಕರ್ ದೀರ್ಘಕಾಲದ ದಾಖಲೆ ಮುರಿದ ಸ್ಟಾರ್ ಬ್ಯಾಟರ್

ತಿರುವನಂತಪುರ, ಡಿ.15: ಶ್ರೀಲಂಕಾ ವಿರುದ್ಧ ರವಿವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕೇವಲ 85 ಎಸೆತಗಳಲ್ಲಿ ತನ್ನ 46ನೇ ಶತಕ ಸಿಡಿಸಿರುವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ದಂತಕತೆ ಸಚಿನ್ ತೆಂಡುಲ್ಕರ್ ಅವರ ದೀರ್ಘಕಾಲದ ದಾಖಲೆಯನ್ನು ಮುರಿದರು.

110 ಎಸೆತಗಳಲ್ಲಿ ಔಟಾಗದೆ 166 ರನ್ ಕಲೆ ಹಾಕಿದ ಟೀಮ್ ಇಂಡಿಯಾದ ಮಾಜಿ ನಾಯಕ ಕೊಹ್ಲಿ ತವರಿನಲ್ಲಿ ಅತ್ಯಂತ ಹೆಚ್ಚು ಏಕದಿನ ಶತಕ ಸಿಡಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದರು.  ಕೊಹ್ಲಿ ಭಾರತದಲ್ಲಿ 21ನೇ ಶತಕ ಸಿಡಿಸಿದರು. ಸಚಿನ್ ತೆಂಡುಲ್ಕರ್ ಅವರ ದೀರ್ಘಕಾಲದ ದಾಖಲೆಯನ್ನು (20 ಶತಕ) ಮುರಿದರು.  ಇದೀಗ ಅವರು ತವರು ನೆಲದಲ್ಲಿ ಹೆಚ್ಚು ಶತಕ ಗಳಿಸಿದ ವಿಶ್ವದ ಏಕೈಕ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ 14 ಏಕದಿನ ಶತಕ ಸಿಡಿಸಿರುವ ಹಾಶಿಂ ಅಮ್ಲ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

   ಇಂದು ದಾಖಲಾದ ಶತಕದೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ ಒಟ್ಟು ಶತಕಗಳ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ತನ್ನ ಹಿಂದಿನ 4 ಇನಿಂಗ್ಸ್‌ಗಳಲ್ಲಿ ಮೂರನೇ ಶತಕವನ್ನು ಗಳಿಸಿರುವ ಕೊಹ್ಲಿ ಅವರು ತೆಂಡುಲ್ಕರ್ ಅವರ ಸಾರ್ವಕಾಲಿಕ ಶತಕದ(49)ದಾಖಲೆ ಮುರಿಯುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್‌ಗಿಂತ ಹೆಚ್ಚು ಶತಕವನ್ನು ಯಾರೂ ಗಳಿಸಿಲ್ಲ. ಕೊಹ್ಲಿ ಅವರು ತೆಂಡುಲ್ಕರ್ ದಾಖಲೆ ಸರಿಗಟ್ಟುವುದರಿಂದ ಕೇವಲ 3 ಶತಕದಿಂದ ಹಿಂದಿದ್ದಾರೆ. ತೆಂಡುಲ್ಕರ್ ಒಟ್ಟು 452ನೇ ಇನಿಂಗ್ಸ್‌ನಲ್ಲಿ 49 ಶತಕ ಗಳಿಸಿದ್ದರೆ, ಕೊಹ್ಲಿ 46ನೇ ಶತಕ ಪೂರೈಸಲು 252 ಇನಿಂಗ್ಸ್‌ಗಳಲ್ಲಿ ಆಡಿದ್ದಾರೆ.

ಇದೇ ವೇಳೆ ಕೊಹ್ಲಿ ಅವರು ಶ್ರೀಲಂಕಾ ವಿರುದ್ಧ 10ನೇ ಶತಕ ಸಿಡಿಸಿದರು. ಈ ಮೂಲಕ ತೆಂಡುಲ್ಕರ್‌ರ ಮತ್ತೊಂದು ದಾಖಲೆಯನ್ನು ಮುರಿದರು. ಮಾತ್ರವಲ್ಲ ತನ್ನದೇ ದಾಖಲೆ(ವೆಸ್ಟ್‌ಇಂಡೀಸ್ ವಿರುದ್ಧ 9 ಶತಕ)ಯನ್ನು ಉತ್ತಮಪಡಿಸಿಕೊಂಡರು. ತೆಂಡುಲ್ಕರ್ ಅವರು ಆಸ್ಟ್ರೇಲಿಯ ವಿರುದ್ಧ 9 ಶತಕಗಳನ್ನು ಗಳಿಸಿದ್ದರು. ಕೊಹ್ಲಿ ಒಂದೇ ಎದುರಾಳಿಯ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಶತಕ (10)ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡರು.

 ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆಯವರನ್ನು(12,650 ರನ್) ಹಿಂದಿಕ್ಕಿದ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ರನ್ ಗಳಿಸಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X