Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಷ್ಟ್ರಾಧ್ಯಂತ ‘ಸಂಕಲ್ಪ ದಿವಸ’ ಆಚರಿಸಲು...

ರಾಷ್ಟ್ರಾಧ್ಯಂತ ‘ಸಂಕಲ್ಪ ದಿವಸ’ ಆಚರಿಸಲು ಪ್ರಧಾನಿಗೆ ಮಾರ್ಗದರ್ಶನ: ಪೇಜಾವರ ಶ್ರೀ

15 Jan 2023 3:05 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಷ್ಟ್ರಾಧ್ಯಂತ ‘ಸಂಕಲ್ಪ ದಿವಸ’ ಆಚರಿಸಲು ಪ್ರಧಾನಿಗೆ ಮಾರ್ಗದರ್ಶನ: ಪೇಜಾವರ ಶ್ರೀ

ಉಡುಪಿ: ರಾಮ ಮಂದಿರ ನಿರ್ಮಾಣದ ಜೊತೆ ರಾಮರಾಜ್ಯದ ಕನಸಿನೊಂದಿಗೆ ಶ್ರೀರಾಮ ಸೇವಾ ಸಂಕಲ್ಪ ಅಭಿಯಾನವನ್ನು ನಡೆಸಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಾಜದಲ್ಲಿರುವ ದುರ್ಬಲರು, ಅಶಕ್ತರು, ಬಡವರಿಗೆ ಸಹಾಯ ಮಾಡುವ ಸಂಕಲ್ಪ ದಿವಸವನ್ನು ರಾಷ್ಟ್ರಾದ್ಯಂತ ಆಚರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಾರ್ಗದರ್ಶನ ನೀಡಲಾಗು ವುದು ಎಂದು ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿ ಪೇಜಾವರ ಮಠದ ಶ್ರೀರಾಮ ವಿಠಲ ಸಭಾಂಗಣದಲ್ಲಿ ರವಿವಾರ ನಡೆದ ಶ್ರೀರಾಮ ಸೇವಾ ಸಂಕಲ್ಪ ಅಭಿಯಾನ ಸಭೆಯಲ್ಲಿ ಮಾತನಾಡುತಿದ್ದರು. ರಾಮ ಮಂದಿರದ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಮುಂದಿನ ಜನವರಿಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆ ಆಗಲಿದೆ. ಆದರೆ ಮಂದಿರ ನಿರ್ಮಾಣ ಮಾತ್ರ ನಮ್ಮ ಕನಸು ಅಲ್ಲ. ಇದರೊಂದಿಗೆ ರಾಮರಾಜ್ಯ ಸಕಾರ ಗೊಳಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನು ಇಡಬೇಕಾಗಿದೆ ಎಂದರು.

ನಮ್ಮ ಸಮಾಜದಲ್ಲಿರುವ ಅರ್ಹರಿಗೆ ಸಹಾಯ ಮಾಡಿ, ಆ ಸೇವೆಯನ್ನು ದೇವರಿಗೆ ಸಮರ್ಪಿಸುವ ಕಾರ್ಯ ಮಾಡಬೇಕು. ಫಲಾನುಭವಿಗಳನ್ನು ನಾವೇ ಗುರುತಿಸಿ, ಅವರಿಗೆ ಸೇವೆ ಸಲ್ಲಿಸಬೇಕು. ಇದರಲ್ಲಿ ಸಂಘಸಂಸ್ಥೆಗಳು, ಕಂಪೆನಿ, ಕೈಗಾರಿಕೋದ್ಯಮಿಗಳು ಕೂಡ ಕೈಜೋಡಿಸಬೇಕು. ಒಂದೊಂದು ಸಂಘ ಸಂಸ್ಥೆ ಗಳು ಒಂದೊಂದು ಒಳ್ಳೆಯ ಕೆಲಸ ಮಾಡಿದರೆ ಸಮಾಜದಲ್ಲಿ ಬಗಳ ದೊಡ್ಡ ಕ್ರಾಂತಿ ಆಗುತ್ತದೆ. ಇದರಿಂದ ರಾಮ ರಾಜ್ಯದ ಕನಸು ನನಸು ಆಗಲು ಸಾಧ್ಯ ಎಂದರು.ಈ ಕಾರ್ಯ ಕೇವಲ ಉಡುಪಿ, ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿ ರದೆ ದೇಶದ ಎಲ್ಲ ಕಡೆಗಳಲ್ಲಿ ನಡೆಯಬೇಕು. ಆ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳಿಗೆ ಸಂಕಲ್ಪ ದಿವಸ ಆಚರಿಸಲು ಸೂಚನೆ ನೀಡಲಾಗುವುದು. ಇದರಿಂದ ದೇಶದಲ್ಲಿ ಬಹಳ ದೊಡ್ಡ ಪರಿವರ್ತನೆ ತರಲು ಸಾಧ್ಯವಾಗುತ್ತದೆ. ಗ್ರಾಮ, ಜಿಲ್ಲೆ, ರಾಜ್ಯ ಗಳಲ್ಲಿ ನಡೆಯುವ ಒಳ್ಳೆಯ ಕೆಲಸಗಳನ್ನು ಆ್ಯಪ್ ಮೂಲಕ ಕ್ರೋಢಿಕರಿಸುವ ಕಾರ್ಯ ಕೂಡ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪ್ರಮುಖರಾದ ಮಟ್ಟಾರು ರತ್ನಾಕರ ಹೆಗ್ಡೆ, ಡಾ.ರವಿರಾಜ್ ಆಚಾರ್ಯ, ಸುಪ್ರಸಾದ್ ಶೆಟ್ಟಿ, ಪ್ರದೀಪ್ ಕುಮಾರ್ ಕಲ್ಕೂರ ಮೊದ ಲಾದವರು ಮಾತನಾಡಿದರು. ವಾಸುದೇವ ಭಟ್ ಪೆರಪಂಳ್ಳಿ ಕಾರ್ಯಕ್ರಮ ನಿರೂಪಿಸಿದರು.

‘ನನ್ನ 60 ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಅರ್ಹ ಬಡವರಿಗೆ 6 ಮನೆಗಳನ್ನು ನಿರ್ಮಿಸಿ ಕೊಡಲು ಸಂಕಲ್ಪ ಮಾಡಿದ್ದೇನೆ. ಇದೇ ರೀತಿ ಎಲ್ಲರು ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವದ ದಿನಾಚರಣೆ ಜೊತೆ ಒಂದು ಒಳ್ಳೆಯ ಕೆಲಸ ಕೂಡ ಮಾಡಬೇಕು. ಇದರಿಂದ ರಾಮ ದೇವರ ಹೆಸರಿನಲ್ಲಿ ಪರಿವರ್ತನೆ ಮಾಡಲು ಸಾಧ್ಯವಾಗುತ್ತದೆ. ದೇವ ಭಕ್ತಿ ಬೇರೆ ಅಲ್ಲ, ದೇಶ ಭಕ್ತಿ ಬೇರೆ ಅಲ್ಲ. ಮಂದಿರ ಉದ್ಧಾರ ದೇಶದ ಉದ್ದಾರ ಆಗಬೇಕು. ಇದರಿಂದ ಮಂದಿರದಿಂದ ದೇಶಕ್ಕೆ ಏನು ಲಾಭ ಆಯಿತು ಎಂಬ ಆಕ್ಷೇಪಗಳಿಗೆ ಅವಕಾಶವೇ ಇರುವುದಿಲ್ಲ’

-ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X