Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕ್ರಿಟಿಕ್ಸ್ ಚಾಯ್ಸ್ ಪ್ರಶಸ್ತಿ ಪಡೆದ...

ಕ್ರಿಟಿಕ್ಸ್ ಚಾಯ್ಸ್ ಪ್ರಶಸ್ತಿ ಪಡೆದ ಬಳಿಕ ರಾಜಮೌಳಿ ಭಾಷಣಕ್ಕೆ ವ್ಯಾಪಕ ಪ್ರಶಂಸೆ

ನಟಿ ಕಂಗನಾ ರಣಾವತ್ ಪ್ರತಿಕ್ರಿಯಿಸಿದ್ದು ಹೀಗೆ...

16 Jan 2023 3:48 PM IST
share
ಕ್ರಿಟಿಕ್ಸ್ ಚಾಯ್ಸ್ ಪ್ರಶಸ್ತಿ ಪಡೆದ ಬಳಿಕ ರಾಜಮೌಳಿ ಭಾಷಣಕ್ಕೆ ವ್ಯಾಪಕ ಪ್ರಶಂಸೆ
ನಟಿ ಕಂಗನಾ ರಣಾವತ್ ಪ್ರತಿಕ್ರಿಯಿಸಿದ್ದು ಹೀಗೆ...

ಹೊಸದಿಲ್ಲಿ: ಲಾಸ್ ಏಂಜಲಿಸ್ ನಲ್ಲಿ ನಡೆದ ಸಮಾರಂಭದಲ್ಲಿ ಅತ್ಯುತ್ತಮ ವಿದೇಶಿ ಭಾಷೆ ಚಲನಚಿತ್ರ ಹಾಗೂ ಅತ್ಯುತ್ತಮ ಹಾಡಿಗಾಗಿ ಕ್ರಿಟಿಕ್ಸ್ ಚಾಯ್ಸ್ ಪ್ರಶಸ್ತಿ ಪಡೆದ ನಂತರ RRR ಚಿತ್ರದ ನಿರ್ದೇಶಕ ಎಸ್ಎಸ್ ರಾಜಮೌಳಿ ನೀಡಿದ ಭಾಷಣ ನೆಟ್ಟಿಗರ ಮನ ಗೆದ್ದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಪ್ರತಿಕ್ರಿಯಿಸಿದ್ದಾರೆ.

ಪ್ರಶಸ್ತಿಯನ್ನು ತಮ್ಮ ಜೀವನದಲ್ಲಿನ ಮಹಿಳೆಯರಿಗೆ ಸಮರ್ಪಿಸಿದ ರಾಜಮೌಳಿ ಹೀಗೆಂದು ಹೇಳಿದ್ದರು- "ನನ್ನ ಜೀವನದ ಎಲ್ಲಾ ಮಹಿಳೆಯರಿಗೆ. ನನ್ನ ತಾಯಿ ರಾಜನಂದನಿ, ಶಾಲಾ ಶಿಕ್ಷಣಕ್ಕೆ ಅತಿಯಾದ ಮಹತ್ವ ನೀಡಲಾಗಿದೆ ಎಂದು ಆಕೆ ಅಂದುಕೊಂಡರು ಹಾಗೂ ಕಾಮಿಕ್ಸ್, ಕಥೆಪುಸ್ತಕ ಓದಲು ನನಗೆ ಪ್ರೋತ್ಸಾಹಿಸಿ ನನ್ನ ಸೃಜನಶೀಲತೆ ಪ್ರೋತ್ಸಾಹಿಸಿದರು.

ನನ್ನ ಅತ್ತಿಗೆ ಶ್ರೀವಳ್ಳಿ, ಆಕೆ ನನ್ನ ತಾಯಿಯಿದ್ದಂತೆ ಹಾಗೂ ನನ್ನನ್ನು ಪ್ರೋತ್ಸಾಹಿಸಿದ್ದಾರೆ. ನನ್ನ ಪತ್ನಿ. ನನ್ನ ಚಲನಚಿತ್ರಗಳ ವಸ್ತ್ರ ವಿನ್ಯಾಸಕಿಯಾಗಿದ್ದಾಳೆ ಮಾತ್ರವಲ್ಲ ನನ್ನ ಜೀವನದ ವಿನ್ಯಾಸಕಿ. ನನ್ನ ಪುತ್ರಿಯರು, ಅವರೇನು ಮಾಡದೇ ಇದ್ದರೂ ಅವರ ನಗುವೊಂದೇ ನನ್ನ ಜೀವನ ಬೆಳಗಿಸಲು ಸಾಕು," ಎಂದು ರಾಜಮೌಳಿ ಹೇಳಿದ್ದರು.

ಈ ಭಾಷಣದ ವೀಡಿಯೋ ಕ್ಲಿಪ್ ಅನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ ಕಂಗನಾ "ಭಾರತೀಯರು ಅಮೆರಿಕಾದಲ್ಲೂ ಗರಿಷ್ಠ ಗಳಿಕೆಯ ಹಾಗೂ ಅತ್ಯಂತ ಯಶಸ್ವಿ ಸಮುದಾಯ ಎಂದು ಗುರುತಿಸಲ್ಪಟ್ಟಿದ್ದಾರೆ ಹಾಗೂ ತಳಮಟ್ಟದಿಂದ ಆರಂಭಿಸಿ ಇಷ್ಟೊಂದು ಸಾಧನೆ ಹೇಗೆ ಸಾಧ್ಯ ಎಂದು ಹಲವರು ಯೋಚಿಸುತ್ತಾರೆ, ಇದು ನಮ್ಮ ಸುದೃಢ ಕುಟುಂಬ ವ್ಯವಸ್ಥೆಯಿಂದ ಬಂದಿದೆ, ನಮಗೆ ನಮ್ಮ ಕುಟುಂಬದಿಂದ ಭಾವಾತ್ಮಕ, ಆರ್ಥಿಕ ಮತ್ತು ಮಾನಸಿಕ ಬೆಂಬಲ ದೊರಕುತ್ತದೆ ಮತ್ತು ಕುಟುಂಬಗಳನ್ನು ಮಹಿಳೆಯರು ಒಗ್ಗೂಡಿಸುತ್ತಾರೆ," ಎಂದು ಕಂಗನಾ ಬರೆದಿದ್ದಾರೆ.

ರಾಜಮೌಳಿ ಭಾಷಣ ಶ್ಲಾಘಿಸಿದ ಅಭಿಮಾನಿಯೊಬ್ಬರು "ರಾಜಮೌಳಿ ತಮ್ಮ ಭಾಷಣವನ್ನು ಅಂದರಿಕಿ ನಮಸ್ಕಾರಂ ಎಂದು ಆರಂಭಿಸಿ ಭಾರತ್ ಮಹಾನ್ ಜೈ ಹಿಂದ್ ಎಂದು ಅಂತ್ಯಗೊಳಿಸಿದರು! ಅದು ರಾಜಮೌಳಿ" ಎಂದು ಬರೆದಿದ್ದರೆ ಇನ್ನೊಬ್ಬರು ಪ್ರತಿಕ್ರಿಯಿಸಿ "ಆ ಅಂತಿಮ ಪದಗಳು, ನನ್ನ ತಾಯ್ನಾಡು ಭಾರತ, ಮೇರಾ ಭಾರತ್ ಮಹಾನ್, ನನ್ನನ್ನು ರೋಮಾಂಚನಗೊಳಿಸಿದೆ. ಜಗತ್ತಿನಲ್ಲಿ ಸಾಧಿಸಲು ಅಸಾಧ್ಯವಾದುದು ಏನೂ ಇಲ್ಲ ಎಂದು ರಾಜಮೌಳಿ ಸಾಬೀತು ಪಡಿಸಿದರು," ಎಂದು ಬರೆದಿದ್ದಾರೆ.

"ರಾಜಮೌಳಿ ಅವರು ನನ್ನ ತಾಯ್ನಾಡು ಭಾರತಕ್ಕೆ, ಮೇರಾ ಭಾರತ್ ಮಹಾನ್ ಅಂದಾಗ ನನಗೇ ತಿಳಿಯದೆ ಕಣ್ಣೀರು ಬಂತು," ಎಂದು ಇನ್ನೊಬ್ಬ ಅಭಿಮಾನಿ ಬರೆದಿದ್ದಾರೆ.

RRR won the BEST FOREIGN LANGUAGE FILM award at the #CritcsChoiceawards

Here’s @ssrajamouli acceptance speech!!

MERA BHARATH MAHAAN #RRRMovie pic.twitter.com/dzTEkAaKeD

— RRR Movie (@RRRMovie) January 16, 2023
share
Next Story
X