Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ದುರಾಡಳಿತದಿಂದ ದೇಶ ಆರ್ಥಿಕ...

ಬಿಜೆಪಿ ದುರಾಡಳಿತದಿಂದ ದೇಶ ಆರ್ಥಿಕ ದಿವಾಳಿಯಾಗುವ ಕಾಲ ದೂರವಿಲ್ಲ: ಎಚ್.ಸಿ.ಮಹದೇವಪ್ಪ ಆತಂಕ

16 Jan 2023 9:49 PM IST
share
ಬಿಜೆಪಿ ದುರಾಡಳಿತದಿಂದ ದೇಶ ಆರ್ಥಿಕ ದಿವಾಳಿಯಾಗುವ ಕಾಲ ದೂರವಿಲ್ಲ: ಎಚ್.ಸಿ.ಮಹದೇವಪ್ಪ ಆತಂಕ

ಬೆಂಗಳೂರು, ಜ. 16: ‘ದೇಶದಲ್ಲಿರುವ ದೊಡ್ಡ ಜನಸಂಖ್ಯೆಯ ಉತ್ಪಾದನೆಯ ಕಾರಣಕ್ಕಾಗಿಯೆ ಕೇಂದ್ರ ಸರಕಾರ ಎಷ್ಟೇ ದುರಾಡಳಿತ ನಡೆಸಿದರೂ ಆರ್ಥಿಕತೆ ದಿವಾಳಿ ಹಂತಕ್ಕೆ ತಲುಪಿಲ್ಲ. ಆದರೆ, 2ರೂ. ಅಜ್ಞಾನಿ ಕೋಮುಭಕ್ತರು ಆರ್ಥಿಕ ತಜ್ಞರಾಗಿ ಬದಲಾಗುತ್ತಿರುವುದನ್ನು ಗಮನಿದರೆ ದೇಶ ದಿವಾಳಿಯಾಗುವ ಸಂದರ್ಭ ದೂರ ಇಲ್ಲ’ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ಸೋಮವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಅವರು, ‘ದೇಶದ ಜಿಡಿಪಿ ದರವನ್ನೇ ತಗ್ಗಿಸುವಂತೆ ಕಾರ್ಪೊರೇಟ್ ಉದ್ಯಮಿಗಳ 10 ಲಕ್ಷ ಕೋಟಿ ರೂ.ಸಾಲಮನ್ನಾ ಮಾಡುವ  ಬಿಜೆಪಿ ಸರಕಾರವನ್ನು ಪ್ರಶ್ನಿಸಿದ 2 ರೂ.ಕೋಮುಭಕ್ತರು ಶ್ರಮ ವಹಿಸಿ ಕೆಲಸ ಮಾಡುವ ಮಹಿಳೆಯರು, ರೈತರು ಹಾಗೂ ಮಧ್ಯಮ ವರ್ಗಗಳಿಗೆ ಸಹಾಯ ಮಾಡುವ ಸಲುವಾಗಿ ಕೆಲವೇ ನೂರು ಕೋಟಿ ರೂ.ಗಳಲ್ಲಿ ಯೋಜನೆಗಳನ್ನು ಜಾರಿ ಮಾಡಿದಾಗ ಅಸಹನೆಯಿಂದ ಕುದಿಯುವುದು ಯಾವ ಕಾರಣಕ್ಕೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ನುಡಿದಂತೆ ನಡೆದು ಜನರ ಬದುಕಿಗೆ ನೆರವಾದ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ತನ್ನ ಪ್ರಣಾಳಿಕೆಯ ಭಾಗವಾಗಿ ಕೆಲವು ಜನಪರ ಯೋಜನೆಗಳ ಘೋಷಣೆ ಮಾಡಿರುವುದನ್ನು ಕಂಡು ಕೋಮುವಾದಿ ಪಾಳಯದ ಹಲವರು ಆರ್ಥಿಕ ತಜ್ಞರಾಗಿ ಬದಲಾಗಿದ್ದು ಇದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ, ಶ್ರೀಲಂಕಾದ ಪರಿಸ್ಥಿತಿ ನಮಗೆ ಬರಲಿದೆ ಎಂದು ಅರ್ಥವಿಲ್ಲದೇ ರೋಧಿಸುತ್ತಿವೆ ಎಂದು ಅವರು ಟೀಕಿಸಿದ್ದಾರೆ.

ಹಿಂದಿನ ಸರಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನ ಆಧಾರದ ಮೇಲೆ ಜನರ ತೆರಿಗೆ ಹಣ ಅಚ್ಚುಕಟ್ಟಾಗಿ ಅವರಿಗೆ ತಲುಪಿಸುವ ಕೆಲಸ ಮಾಡಿದ್ದ ಕಾಂಗ್ರೆಸ್, ಮಹಿಳೆಯರು, ರೈತರು, ಮಕ್ಕಳು, ಯುವಕ ಯುವತಿಯರ ಆದಿಯಾಗಿ ಎಲ್ಲ ವರ್ಗಗಳಿಗೂ ನೆರವಾಗಿತ್ತು. ಇದರ ಫಲವೇ ರಾಜ್ಯವು ಗುಜರಾತ್ ಮಾದರಿ ಎಂಬ ಕಳಪೆ ಮಾದರಿ ಹಿಂದಿಕ್ಕಿ ಒಟ್ಟಾರೆ ಅಭಿವೃದ್ಧಿಯಲ್ಲಿ ನಂ.1 ಸ್ಥಾನಕ್ಕೆ ಏರಿತ್ತು. ಕಾಂಗ್ರೆಸ್ ಜನಪರ ಭರವಸೆಗಳನ್ನು ಟೀಕಿಸುತ್ತಿರುವ 2ರೂ.ಕೋಮು ಭಕ್ತರು ಏಕೆ ಬಿಜೆಪಿ ಆಡಳಿತದ ಅವಧಿಯಲ್ಲಿ 2ಲಕ್ಷ ಕೋಟಿ ರೂ.ಇದ್ದ ರಾಜ್ಯದ ಸಾಲ 5ಲಕ್ಷ ಕೋಟಿ ರೂ.ಗೆ ಏರಿದೆ ಎಂಬುದನ್ನು ತಿಳಿಸಲಿ ಎಂದು ಮಹದೇವಪ್ಪ ಸವಾಲು ಹಾಕಿದ್ದಾರೆ.

ಬಿಜೆಪಿಗರ ಅವಧಿಯಲ್ಲಿ ಮನ್ನಾ ಆಗಿರುವ ಕಾರ್ಪೊರೇಟ್ ಶ್ರೀಮಂತರ ಸಾಲ

- 10 ಲಕ್ಷ ಕೋಟಿ

ಬಿಜೆಪಿಯ ಅವಧಿಯಲ್ಲಿ ಹೆಚ್ಚಾಗಿರುವ ರಾಜ್ಯದ ಸಾಲ

- 3 ಲಕ್ಷ ಕೋಟಿ

ಆದರೆ ಬಿಜೆಪಿಯ ಕೋಮು ಭಕ್ತರು ಮಾತ್ರ ಕಾಂಗ್ರೆಸ್ ನ ಕೆಲವೇ ಕೋಟಿಗಳ ಜನಪರ ಯೋಜನೆಯಿಂದ ಆರ್ಥಿಕತೆ ದಿವಾಳಿಯಾಗುತ್ತದೆ ಎನ್ನುತ್ತಿದ್ದಾರೆ

ನಿಜಕ್ಕೂ ಇವರಿಗೆ ಚಿಕಿತ್ಸೆ ಬೇಕಿದೆ!

— Dr H.C.Mahadevappa (@CMahadevappa) January 16, 2023
share
Next Story
X