Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಡ್ವೆ-ನಂದಿಕೂರು ಕಂಬಳೋತ್ಸವಕ್ಕೆ ಚಾಲನೆ

ಅಡ್ವೆ-ನಂದಿಕೂರು ಕಂಬಳೋತ್ಸವಕ್ಕೆ ಚಾಲನೆ

16 Jan 2023 11:28 PM IST
share
ಅಡ್ವೆ-ನಂದಿಕೂರು ಕಂಬಳೋತ್ಸವಕ್ಕೆ ಚಾಲನೆ

ಪಡುಬಿದ್ರಿ: ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ ನಡೆದ 30 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವ ಸೋಮವಾರ ಸಂಜೆ ತೆರೆಕಂಡಿತು.

 169 ಜತೆ ಕೋಣಗಳು ಭಾಗವಹಿಸಿದ್ದವು. ಸೆಮಿ ಫೈನಲ್‍ನಲ್ಲಿ6 ಪದವು ಕಾಣಡ್ಕ ಮತ್ತು ಕಳಚೂರು ಕೊಂಡ ಕೊಣಗಳ ನಡುವೆ ಸಮಬಲ ಸಾಧಿಸಿದ್ದು, ಬಳಿಕ ನಡೆದ ಎರಡನೇ ಭಾರಿ ನಡೆದ ಸ್ಪರ್ಧೆಯಲ್ಲಿ 3 ಸೆಕೆಂಡ್ ಅಂತರದಲ್ಲಿ ಪದವು ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತು. ಇದು ಕಂಬಳ ಪ್ರಿಯರಿಗೆ ರೋಚಕತೆಗೆ ಕೊಂಡೊಯ್ಯಿತಿ. ಓಟಗಾರ ಬೈಂದೂರು ವಿವೇಕ್ ಪೂಜಾರಿ ಅವರು ಎರಡೂ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡರು.

ಕನೆಹಲಗೆ (5 ಜತೆ)-(ನೀರು ನೋಡಿ ಬಹುಮಾನ): ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ, ಹಲಗೆ ಮುಟ್ಟಿದವರು- ತೆಕ್ಕಟ್ಟೆ ಸುೀರ್ ದೇವಾಡಿಗ, ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್‍ಚಂದ್ರ ಆಳ್ವ, ಹಲಗೆ ಮುಟ್ಟಿದವರು-ಬೈಂದೂರು ಭಾಸ್ಕರ ದೇವಾಡಿಗ.

ಅಡ್ಡ ಹಲಗೆ(8 ಜತೆ): ಪ್ರಥಮ: ನಾರಾವಿ ಯುವರಾಜ್ ಜೈನ್, ಹಲಗೆ ಮುಟ್ಟಿದವರು-ಭಟ್ಕಳ ಹರೀಶ್, ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ "ಎ", ಹಲಗೆ ಮುಟ್ಟಿದವರು- ತೆಕ್ಕಟ್ಟೆ ಸುೀರ್ ದೇವಾಡಿಗ.

ಹಗ್ಗ ಹಿರಿಯ(19 ಜತೆ)-ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ "ಎ", ಓಡಿಸಿದವರು-ಬೈಂದೂರು ವಿವೇಕ್ ಪೂಜಾರಿ, ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ "ಎ", ಓಡಿಸಿದವರು-ಕೊಳಕೆ ಇರ್ವತ್ತೂರು ಆನಂದ್. 

ಹಗ್ಗ ಕಿರಿಯ(18 ಜತೆ)ಪ್ರಥಮ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್, ಓಡಿಸಿದವರು-ಅತ್ತೂರು ಕೋಡಂಗೆ ಸುೀರ್ ಸಾಲ್ಯಾನ್, ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ, ಓಡಿಸಿದವರು-ಪಣಪಿಲ ಪ್ರವೀಣ್ ಕೋಟ್ಯಾನ್.
ನೇಗಿಲು ಹಿರಿಯ(30 ಜತೆ)ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ "ಎ", ಓಡಿಸಿದವರು-ಬೈಂದೂರು ವಿವೇಕ್ ಪೂಜಾರಿ, ದ್ವಿತೀಯ: ಸಾಂತೂರು ಬೈಲುಮನೆ ವಿಜೇತ್ ಕುಮಾರ್ ಶೆಟ್ಟಿ "ಬಿ", ಓಡಿಸಿದವರು-ನಕ್ರೆ ಪವನ್ ಮಡಿವಾಳ್.

ನೇಗಿಲು ಕಿರಿಯ(89 ಜತೆ) ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್, ಓಡಿಸಿದವರು-ಪೆರಿಂಜೆ ಪ್ರಮೋದ್, ದ್ವಿತೀಯ: ಇನ್ನಾ ಮಡ್ಮಣ್ ಶಾರದಾ ನಿಲಯ ಸಂತೋಷ್ ಶೆಟ್ಟಿ "ಎ", ಓಡಿಸಿದವರು-ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ.

ಬಹುಮಾನ ವಿತರಣೆ: ಪಡುಬಿದ್ರಿ ಪೋಲಿಸ್ ಠಾಣಾ ಕ್ರೈಮ್ ಎಸ್‍ಐ ಪ್ರಕಾಶ್, ಎಎಸ್‍ಐ ಸುದೇಶ್ ಶೆಟ್ಟಿ, ಪ್ರಧಾನ ತೀರ್ಪುಗಾರರಾದ ಪ್ರೊ.ಕೆ.ಗುಣಪಾಲ ಕಡಂಬ, ನಂದಿಕೂರು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಅಧ್ಯಕ್ಷರುಗಳಾದ ಚಿತ್ತರಂಜನ್ ಶೆಟ್ಟಿ ಅಡ್ವೆ ಮೂಡ್ರಗುತ್ತು, ಸುರೇಶ್ ಶೆಟ್ಟಿ ಅಡ್ವೆ ಮೂಡ್ರಗುತ್ತು ಮತ್ತು ಆಶ್ರಿತ್ ಹರೀಶ್ ಶೆಟ್ಟಿ ಕಂಕಣಗುತ್ತು, ಪ್ರಧಾನ ಕಾರ್ಯದರ್ಶಿ ನವೀನ್‍ಚಂದ್ರ ಸುವರ್ಣ ಅಡ್ವೆ, ಕೋಶಾಕಾರಿ ಲಕ್ಷ್ಮಣ ಎಲ್.ಶೆಟ್ಟಿ ಅರಂತಡೆ, ಗಣೇಶ್ ಶೆಟ್ಟಿ ಸಾಂತೂರು, ಅಮರನಾಥ ಶೆಟ್ಟಿ ಅಣ್ಣೋಜಿಗೋಳಿ ಮತ್ತಿತರರು ಉಪಸ್ಥಿತರಿದ್ದರು.

share
Next Story
X