Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋಟ್ಯಾಧೀಶರ ಸಂಪತ್ತು ದಿನಕ್ಕೆ 2.7...

ಕೋಟ್ಯಾಧೀಶರ ಸಂಪತ್ತು ದಿನಕ್ಕೆ 2.7 ಶತಕೋಟಿ ಡಾಲರ್ನಷ್ಟು ಹೆಚ್ಚಳ: ವರದಿ

16 Jan 2023 6:02 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋಟ್ಯಾಧೀಶರ ಸಂಪತ್ತು ದಿನಕ್ಕೆ 2.7 ಶತಕೋಟಿ ಡಾಲರ್ನಷ್ಟು ಹೆಚ್ಚಳ: ವರದಿ

ದಾವೋಸ್, ಜ.16: ಕಳೆದ 2 ವರ್ಷದಲ್ಲಿ 1%ದಷ್ಟು ಶ್ರೀಮಂತರು ವಿಶ್ವದ ಇತರ ಜನಸಂಖ್ಯೆಯ ಒಟ್ಟು ಸಂಪತ್ತಿಗಿಂತ ಸುಮಾರು 2 ಪಟ್ಟು ಹೆಚ್ಚು ಸಂಪತ್ತನ್ನು ಗಳಿಸಿದ್ದಾರೆ ಎಂದು ಸೋಮವಾರ ಬಿಡುಗಡೆಗೊಂಡ ಹೊಸ ವರದಿ ಹೇಳಿದೆ.

ಸ್ವಿಝರ್ಲ್ಯಾಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಮಾನವ ಹಕ್ಕುಗಳ ಸಂಸ್ಥೆ 'ಆಕ್ಸಂ' ಈ ವರದಿ ಬಿಡುಗಡೆಗೊಳಿಸಿದೆ. ಹಣದುಬ್ಬರವು ವೇತನವನ್ನು ಮೀರಿಸುತ್ತಿರುವ ದೇಶಗಳಲ್ಲಿ ಈಗ ಕನಿಷ್ಟ 1.7 ಶತಕೋಟಿ ಕಾರ್ಮಿಕರು ವಾಸಿಸುತ್ತಿದ್ದರೂ ಸಹ ಕೋಟ್ಯಾಧೀಶರ ಸಂಪತ್ತು ದಿನಕ್ಕೆ 2.7 ಶತಕೋಟಿ ಡಾಲರ್ನಷ್ಟು ಹೆಚ್ಚುತ್ತಿದೆ . ವಿಶ್ವದ ಶ್ರೀಮಂತರು ಮತ್ತು ಕೋಟ್ಯಾಧೀಶರ ಮೇಲೆ 5%ದಷ್ಟು ತೆರಿಗೆ ವಿಧಿಸಿದರೂ ಅದರಿಂದ ವಾರ್ಷಿಕ 1.7 ಟ್ರಿಲಿಯನ್ ಡಾಲರ್ ಸಂಗ್ರಹಿಸಬಹುದಾಗಿದ್ದು ಇದು 2 ಕೋಟಿ ಜನರನ್ನು ಬಡತನ ರೇಖೆಯಿಂದ ಹೊರತರಲು ಸಾಕಾಗುತ್ತದೆ ಎಂದು ವರದಿ ಹೇಳಿದೆ.

2020ರಿಂದ ಸಂಗ್ರಹಗೊಂಡ 42 ಟ್ರಿಲಿಯನ್ ಡಾಲರ್ ಸಂಪತ್ತಿನಲ್ಲಿ ಸುಮಾರು ಮೂರನೇ ಒಂದರಷ್ಟು ಪ್ರಮಾಣದ ಸಂಪತ್ತನ್ನು 1%ದಷ್ಟಿರುವ ಶ್ರೀಮಂತರು ಬಾಚಿಕೊಂಡಿದ್ದಾರೆ .(1 ಟ್ರಿಲಿಯನ್ ಎಂದರೆ 1 ಲಕ್ಷ ಕೋಟಿಗೆ ಸಮ). 2020ರಿಂದ ಸಾಂಕ್ರಾಮಿಕ ಮತ್ತು ಜೀವನ ವೆಚ್ಚದ ಬಿಕ್ಕಟ್ಟಿನ ವರ್ಷಗಳಲ್ಲಿ , ಹೊಸ ಸಂಪತ್ತಿನ 63%ದಷ್ಟನ್ನು 1%ದಷ್ಟಿರುವ ಶ್ರೀಮಂತರು ವಶಪಡಿಸಿಕೊಂಡಿದ್ದಾರೆ ಎಂದು ' ಶ್ರೀಮಂತರ ಬದುಕುಳಿಯುವಿಕೆ' ಎಂಬ ಶೀರ್ಷಿಕೆಯ ವರದಿ ಹೇಳಿದೆ. ಕಳೆದ ದಶಕದಲ್ಲಿ 1%ದಷ್ಟಿರುವ ಶ್ರೀಮಂತರು ಹೊಸ ಸಂಪತ್ತಿನ 50%ದಷ್ಟನ್ನು ಪಡೆದಿದ್ದಾರೆ. 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ತೀವ್ರ ಸಂಪತ್ತು ಮತ್ತು ತೀವ್ರ ಬಡತನ ಏಕಕಾಲದಲ್ಲಿ ಹೆಚ್ಚಿದೆ. ಸಾಮಾನ್ಯ ಜನರು ಆಹಾರದಂತಹ ಅಗತ್ಯ ವಸ್ತುಗಳನ್ನು ತ್ಯಾಗ ಮಾಡಿದರೆ, ಅತಿ ಶ್ರೀಮಂತರು ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಅತಿ ಶ್ರೀಮಂತರಿಗೆ ಮತ್ತು ದೊಡ್ಡ ಸಂಸ್ಥೆಗಳಿಗೆ ತೆರಿಗೆ ವಿಧಿಸುವುದು ಈ ಬಿಕ್ಕಟ್ಟಿನಿಂದ ಹೊರಬರುವ ದಾರಿಯಾಗಿದೆ. ಅತೀ ಶ್ರೀಮಂತರಿಗೆ 40 ವರ್ಷಗಳ ತೆರಿಗೆ ಕಡಿತವು 'ಏರುತ್ತಿರುವ ಉಬ್ಬರವಿಳಿತವು ಎಲ್ಲಾ ಹಡಗುಗಳನ್ನು ಮೇಲೆತ್ತುವುದಿಲ್ಲ, ಕೇವಲ ಸೂಪರ್ ಹಡಗುಗಳನ್ನು ಮಾತ್ರ ಮೇಲೆತ್ತುತ್ತದೆ ' ಎಂಬುದನ್ನು ತೋರಿಸಿದೆ ಎಂದು ಆಕ್ಸಂನ ಅಂತರಾಷ್ಟ್ರೀಯ ನಿರ್ದೇಶಕಿ ಗ್ಯಾಬ್ರಿಯೆಲಾ ಬುಚರ್ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X