Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ಕುರಿತ ರಾಜ್ಯಪಾಲ ಆರ್‌.ಎನ್....

ತಮಿಳುನಾಡು ಕುರಿತ ರಾಜ್ಯಪಾಲ ಆರ್‌.ಎನ್. ರವಿ ಹೇಳಿಕೆ ಅನಗತ್ಯ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

17 Jan 2023 11:39 AM IST
share
ತಮಿಳುನಾಡು ಕುರಿತ ರಾಜ್ಯಪಾಲ ಆರ್‌.ಎನ್. ರವಿ ಹೇಳಿಕೆ ಅನಗತ್ಯ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಚೆನ್ನೈ: ರಾಜ್ಯಕ್ಕೆ ತಮಿಳುನಾಡು (Tamil Nadu) ಎಂಬುದಕ್ಕಿಂತ ತಮಿಳಗಂ ಹೆಚ್ಚು ಸೂಕ್ತ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ಆರ್.ಎನ್.ರವಿ (R N Ravi) ವಿವಾದ ಭುಗಿಲೇಳಲು ಕಾರಣವಾಗಿದ್ದು, ಇದರ ಬೆನ್ನಿಗೇ ಈ ಹೇಳಿಕೆ ಅನಗತ್ಯವಾಗಿತ್ತು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K Annamalai) ಆಕ್ಷೇಪಿಸಿದ್ದಾರೆ. 

ಹೆಸರು ಬದಲಾವಣೆ ವಿವಾದ ಅನುತ್ಪಾದಕವಾದುದು ಎಂದು ಸ್ಪಷ್ಟಪಡಿಸಿರುವ ಅಣ್ಣಾಮಲೈ, ಪೊಂಗಲ್‌ ಅಂಗವಾಗಿ ವಿತರಿಸಲಾಗಿರುವ ಆಮಂತ್ರಣ ಪತ್ರಿಕೆಗಳಲ್ಲಿ ರಾಜ್ಯ ಲಾಂಛನವನ್ನು ಕೈಬಿಟ್ಟಿರುವ ರಾಜಭವನದ ನಡೆಗೆ ಅಸಮ್ಮತಿ ಸೂಚಿಸಿದ್ದಾರೆ. ಹೀಗಿದ್ದೂ, ಆ ತಪ್ಪು ಗುಮಾಸ್ತರ ದೋಷದಿಂದ ಆಗಿರಬಹುದು ಎಂದೂ ಸಂಶಯಿಸಿದ್ದಾರೆ.

ಈ ಕುರಿತು ತಮಿಳು ಸುದ್ದಿ ವಾಹಿನಿ 'ತಂತಿ ಟಿವಿ'ಗೆ ಸಂದರ್ಶನ ನೀಡಿರುವ ಅಣ್ಣಾಮಲೈ, ತಮಿಳುನಾಡು ಹಾಗೂ ತಮಿಳಗಂ ಎರಡೂ ಪದಗಳು ಒಂದೇ ಬಗೆಯ ಸ್ಫೂರ್ತಿಯನ್ನು ಹೊಂದಿವೆ ಎಂದು ಹೇಳಿರುವ ಅವರು, ರಾಜ್ಯದ ಹೆಸರು ಬದಲಾವಣೆಯ ಪ್ರಸ್ತಾಪಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಈ ನಡುವೆ ರಾಜ್ಯಪಾಲ ಆರ್.ಎನ್. ರವಿಯನ್ನು ಬೆಂಬಲಿಸಿರುವ ಅಣ್ಣಾಮಲೈ, ರಾಜ್ಯಪಾಲರ ನಡೆಯಲ್ಲಿ ನಾನು ದೊಡ್ಡ ಸಂದೇಶವನ್ನು ಕಾಣಲು ಬಯಸುತ್ತೇನೆ ಎಂದು ಹೇಳಿದ್ದು, ಆರ್‌.ಎನ್.ರವಿ ಅವರ ದೀರ್ಘಕಾಲದ ವೃತ್ತಿಜೀವನವನ್ನು ಉಲ್ಲೇಖಿಸಿರುವ ಅವರು, ತಮ್ಮ ತವರು ರಾಜ್ಯ ಬಿಹಾರದಿಂದ ಕೇರಳದವರೆಗೆ, ನಂತರ ಈಶಾನ್ಯ ರಾಜ್ಯಗಳಲ್ಲಿನ ಅವರ ಸೇವೆಯನ್ನು ಪ್ರಸ್ತಾಪಿಸಿದ್ದಾರೆ.

"ಅವರು ಭಾರತವನ್ನು ಒಂದಾಗಿ ನೋಡಲು ಬಯಸುತ್ತಾರೆ. ಅವರು ಬೋಧಕರೊಬ್ಬರ ನೆರವಿನೊಂದಿಗೆ ತಮಿಳು ಕಲಿಯುತ್ತಿರುವ ವ್ಯಕ್ತಿಯಾಗಿದ್ದಾರೆ. ಅವರು ತಮ್ಮ ಭಾಷಣಗಳಲ್ಲಿ ತಮಿಳಿನಲ್ಲಿ ಮಾತಾಡಲು ಯತ್ನಿಸುತ್ತಾರೆ. ಅವರ ಉದ್ದೇಶವು ನಮ್ಮ ರಾಜ್ಯಕ್ಕೆ ಸೇರಿದವರ ಪೈಕಿ ಒಬ್ಬರಾಗುವುದಾಗಿದೆ. ಹೀಗಾಗಿ ಇಂತಹ ವಿಷಯಗಳನ್ನು ಮಿತಿ ಮೀರಿ ಉತ್ಪ್ರೇಕ್ಷೆಗೊಳಿಸಬಾರದು ಎಂದು ಮನವಿ ಮಾಡುತ್ತೇನೆ" ಎಂದು ಕೋರಿದ್ದಾರೆ.

ಇದನ್ನೂ ಓದಿ: ಬುರ್ಖಾ ಧರಿಸಿ, ಬೆನ್ನಿನ ಹಿಂಭಾಗಕ್ಕೆ ಸ್ವಿಗ್ಗಿ ಬ್ಯಾಗ್ ಹೇರಿಕೊಂಡು ಹೋಗುತ್ತಿರುವ ಮಹಿಳೆಯ ಬದುಕು ಹೀಗಿದೆ... 

share
Next Story
X