Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿಯಲ್ಲಿ ಶತಕ ಬಾರಿಸಿದ...

ರಣಜಿ ಟ್ರೋಫಿಯಲ್ಲಿ ಶತಕ ಬಾರಿಸಿದ ಸರ್ಫ್‌ರಾಝ್‌ ಖಾನ್:‌ ʼಸಂಭ್ರಮಾಚರಣೆಯೇ ಎಲ್ಲವನ್ನೂ ಹೇಳುತ್ತಿವೆʼ ಎಂದ ನೆಟ್ಟಿಗರು

17 Jan 2023 11:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಣಜಿ ಟ್ರೋಫಿಯಲ್ಲಿ ಶತಕ ಬಾರಿಸಿದ ಸರ್ಫ್‌ರಾಝ್‌ ಖಾನ್:‌ ʼಸಂಭ್ರಮಾಚರಣೆಯೇ ಎಲ್ಲವನ್ನೂ ಹೇಳುತ್ತಿವೆʼ ಎಂದ ನೆಟ್ಟಿಗರು

ಮುಂಬೈ: ರಣಜಿ ಟ್ರೋಫಿಯಲ್ಲಿನ ಪಂದ್ಯಾಟಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಾ ಇದ್ದರೂ ಮುಂಬೈನ ಯುವ ಕ್ರಿಕೆಟಿಗ ಸರ್ಫ್‌ರಾಝ್‌ ಖಾನ್‌ ಗೆ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಸ್ಥಾನ ನೀಡದೇ ಇದ್ದದ್ದು ಕಳೆದ ವಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಅವರು ರಣಜಿ ಟ್ರೋಫಿಯಲ್ಲಿ ಸಾಕಷ್ಟು ರನ್ ಗಳಿಸಿದ್ದರೂ, ಮುಂಬರುವ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಅವರನ್ನು ಆಯ್ಕೆ ಮಾಡದಿದ್ದುದು ಆಕ್ರೋಶಕ್ಕೆ ತುತ್ತಾಗಿತ್ತು. ಆದರೆ ಇದೀಗ ಮತ್ತೊಂದು ಶತಕ ಬಾರಿಸುವ ಮೂಲಕ ಸರ್ಫ್‌ರಾಝ್‌ ಖಾನ್‌ ತಮ್ಮ ಶಕ್ತಿಯನ್ನು ಪ್ರದರ್ಶಿಸಿದ್ದಾರೆ.

ಕಳೆದ ವಾರ ಆಯ್ಕೆ ಪಟ್ಟಿಯಲ್ಲಿ ಖಾನ್‌ ಹೆಸರು ಕಾಣೆಯಾಗಿದ್ದರ ಕುರಿತು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಭರವಸೆಯ ಪ್ರತಿಭೆಯನ್ನು ಕಡೆಗಣಿಸಿದ್ದಕ್ಕಾಗಿ ಬಿಸಿಸಿಐ ವಿರುದ್ಧ ಕಿಡಿಕಾರಿದ್ದರು. ಇದೀಗ ಫಿರೋಜ್ ಷಾ ಕೋಟ್ಲಾದಲ್ಲಿ ದಿಲ್ಲಿ ತಂಡದ ವಿರುದ್ಧ ಮುಂಬೈ ಪರ ಆಡುತ್ತಿರುವಾಗ ಸರ್ಫರಾಜ್ ಮತ್ತೊಂದು ಶತಕ ಗಳಿಸಿದ್ದಾರೆ. ಇದೀಗ ಮತ್ತೊಮ್ಮೆ ಸಾಮಾಜಿಕ ತಾಣದಲ್ಲಿ ಅವರ ಪರ ಪ್ರಶಂಸೆಯ ಮಹಾಪೂರವೇ ಹರಿದು ಬಂದಿದೆ.

ಹಲವಾರು ಪ್ರತಿಕ್ರಿಯೆಗಳಲ್ಲಿ ಕೆಲವು ಪ್ರತಿಕ್ರಿಯೆಗಳು ಹೀಗಿವೆ.

Sarfaraz Khan has 10 centuries in his last 23 innings in Ranji Trophy.

Crazy run for Sarfaraz, he's insane! pic.twitter.com/xq3bTpnKHs

— Mufaddal Vohra (@mufaddal_vohra) January 17, 2023

Mumbai coach Amol Muzumdar took cap off when Sarfaraz Khan scored the hundred.

He knows the pain. pic.twitter.com/hQiNUdnQL3

— Johns. (@CricCrazyJohns) January 17, 2023

Hundred for Sarfaraz Khan, he couldn't make it into the Test squad but continuing what he has been doing in the last 3 seasons for Mumbai.

Sarfaraz is a run machine in Ranji. pic.twitter.com/OO8yjP7B9i

— Johns. (@CricCrazyJohns) January 17, 2023

Coach Amol Mazumdar knows how Sarfaraz Khan will be feeling. pic.twitter.com/LStn9al5ry

— Mufaddal Vohra (@mufaddal_vohra) January 17, 2023

The celebrations of Sarfaraz Khan after completing his Hundred, his celebrations says everything. pic.twitter.com/XUe02FgPol

— CricketMAN2 (@ImTanujSingh) January 17, 2023

You can ignore talent, but you can't stop them from shining. Sarfaraz Khan is the best example of this. pic.twitter.com/JyPDtYqwXj

— Vishal. (@SPORTYVISHAL) January 17, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X