Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದಲಿತರ ಕಡೆಗಣನೆ ವಿರುದ್ಧ ಚುನಾವಣೆ...

ದಲಿತರ ಕಡೆಗಣನೆ ವಿರುದ್ಧ ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಕುಂದಾಪುರ ದಸಂಸದಿಂದ ರಾಜ್ಯಪಾಲರಿಗೆ ಪತ್ರ

17 Jan 2023 3:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಲಿತರ ಕಡೆಗಣನೆ ವಿರುದ್ಧ ಚುನಾವಣೆ ಬಹಿಷ್ಕಾರದ ಎಚ್ಚರಿಕೆ: ಕುಂದಾಪುರ ದಸಂಸದಿಂದ ರಾಜ್ಯಪಾಲರಿಗೆ ಪತ್ರ

ಕುಂದಾಪುರ: ಕುಂದಾಪುರ ಮತ್ತು ಬೈಂದೂರು ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶೇಕಡವಾರು ನಿಧಿಯನ್ನು ದುರ್ಬಳಕೆ ಮಾಡುತ್ತಿರುವ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಹಾಗೂ ಸ್ಥಳಿಯಾಡಳಿತದ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ  ತಾಲೂಕು ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ ರಾಜ್ಯಪಾಲರಿಗೆ ಪತ್ರ ಮೂಲಕ ದೂರು ನೀಡಿದ್ದಾರೆ.

ಪರಿಶಿಷ್ಟ ಜಾತಿ ಪಂಗಡಗಳ ಶೇಕಡಾವಾರು ನಿಧಿಯನ್ನು ಹೆಚ್ಚಿನ ಎಲ್ಲಾ ಗ್ರಾಪಂ ಗಳಲ್ಲೂ ಅಧ್ಯಕ್ಷರು ಮತ್ತು ಸದಸ್ಯರ ರಾಜಕೀಯ ಲಾಭಕ್ಕಾಗಿ ತಮಗಿಷ್ಟ ಬಂದಂತೆ ಎಲ್ಲೆಂದರಲ್ಲಿ  ವಿನಯೋಗಿಸುತಿದ್ದು ಈ ಕುರಿತು ಜಿಲ್ಲಾಧಿಕಾರಿಗಳ ಮತ್ತು ತಹಶಿಲ್ದಾರರ ಗಮನಕ್ಕೆ ದಲಿತ ಸಂಘಟನೆ ಹಲವಾರು ಬಾರಿ ಮನವಿ ನೀಡಿದ್ದರೂ ಇಲ್ಲಿನವರೆಗೆ ಯಾವುದೇ ಕ್ರಮ ತೆಗೆದುಕೊಳ್ಳದೇ ದಲಿತ ವಿರೋಧಿ ನೀತಿ ತೋರಿದ್ದಾರೆ.ಕುಂದಾಪುರ ತಾಲೂಕಿನ ಸರ್ವೆ ನಂ 80ರಲ್ಲಿ ಸುಮಾರು 26 ಹೆಕ್ಟೇರ್ ಸರಕಾರಿ ಭೂಮಿ ಇದ್ದು ಇದನ್ನು ಖಾಸಗಿ ಭೂ ಮಾಲಿಕರು ಒತ್ತುವರಿ ಮಾಡಿ ಕೊಂಡು ಅಡಿಕೆ ಗಿಡ ಮತ್ತು ಇತರ ಸಸಿಗಳನ್ನು ನೆಟ್ಟು ಸುತ್ತಲೂ ಕೆಂಪು ಕಲ್ಲಿನ ಪಾಗಾರ ರಚನೆ ಮಾಡಿದ್ದಾರೆ. ಸರಕಾರದ ಭೂಮಿಯಲ್ಲಿ ಖಾಸಗಿ ದೂರವಾಣಿ ಟವರ್ ನಿರ್ಮಿಸಿ ಬಾಡಿಗೆ  ಹಣ ಪಡೆಯುತಿದ್ದ ಕುರಿತು ಸ್ಥಳೀಯರು ಸಂಬಂಧ ಪಟ್ಟ ಕಂದಾಯ ಇಲಾಖೆಗೆ ದೂರು ನೀಡಿದ್ದರೂ ಕೂಡ  ಕಂದಾಯ ಇಲಾಖೆಯ ಅಧಿಕಾರಿಗಳು ಮೌನವಾಗಿದ್ದಾರೆ.

ಕುಂಭಾಶಿ ಗ್ರಾಮದ ಒಟ್ಟು 17 ಹೆಕ್ಟರ್ ಸರಕಾರಿ ಭೂಮಿ ಇದ್ದು ಇದನ್ನು ಖಾಸಗಿ ದೇವಸ್ಥಾನದ ಆಡಳಿತ ಮಂಡಳಿಯು ಕಬಳಿಸಲು ಪ್ರಯತ್ನ ಪಡುತ್ತಿರುವುದು ಸಂಘಟನೆಯ ಗಮನಕ್ಕೆ ಬಂದಿದ್ದು ಇದನ್ನು  ಜಿಲ್ಲಾಧಿಕಾರಿಯ ವರಿಗೆ ಲಿಖಿತವಾಗಿ ದೂರು ನೀಡಿದರೂ ಈವರೆಗೂ ಯಾವುದೇ ಕ್ರಮ ತೆಗೆದು ಕೊಂಡಿಲ್ಲ. ಕೆದೂರು ಗ್ರಾಮದ ಸುಮಾರು 24ಕ್ಕೂ ಹೆಚ್ಚು ಸರಕಾರಿ ಭೂಮಿ ಯಿದ್ದು ಇದನ್ನು ಕೂಡಾ ಖಾಸಗಿ ಭೂ ಮಾಲಿಕರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ರಾಜು ಬೆಟ್ಟಿನಮನೆ ಪತ್ರದಲ್ಲಿ ಆರೋಪಿಸಿದ್ದಾರೆ.

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಹಾಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತೀ ಮೂರು ತಿಂಗಳಿಗೊಮ್ಮೆ ಪರಿಶಿಷ್ಟ ಜಾತಿ ಪಂಗಡಗಳ ಸಭೆ ಕರೆಯಬೇಕೆಂದು ಸರಕಾರದ ಸುತ್ತೋಲೆ ಇದ್ದರೂ ಕಳೆದ ಮೂರು ವರ್ಷಗಳಿಂದ ಸಭೆ ಕರೆಯದೆ ದಲಿತ ವಿರೋಧಿ ನೀತಿಯನ್ನು ಅಧಿಕಾರಿಗಳು ಅನುಸರಿಸುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸಿ ಸಂಘಟನೆಯು ಮಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡದಂತೆ ನಿರ್ಧಾರ ಮಾಡಲು ಅತೀ ಶೀಘ್ರವಾಗಿ ಎರಡು ತಾಲೂಕಿನಲ್ಲಿ ಸಮುದಾಯದ ಸಭೆ ಕರೆಯಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X