Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಚ್ಚು ಮಕ್ಕಳು ಹೊಂದಲು ಸಿಕ್ಕಿಂ...

ಹೆಚ್ಚು ಮಕ್ಕಳು ಹೊಂದಲು ಸಿಕ್ಕಿಂ ಸರಕಾರದಿಂದ ಹಲವು ಆಫರ್‌ಗಳು !

17 Jan 2023 9:51 PM IST
share
ಹೆಚ್ಚು ಮಕ್ಕಳು ಹೊಂದಲು ಸಿಕ್ಕಿಂ ಸರಕಾರದಿಂದ ಹಲವು ಆಫರ್‌ಗಳು !

ಚಂಡಿಗಢ, ಜ. 17: ಫಲವಂತಿಕೆಯ ಇಳಿಕೆಯ ಸಮಸ್ಯೆ ಎದುರಿಸುತ್ತಿರುವ, ಭಾರತದ ಕನಿಷ್ಠ ಜನಸಂಖ್ಯೆ ಹೊಂದಿರುವ ಸಿಕ್ಕಿಂ(Sikkim) ತನ್ನ ಸ್ಥಳೀಯ ಜನರು ಹೆಚ್ಚು ಮಕ್ಕಳು ಹೆರುವುದಕ್ಕೆ ಉತ್ತೇಜನ ನೀಡಲು ಬಯಸಿದೆ. ಎರಡನೇ ಮಗು ಹೆರುವ ಮಹಿಳಾ ಉದ್ಯೋಗಿಗೆ ವಿಶೇಷ ವೇತನ ಏರಿಕೆ ಹಾಗೂ ಮೂರನೇ ಮಗು ಹೆರುವ ಮಹಿಳಾ ಉದ್ಯೋಗಿಗೆ ಎರಡು ವೇತನ ಏರಿಕೆಯನ್ನು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್(Prem Singh Tamang) ಪ್ರಸ್ತಾವಿಸಿದ್ದಾರೆ.

ಹೆಚ್ಚು ಮಕ್ಕಳನ್ನು ಹೆರಲು ಮಹಿಳೆಯರು ಸೇರಿದಂತೆ ಸ್ಥಳೀಯ ಜನರಿಗೆ ಉತ್ತೇಜಕಗಳನ್ನು ನೀಡುವ ಮೂಲಕ ಇಳಿಕೆಯಾಗುತ್ತಿರುವ ಫಲವಂತಿಕೆಯನ್ನು ತಡೆಯುವ ಅಗತ್ಯತೆ ಇದೆ ಎಂದು ದಕ್ಷಿಣ ಸಿಕ್ಕಿಂನ ಜೊರೆಥಾಂಗ್ ಪಟ್ಟಣದಲ್ಲಿ ಮಾಘ ಸಂಕ್ರಾಂತಿ ಕಾರ್ಯಕ್ರಮದಲ್ಲಿ ತಮಾಂಗ್ ಅವರು ಹೇಳಿದರು.

2021 ನವೆಂಬರ್ನಲ್ಲಿ ಸಿಕ್ಕಿಂ ಸಂಪುಟ ಸರಕಾರಿ ಸೇವೆಯಲ್ಲಿರುವ ಮಹಿಳೆಯರಿಗೆ 365 ಹೆರಿಗೆ ರಜೆ ಹಾಗೂ ಪುರುಷರಿಗೆ 30 ದಿನಗಳ ಪಿತೃತ್ವ ರಜೆ ಘೋಷಿಸಿತ್ತು. ನೈಸರ್ಗಿಕವಾಗಿ ಮಕ್ಕಳನ್ನು ಹೆರಲು ಸಮಸ್ಯೆ ಇರುವ ಮಹಿಳೆಯರು ಕೂಡ ಮಕ್ಕಳು ಹೊಂದುವುದನ್ನು ಉತ್ತೇಜಿಸಲು ಸಿಕ್ಕಿಂನ ಆಸ್ಪತ್ರೆಗಳಲ್ಲಿ ಐವಿಎಫ್ ಸೌಲಭ್ಯವನ್ನು ಸರಕಾರ ಆರಂಭಿಸಿದೆ. ಈ ಪ್ರಕ್ರಿಯೆ ಮೂಲಕ ಮಗು ಪಡೆಯುವ ಎಲ್ಲ ತಾಯಂದಿರಿಗೆ 3 ಲಕ್ಷ ರೂಪಾಯಿ ನೀಡಲಾಗುವುದು ಎಂದು ತಮಾಂಗ್ ಅವರು ತಿಳಿಸಿದ್ದಾರೆ.

ಕುಟುಂಬವೊಂದಕ್ಕೆ ಒಂದು ಮಗು ಎಂದು ಪ್ರಚಾರ ಮಾಡುವ ಮೂಲಕ ಈ ಹಿಂದಿನ ಸರಕಾರ ಪ್ರಮಾದ ಎಸಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಓರ್ವ ಮಹಿಳೆಗೆ ಒಂದೇ ಮಗು ಇರುವುದರಿಂದ ಅತಿ ಕಡಿಮ ಫಲವತ್ತತೆ ದರ ದಾಖಲಾಗಿದೆ ಎಂದು ತಮಾಂಗ್ ತಿಳಿಸಿದ್ದಾರೆ. ತನ್ನ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಸರಕಾರ ಇದಕ್ಕೆ ತದ್ವಿರುದ್ಧವಾದುದನ್ನು ಮಾಡಲು ಬಯಸುತ್ತದೆ. ದೊಡ್ಡ ಕುಟುಂಬಕ್ಕೆ ಪ್ರೋತ್ಸಾಹ ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.

share
Next Story
X