Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೆಲಿಕಾಪ್ಟರ್‌ ಅಪಘಾತ: ಉಕ್ರೇನ್‌ ಸಚಿವ...

ಹೆಲಿಕಾಪ್ಟರ್‌ ಅಪಘಾತ: ಉಕ್ರೇನ್‌ ಸಚಿವ ಸೇರಿದಂತೆ 18 ಮಂದಿ ಮೃತ್ಯು

18 Jan 2023 2:22 PM IST
share
ಹೆಲಿಕಾಪ್ಟರ್‌ ಅಪಘಾತ: ಉಕ್ರೇನ್‌ ಸಚಿವ ಸೇರಿದಂತೆ 18 ಮಂದಿ ಮೃತ್ಯು

ಕೀವ್,ಜ.18: ಉಕ್ರೇನ್ ರಾಜಧಾನಿ ಕೀವ್ ನ ಹೊರವಲಯದಲ್ಲಿ ಬುಧವಾರ ನಡೆದ ಹೆಲಿಕಾಪ್ಟರ್ ಅವಘಡದಲ್ಲಿ ಉಕ್ರೇನ್ನ ಆಂತರಿಕ ಸಚಿವ ಸೇರಿದಂತೆ 18 ಮಂದಿ ದಾರುಣ ಸಾವನ್ನಪ್ಪಿದ್ದಾರೆ

.ಆಂತರಿಕಸಚಿವ ಡೆನಿಸ್ ಮೊನಾಸ್ಟಿರ್ಸ್ಕಿಯಿ, ಅವರ ಸಹಾಯಕ ಸಚಿವ ಯೆವ್ಹೆನ್ ಯೆನಿನ್ ಹಾಗೂ ಆಂತರಿಕ ಸಚಿವಾಲಯದ ಸಹಾಯಕ ಕಾರ್ಯದರ್ಶಿ ಯುರಿಲ್ಲುಬ್ಕೊವಿಚ್ ಮೃತಪಟ್ಟವರಲ್ಲಿ ಸೇರಿದ್ದಾರೆ. ಇವರೆಲ್ಲರೂ ತುರ್ತು ಸೇವಾ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದಾಗ ದುರಂತ ಸಂಭವಿಸಿದೆ. ದುರಂತ ಸಂಭವಿಸಿದಾಗ ಹೆಲಿಕಾಪ್ಟರ್ನಲ್ಲಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ.ಮೊನಾಸ್ಟಿರ್ಸ್ಕಿಯಿ ಅವರು, ಸರಿಸುಮಾರು 11 ತಿಂಗಳುಗಳ ಹಿಂದೆ ರಶ್ಯ ಆಕ್ರಮಣ ಆರಂಭವಾದಾಗಿನಿಂದ ಸಾವನ್ನಪ್ಪಿದ ಉಕ್ರೇನ್ನ ಅತ್ಯಂತ ಹಿರಿಯ ಸಚಿವರಾಗಿದ್ದಾರೆ.

ಉಕ್ರೇನ್ ರಾಜಧಾನಿ ಕೀವ್ನ ಪೂರ್ವಭಾಗದ ಉಪನಗರವಾದ ಬ್ರೊವಾರಿಯಲ್ಲಿ ಶಿಶುವಿಹಾರವೊಂದರ ಸಮೀಪ ಹೆಲಿಕಾಪ್ಟರ್ ಪತನಗೊಂಡಿತೆಂದು ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್ನಲ್ಲಿದ್ದ ಎಲ್ಲಾ 9 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಶಿಶುವಿಹಾರದ ಸಮೀಪದಲ್ಲಿದ್ದ ಮೂವರು ಮಕ್ಕಳು ಹಾಗೂ 6 ನಾಗರಿಕರು ಸಾವನ್ನಪ್ಪಿದ್ದಾರೆ. 

ಘಟನೆಯಲ್ಲಿ 15 ಮಂದಿ ಮಕ್ಕಳು ಸೇರಿದಂತೆ ಒಟ್ಟು 29 ಮಂದಿ ಗಾಯಗೊಂಡಿದ್ದಾರೆ.ಆದರೆ ಈ ಅಪಘಾತವು ಉಕ್ರೇನ್-ರಶ್ಯ ಸಮರದ ಪರಿಣಾಮವೇ ಎಂಬ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಉಕ್ರೇನ್ ಹೆಲಿಕಾಪ್ಟರ್ ದುರಂತವು ಉಕ್ರೇನಿ ನಾಗರಿಕರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ರಶ್ಯದ ಆಕ್ರಮಣದ ವಿರುದ್ಧ ದಿಟ್ಟ ಹೋರಾಟ ನಡೆಸುತ್ತಿರುವ ಉಕ್ರೇನ್ಗೆ ಈ ದುರಂತವು ಆಘಾತವನ್ನುಂಟುಮ ಮಾಡಿದೆ.

ಸ್ವಿಟ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಂಡಿದ್ದ ಉಕ್ರೇನ್ನ ಪ್ರಥಮ ಮಹಿಳೆ, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಪತ್ನಿ ಒಲೆನಾ ಝೆಲೆನ್ಸ್ಕಿ ದುರಂತ ಸುದ್ದಿ ಕೇಳುತ್ತಿದ್ದಂತೆಯೇ ವೇದಿಕೆಯಲ್ಲಿಯೇ ಕಂಬನಿ ಮಿಡಿದರು. ಆನಂತರ ಹೆಲಿಕಾಪ್ಟರ್ ದುರಂತದಲ್ಲಿ ಮಡಿದವರ ಗೌರವಾರ್ಥ ಸಮಾವೇಶದಲ್ಲಿ 15 ಸೆಕೆಂಡ್ಗಳ ಮೌನ ಆಚರಿಸಲಾಯಿತು.

Ukrainian helicopter fell on a kindergarten
This was stated in the Ministry of Internal Affairs of Ukraine. At the moment, 5 victims are known.

Footage of fire where the Ukrainian helicopter fell pic.twitter.com/g7TwiczUJ3

— (@AZgeopolitics) January 18, 2023
share
Next Story
X