Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಕಾರಿ ಹರಾಜಿನಲ್ಲಿ ಹೊಸ ವಿಮಾನ...

ಸರ್ಕಾರಿ ಹರಾಜಿನಲ್ಲಿ ಹೊಸ ವಿಮಾನ ನಿಲ್ದಾಣಗಳ ಖರೀದಿಗೆ ಎದುರು ನೋಡುತ್ತಿದ್ದೇವೆ: ಅದಾನಿ ಏರ್‌ಪೋರ್ಟ್ಸ್ ಸಿಇಒ

19 Jan 2023 4:48 PM IST
share
ಸರ್ಕಾರಿ ಹರಾಜಿನಲ್ಲಿ ಹೊಸ ವಿಮಾನ ನಿಲ್ದಾಣಗಳ ಖರೀದಿಗೆ ಎದುರು ನೋಡುತ್ತಿದ್ದೇವೆ: ಅದಾನಿ ಏರ್‌ಪೋರ್ಟ್ಸ್ ಸಿಇಒ

ಹೊಸದಿಲ್ಲಿ: ಅದಾನಿ ಏರ್‌ಪೋರ್ಟ್ಸ್ ಸರ್ಕಾರಿ ಹರಾಜು ಮೂಲಕ ಮತ್ತಷ್ಟು ವಿಮಾನ ನಿಲ್ದಾಣಗಳನ್ನು ಹೊಂದುವ ಭಾರಿ ಮಹತ್ವಾಕಾಂಕ್ಷೆ ಹೊಂದಿದೆ ಎಂದು ಅದಾನಿ (Adani) ಏರ್‌ಪೋರ್ಟ್ಸ್ ಹೋಲ್ಡಿಂಗ್ಸ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರುಣ್ ಬನ್ಸಲ್ (Arun Bansal) ತಿಳಿಸಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅರುಣ್ ಬನ್ಸಲ್, ಇದು ನೀತಿ ನಿರೂಪಣೆಗೆ ಸಂಬಂಧಿಸಿದ್ದರೂ, ಹೊಸ ವಿಮಾನ ನಿಲ್ದಾಣಗಳನ್ನು ಹೊಂದಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ. ಲಕ್ನೊ ಹಾಗೂ ಅಹಮದಾಬಾದ್‌ನ ಅದಾನಿ ಏರ್‌ಪೋರ್ಟ್ಸ್ ಒಡೆತನದ ವಿಮಾನ ನಿಲ್ದಾಣಗಳನ್ನು ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣಗಳು ಎಂದು ಅಸೋಚಾಮ್ ಪ್ರಕಟಿಸಿದ ನಂತರ ANI ಸುದ್ದಿ ಸಂಸ್ಥೆಯೊಂದಿಗೆ ಪ್ರತ್ಯೇಕವಾಗಿ ಮಾತನಾಡಿರುವ ಅವರು, "ಇದು ನೀತಿ ನಿರೂಪಣೆಯ ವಿಷಯವಾಗಿದ್ದು, ಮುಂದಿನ ಹರಾಜಿನ ಸುತ್ತನ್ನು ಸರ್ಕಾರ ಯಾವಾಗ ನಿರ್ಣಯಿಸುತ್ತದೆ ಎಂಬುದನ್ನು ಅವಲಂಬಿಸಿದೆ. ನಾವು ಖಂಡಿತ ಮತ್ತಷ್ಟು ಹೊಸ ವಿಮಾನ ನಿಲ್ದಾಣಗಳನ್ನು ಹೊಂದುವ ಮಹತ್ವಾಕಾಂಕ್ಷೆ ಹೊಂದಿದ್ದೇವೆ" ಎಂದು ತಿಳಿಸಿದ್ದಾರೆ.

"ಈ ಪ್ರಶಸ್ತಿಗಳನ್ನು ಸ್ವೀಕರಿಸಿರುವುದರಿಂದ ಹಾಗೂ ದೇಶದಲ್ಲಿನ ಅತ್ಯುತ್ತಮ ಪ್ರಾದೇಶಿಕ ವಿಮಾನ ನಿಲ್ದಾಣಗಳನ್ನಾಗಿ ಲಕ್ನೊ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳನ್ನು ಗುರುತಿಸಿರುವುದರಿಂದ ನಮಗೆ ಸಂತಸವಾಗಿದೆ" ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಾಯು ಯಾನ ಉದ್ಯಮ ಬೆಳವಣಿಗೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಇನ್ನು ಐದತ್ತು ವರ್ಷಗಳಲ್ಲಿ ಭಾರತದ ವಿಮಾನ ನಿಲ್ದಾಣಗಳಿಂದ ತೆರಳುವ ಪ್ರಯಾಣಿಕರ ಸಂಖ್ಯೆ 900 ದಶಲಕ್ಷವಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸದ್ಯ ಅದಾನಿ ಏರ್‌ಪೋರ್ಟ್ಸ್ ಹೋಲ್ಡಿಂಗ್ಸ್ ಲಿಮಿಟೆಡ್ ದೇಶದಲ್ಲಿ ಏಳು ವಿಮಾನ ನಿಲ್ದಾಣಗಳ ಒಡೆತನ ಹೊಂದಿದೆ.

ಇದನ್ನೂ ಓದಿ: ಬ್ಯಾಂಕ್ ದರೋಡೆ ತಪ್ಪಿಸಿದ ಇಬ್ಬರು ಮಹಿಳಾ ಪೊಲೀಸರು; ವಿಡಿಯೋ ವೈರಲ್

share
Next Story
X