Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ...

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ರಾಜಕೀಯದೊಂದಿಗೆ ವ್ಯವಹರಿಸುವುದು ದೊಡ್ಡ ಸವಾಲಾಗಿತ್ತು: ಫೈಝರ್

ದಾವೋಸ್ 2023 ಶೃಂಗಸಭೆ

20 Jan 2023 12:29 PM IST
share
ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ರಾಜಕೀಯದೊಂದಿಗೆ ವ್ಯವಹರಿಸುವುದು ದೊಡ್ಡ ಸವಾಲಾಗಿತ್ತು: ಫೈಝರ್
ದಾವೋಸ್ 2023 ಶೃಂಗಸಭೆ

ದಾವೋಸ್: ಕೊರೊನಾ ಸಾಂಕ್ರಾಮಿಕ ಕಾಲಘಟ್ಟದಲ್ಲಿ ರಾಜಕೀಯದೊಂದಿಗೆ ವ್ಯವಹರಿಸುವುದು ನಮ್ಮ ಕಂಪನಿಯೂ ಸೇರಿದಂತೆ ಹಲವಾರು ಲಸಿಕೆ ತಯಾರಿಕಾ ಕಂಪನಿಗಳ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು ಎಂದು ಪೈಝರ್ ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಲ್ಬರ್ಟ್ ಬೌರ್ಲಾ ಅಭಿಪ್ರಾಯ ಪಟ್ಟಿದ್ದಾರೆ ಎಂದು thehindu.com ವರದಿ ಮಾಡಿದೆ.

ದಾವೋಸ್‌ನಲ್ಲಿ ಆಯೋಜನೆಗೊಂಡಿರುವ ಜಾಗತಿಕ ಆರ್ಥಿಕ ವೇದಿಕೆ ಶೃಂಗಸಭೆಯ ಸಾಂಕ್ರಾಮಿಕ ಸನ್ನದ್ಧತೆ ಸಮಿತಿಯಲ್ಲಿ ಗುರುವಾರ ಪಾಲ್ಗೊಂಡು ಮಾತನಾಡಿದ ಅವರು, ಮುಖಗವಸು ಧರಿಸುವುದು, ಲಸಿಕೆಯ ದಕ್ಷತೆ ಅಥವಾ ಲಸಿಕೆ ಪೂರೈಕೆ ಕುರಿತ ಪ್ರಶ್ನೆಗಳೆಲ್ಲವನ್ನೂ ರಾಜಕೀಕರಣಗೊಳಿಸಲಾಗಿತ್ತು ಮತ್ತು ಅವು ಲಸಿಕೆ ತಯಾರಿಕರ ಪಾಲಿಗೆ ನಿರಂತರ ತೊಡಕಾಗಿದ್ದವು ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ರಾಜಕೀಯ ಸವಾಲು ನಿಜಕ್ಕೂ ದೊಡ್ಡ ಸವಾಲು ಎಂದೂ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸರ್ಕಾರಗಳ ಭಯದಿಂದ ಉದ್ಭವಿಸಿದ ರಕ್ಷಣಾತ್ಮಕ ಕ್ರಮಗಳ ಕಾರಣಕ್ಕೆ ಗಡಿಗಳನ್ನು ಮುಚ್ಚಿದ್ದರಿಂದಾಗಿ ಲಸಿಕೆಗಳನ್ನು ರಫ್ತು ಮಾಡಲು ಮತ್ತು ಲಸಿಕೆ ತಯಾರಿಕೆಗೆ ಅವಶ್ಯಕವಾದ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವುದು ಕ್ಲಿಷ್ಟಕರವಾಗಿ ಪರಿಣಮಿಸಿತು ಎಂದು ಅವರು ತಿಳಿಸಿದ್ದಾರೆ.

ತಮ್ಮ ಪ್ರಜೆಗಳಿಗೆ ಲಸಿಕೆ ನೀಡಲು ಸರ್ಕಾರದ ನಾಯಕರು ಮಾಡುವ ಕ್ಷಮಿಸಬಹುದಾದ ರಾಜಕೀಯ ಹಾಗೂ ಚುನಾವಣಾ ಸಮಯದಲ್ಲಿ ಸಾರ್ವಜನಿಕ ಆರೋಗ್ಯವನ್ನು ರಾಜಕೀಕರಣಗೊಳಿಸುವ ಕ್ಷಮಿಸಲಾಗದ ರಾಜಕೀಯದ ನಡುವಿನ ವ್ಯತ್ಯಾಸದ ಕುರಿತು ಬ್ರಿಟನ್‌ನ ಮಾಜಿ ಪ್ರಧಾನಿ ಟೋನಿ ಬ್ಲೇರ್ ವಿಶ್ಲೇಷಿಸಿದ್ದಾರೆ.

ಮುಖಗವಸು ಧರಿಸುವುದನ್ನು ರಾಜಕೀಯ ವಿಷಯವಾಗಿಸುವುದು ಕ್ಷಮಿಸಲಾಗದ ಮತ್ತು ಮೂರ್ಖತನದ ರಾಜಕೀಯ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಬಹುತೇಕ ದೇಶಗಳಲ್ಲಿ ಕೊರೊನಾ ವೈರಸ್ ಹಿಂಬಾಗಿಲ ಮೂಲಕ ಪ್ರವೇಶಿಸಿದ್ದು, ಅದರ ಮೇಲೆ ಗಮನವಿಡಬೇಕಾದರೆ ರಾಜಕಾರಣಿಗಳಿಗೆ ಅದರಲ್ಲಿ ಮತಗಳಿಗೆ ಎಂಬುದನ್ನು ಮನದಟ್ಟು ಮಾಡಿಸಬೇಕಿದೆ ಎಂದು ಟೋನಿ ಬ್ಲೇರ್ ವ್ಯಂಗ್ಯವಾಡಿದ್ದಾರೆ.

share
Next Story
X