Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಮೇಲ್ ಮೂಲಕ 380 ಉದ್ಯೋಗಿಗಳನ್ನು...

ಇಮೇಲ್ ಮೂಲಕ 380 ಉದ್ಯೋಗಿಗಳನ್ನು ವಜಾಗೊಳಿಸಿ ಕ್ಷಮೆ ಕೋರಿದ Swiggy

20 Jan 2023 2:42 PM IST
share
ಇಮೇಲ್ ಮೂಲಕ 380 ಉದ್ಯೋಗಿಗಳನ್ನು ವಜಾಗೊಳಿಸಿ ಕ್ಷಮೆ ಕೋರಿದ Swiggy

ಹೊಸದಿಲ್ಲಿ: ಇತ್ತೀಚಿನ ಉದ್ಯೋಗ ಕಡಿತದ ಭಾಗವಾಗಿ ಸ್ವಿಗ್ಗಿ (Swiggy) 380 ಉದ್ಯೋಗಿಗಳನ್ನು ವಜಾಗೊಳಿಸಿದ್ದು, ನೂರಾರು ಉದ್ಯೋಗಿಗಳನ್ನು ವಜಾಗೊಳಿಸುವ ತನ್ನ ಯೋಜನೆಯ ಕುರಿತು ಸಂತ್ರಸ್ತ ಉದ್ಯೋಗಿಗಳಿಗೆ ಇಮೇಲ್ ಮೂಲಕ ಮಾಹಿತಿ ನೀಡಿದೆ. ಉದ್ಯೋಗ ಕಡಿತದ ಕುರಿತು ಹಲವಾರು ಕಾರಣಗಳನ್ನು ನೀಡಿರುವ ಸ್ವಿಗ್ಗಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಹರ್ಷ ಮಜೇತಿ, ಮಾನವ ಸಂಪನ್ಮೂಲ ಕಡಿತಗೊಳಿಸುವ ಕಂಪನಿಯ ನಿರ್ಧಾರದ ಕುರಿತು ಕ್ಷಮೆ ಕೋರಿದ್ದಾರೆ ಎಂದು indiatoday.in ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀಹರ್ಷ ಮಜೇತಿ, "ಪುನಾರಚನೆ ಕ್ರಮದ ಭಾಗವಾಗಿ ನಮ್ಮ ತಂಡದ ಸದಸ್ಯರ ಸಂಖ್ಯೆಯನ್ನು ತಗ್ಗಿಸುವ ಕಠಿಣ ನಿರ್ಧಾರವನ್ನು ಜಾರಿಗೊಳಿಸುತ್ತಿದ್ದೇವೆ. ಈ ಪ್ರಕ್ರಿಯೆಯಲ್ಲಿ 380 ಸ್ವಿಗ್ಗಿ ಉದ್ಯೋಗಿಗಳಿಗೆ ವಿದಾಯ ಹೇಳುತ್ತಿದ್ದೇವೆ. ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಪರಿಶೀಲಿಸಿದ ನಂತರ ಕೈಗೊಂಡ ಅತ್ಯಂತ ಕಠಿಣ ನಿರ್ಧಾರ ಇದಾಗಿದೆ. ಈ ನಿರ್ಧಾರದಿಂದ ತೊಂದರೆಗೊಳಗಾಗಿರುವ ಪ್ರತಿಯೊಬ್ಬರಿಗೂ ನಾನು ಕ್ಷಮೆ ಕೋರುತ್ತೇನೆ" ಎಂದು ತಮ್ಮ ಇಮೇಲ್‌ನಲ್ಲಿ ತಿಳಿಸಿದ್ದಾರೆ.

ಇಂತಹ ನಿರ್ಧಾರಕ್ಕೆ ತಾನು ತೀವ್ರ ಸ್ವರೂಪದ ಆರ್ಥಿಕ ಹಿಂಜರಿತ ಸವಾಲನ್ನು ಎದುರಿಸುತ್ತಿರುವುದು ಪ್ರಮುಖ ಕಾರಣ ಎಂದು ಸ್ವಿಗ್ಗಿ ಪ್ರತಿಪಾದಿಸಿದೆ. ಆಹಾರ ಪೂರೈಕೆಯ ಬೆಳವಣಿಗೆ ದರ ತಗ್ಗಿರುವ ಸಂಗತಿಯನ್ನು ಬಹಿರಂಗಪಡಿಸಿರುವ ಸ್ವಿಗ್ಗಿ, ಇದರಿಂದ ಲಾಭಾಂಶ ಮತ್ತು ಆದಾಯ ಕೂಡಾ ಕುಂಠಿತಗೊಂಡಿದೆ ಎಂದು ಹೇಳಿದೆ. ತಾನು ಸಾಕಷ್ಟು ಮೀಸಲು ನಗದು ಹೊಂದಿದ್ದೇನೆ ಎಂದು ಕಂಪನಿಯು ಪ್ರತಿಪಾದಿಸಿದ್ದರೂ, ಹೆಚ್ಚುವರಿ ನೇಮಕಾತಿಯ ಕಾರಣಕ್ಕೆ ಉದ್ಯೋಗ ಕಡಿತದ ನಿರ್ಧಾರ ಕೈಗೊಳ್ಳಬೇಕಾಯಿತು ಎಂದು ಸ್ವಿಗ್ಗಿ ಸಿಇಒ ಶ್ರೀಹರ್ಷ ಮಜೇತಿ ಹೇಳಿದ್ದಾರೆ.

ಇದನ್ನೂ ಓದಿ: ಜಾನ್‌ ಸತ್ಯನ್‌ ಅವರನ್ನು ಮದ್ರಾಸ್‌ ಹೈಕೋರ್ಟ್‌ ನ್ಯಾಯಾಧೀಶ ಹುದ್ದೆಗೆ ತನ್ನ ಶಿಫಾರಸನ್ನು ಪುನರುಚ್ಛರಿಸಿದ ಕೊಲೀಜಿಯಂ

share
Next Story
X