Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಹಳಷ್ಟು ಸಂಶೋಧನೆ ನಂತರ...

ಬಹಳಷ್ಟು ಸಂಶೋಧನೆ ನಂತರ ತಯಾರಿಸಲಾಗಿದೆ:ʼಮೋದಿʼ ಕುರಿತ ಸಾಕ್ಷ್ಯಚಿತ್ರಕ್ಕೆ ಬಿಬಿಸಿಯಿಂದ ಸ್ಪಷ್ಟನೆ

20 Jan 2023 3:55 PM IST
share
ಬಹಳಷ್ಟು ಸಂಶೋಧನೆ ನಂತರ ತಯಾರಿಸಲಾಗಿದೆ:ʼಮೋದಿʼ ಕುರಿತ ಸಾಕ್ಷ್ಯಚಿತ್ರಕ್ಕೆ ಬಿಬಿಸಿಯಿಂದ ಸ್ಪಷ್ಟನೆ

ಹೊಸದಿಲ್ಲಿ: ಗುಜರಾತ್‌ನಲ್ಲಿ 2002 ರಲ್ಲಿ ನಡೆದ ಗಲಭೆಗಳಲ್ಲಿ ಆಗಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ʼಪಾತ್ರʼ ದ ಕುರಿತು ತಾನು ಪ್ರಸಾರ ಮಾಡಿದ  ಸಾಕ್ಷ್ಯಚಿತ್ರವನ್ನು ʼಅತ್ಯುನ್ನತ ಸಂಪಾದಕೀಯ ಮಾನದಂಡಗಳ ಪ್ರಕಾರ ಬಹಳಷ್ಟು ಸಂಶೋಧನೆಯʼ ನಂತರ ತಯಾರಿಸಲಾಗಿತ್ತು ಎಂದು ಬಿಬಿಸಿ ಹೇಳಿದೆ.

ಈ ಸಾಕ್ಷ್ಯಚಿತ್ರದಲ್ಲಿ ಎತ್ತಲಾಗಿರುವ ವಿಚಾರಗಳ ಕುರಿತಂತೆ ಪ್ರತಿಕ್ರಿಯಿಸುವಂತೆ ಭಾರತ ಸರ್ಕಾರವನ್ನು ಬಿಬಿಸಿ ಕೋರಿತ್ತು ಆದರೆ ಸರ್ಕಾರ ಪ್ರತಿಕ್ರಿಯಿಸಲು ನಿರಾಕರಿಸಿದೆ ಎಂದು ಬಿಬಿಸಿ ಹೇಳಿದೆ.

"ಇಂಡಿಯಾ: ದಿ ಮೋದಿ ಕ್ವೆಶ್ಚನ್ ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಮೊದಲ ಭಾಗ ಜನವರಿ 17 ರಂದು ಪ್ರಸಾರಗೊಂಡಿತ್ತು. ಬ್ರಿಟಿಷ್‌ ಸರ್ಕಾರ ಈ ಗುಜರಾತ್‌ ಗಲಭೆಗಳ ಕುರಿತು  ತನಿಖೆ ನಡೆಸಲು ಕಳುಹಿಸಿದ ತಂಡವು ಆಗಿನ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಮೋದಿ ಗಲಭೆಗಳಿಗೆ ಕಾರಣವಾದ "ನಿರ್ಭೀತಿಯ ವಾತಾವರಣಕ್ಕೆ ನೇರವಾಗಿ ಜವಾಬ್ದಾರರು," ಎಂದು ಕಂಡುಕೊಂಡಿದೆ ಎಂದು ಸಾಕ್ಷ್ಯಚಿತ್ರದಲ್ಲಿ ಹೇಳಲಾಗಿದೆ.

ತನಿಖೆಗೆ ಆಗಮಿಸಿದ್ದ ತಂಡವು ಬ್ರಿಟಿಷ್‌ ಸರ್ಕಾರಕ್ಕೆ ಕಳುಹಿಸಿದ್ದ ವರದಿಯನ್ನು ಸಾಕ್ಷ್ಯಚಿತ್ರ ಉಲ್ಲೇಖಿಸಿತ್ತಲ್ಲದೆ ಈ ವರದಿ ಪ್ರಕಟಗೊಂಡಿಲ್ಲ ಎಂದು ಹೇಳಿದೆ. ಈ ಸಾಕ್ಷ್ಯಚಿತ್ರದ ಎರಡನೇ ಭಾಗ ಜನವರಿ 24 ರಂದು ಪ್ರಸಾರವಾಗಲಿದ್ದು ಅದರಲ್ಲಿ 2019 ರಲ್ಲಿ ಮರು ಆಯ್ಕೆಗೊಂಡ ನಂತರದ ಮೋದಿ ಸರ್ಕಾರದ ಟ್ರ್ಯಾಕ್‌ ರೆಕಾರ್ಡ್‌ ಮೇಲೆ ಬೆಳಕು ಚೆಲ್ಲಲಿದೆ.

"ಈ ಸಾಕ್ಷ್ಯಚಿತ್ರದಲ್ಲಿ ಬಿಜೆಪಿ ಸದಸ್ಯರ ಸಹಿತ ಹಲವರ ಅಭಿಪ್ರಾಯಗಳಿವೆ, ಭಾರತದ ಹಿಂದು ಬಹುಸಂಖ್ಯಾತರು ಹಾಗೂ ಮುಸ್ಲಿಂ ಅಲ್ಪಸಂಖ್ಯಾತರ ನಡುವಿನ ಉದ್ವಿಗ್ನತೆ ಹಾಗೂ ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ರಾಜಕಾರಣದ ಅವಲೋಕನ ಈ ಸಾಕ್ಷ್ಯಚಿತ್ರದಲ್ಲಿದೆ," ಎಂದು ಬಿಬಿಸಿ ಹೇಳಿಕೊಂಡಿದೆ.

ಈ ಸಾಕ್ಷ್ಯಚಿತ್ರ ಪ್ರಚಾರದ ಭಾಗವಾಗಿದೆ ಹಾಗೂ ತಿರಸ್ಕರಿಸಲ್ಪಟ್ಟ ಒಂದು ವಾದವನ್ನು ಮುಂದಿಡುವ ಉದ್ದೇಶ ಹೊಂದಿದೆ ಎಂದು ಹೇಳಿ ಗುರುವಾರ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟೀಕಿಸಿದ ನಂತರ ಬಿಬಿಸಿ ಯ ಸೃಷ್ಟೀಕರಣ ಬಂದಿದೆ.

share
Next Story
X