Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಆದೇಶವನ್ನು ಲೆ.ಗವರ್ನರ್...

ಸುಪ್ರೀಂ ಆದೇಶವನ್ನು ಲೆ.ಗವರ್ನರ್ ಪಾಲಿಸಲೇಬೇಕು: ಕಡತವನ್ನು ವಾಪಸ್ ಕಳುಹಿಸಿದ ಆಪ್ ಸರಕಾರ

20 Jan 2023 9:53 PM IST
share
ಸುಪ್ರೀಂ ಆದೇಶವನ್ನು ಲೆ.ಗವರ್ನರ್ ಪಾಲಿಸಲೇಬೇಕು: ಕಡತವನ್ನು ವಾಪಸ್ ಕಳುಹಿಸಿದ ಆಪ್ ಸರಕಾರ

ಹೊಸದಿಲ್ಲಿ,ಜ.20: ಅರವಿಂದ ಕೇಜ್ರಿವಾಲ್(Arvind Kejriwal) ನೇತೃತ್ವದ ದಿಲ್ಲಿ ಸರಕಾರ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಪ್ರತಿನಿಧಿಯಾಗಿರುವ ಲೆಫ್ಟಿನಂಟ್ ಗವರ್ನರ್ ವಿ.ಕೆ.ಸಕ್ಸೇನಾ(V.K Saxena) ನಡುವಿನ ಕಚ್ಚಾಟವು ಶುಕ್ರವಾರ ಹೊಸ ತಿರುವನ್ನು ಪಡೆದುಕೊಂಡಿದೆ. ಆಪ್ ಸರಕಾರವು ಶಿಕ್ಷಕರನ್ನು ತರಬೇತಿಗಾಗಿ ವಿದೇಶಕ್ಕೆ ಕಳುಹಿಸುವ ಪ್ರಸ್ತಾವವನ್ನೊಳಗೊಂಡಿರುವ ಕಡತವನ್ನು ಕಟುವಾದ ಜ್ಞಾಪನ ಪತ್ರದೊಂದಿಗೆ ಸಕ್ಸೇನಾರಿಗೆ ವಾಪಸ್ ಕಳುಹಿಸಿದೆ.

ಶಿಕ್ಷಕರ ತರಬೇತಿಗೆ ಲ.ಗವರ್ನರ್ ಅಡ್ಡಿಯಾಗಬಾರದು. ಅವರು ತಕ್ಷಣ ಪ್ರಸ್ತಾವಕ್ಕೆ ಅನುಮತಿ ನೀಡಬೇಕು. ಲೆ.ಗವರ್ನರ್ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಲೇಬೇಕು. ನ್ಯಾಯಾಲಯದ ಪ್ರಕಾರ ಅವರು ದಿಲ್ಲಿ ಸರಕಾರದ ಎಲ್ಲ ಕಡತಗಳನ್ನು ಕೇಳುವಂತಿಲ್ಲ ಎಂದು ಆಪ್ ಸರಕಾರವು ತಿಳಿಸಿದೆ. ಸಕ್ಸೇನಾ ಈ ಮೊದಲು ಪ್ರಸ್ತಾವವನ್ನು ವಾಪಸ್ ಕಳುಹಿಸಿದ್ದರು. ತನ್ನ ಕುರಿತು ‘ಗಣನೀಯವಾಗಿ ತಪ್ಪುದಾರಿಗೆ ಎಳೆಯುವ,ಸುಳ್ಳು ಮತ್ತು ಅವಹೇಳನಕಾರಿ ’ಹೇಳಿಕೆಗಳಿಗಾಗಿ ಸಕ್ಸೇನಾ ಕೇಜ್ರಿವಾಲ್ರನ್ನು ಖಂಡಿಸಿ ಪತ್ರ ಬರೆದ ಬಳಿಕ ಆಪ್ ಸರಕಾರವು ಕಡತವನ್ನು ಅವರಿಗೆ ಮರುರವಾನಿಸಿದೆ.

ತರಬೇತಿಗಾಗಿ ಫಿನ್ಲಂಡ್ಗೆ ಶಿಕ್ಷಕರ ಭೇಟಿಯನ್ನು ಲೆ.ಗವರ್ನರ್ ತಡೆಹಿಡಿದಿದ್ದಾರೆ ಮತ್ತು ಈ ವಾರದ ಆರಂಭದಲ್ಲಿ ಪ್ರತಿಭಟಿಸಲು ತನ್ನ ನಿವಾಸಕ್ಕೆ ಜಾಥಾ ನಡೆಸಿದ್ದ ಆಪ್ ಶಾಸಕರನ್ನು ಭೇಟಿಯಾಗಲು ಅವರು ನಿರಾಕರಿಸಿದ್ದರು ಎಂಬ ಕೇಜ್ರಿವಾಲ್ ಆರೋಪದ ನಡುವೆಯೇ ಅವರ ಮತ್ತು ಸಕ್ಸೇನಾ ಮಧ್ಯೆ ವಾಗ್ಯುದ್ಧ ನಡೆದಿದೆ.

ತರಬೇತಿಗಾಗಿ ಫಿನ್ಲಂಡ್ಗೆ ಶಿಕ್ಷಕರ ಭೇಟಿಯನ್ನು ತಾನೆಂದಿಗೂ ತಿರಸ್ಕರಿಸಿಲ್ಲ,ಆದರೆ ಹೆಚ್ಚು ಮಿತವ್ಯಯಕಾರಿ ಪರ್ಯಾಯದ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದೆ ಎಂದು ಸಕ್ಸೇನಾ ಸಮರ್ಥಿಸಿಕೊಂಡಿದ್ದಾರೆ.

share
Next Story
X