Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿಯ ಯುವಕನ ಅಪಹರಣ ಪ್ರಕರಣ...

ಉಪ್ಪಿನಂಗಡಿಯ ಯುವಕನ ಅಪಹರಣ ಪ್ರಕರಣ ಭೇದಿಸಿದ ಪೊಲೀಸರು: ಐವರ ಬಂಧನ

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಬಂಧನದಿಂದ ಕೃತ್ಯ ಬಯಲಿಗೆ

21 Jan 2023 2:34 PM IST
share
ಉಪ್ಪಿನಂಗಡಿಯ ಯುವಕನ ಅಪಹರಣ ಪ್ರಕರಣ ಭೇದಿಸಿದ ಪೊಲೀಸರು: ಐವರ ಬಂಧನ
ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಬಂಧನದಿಂದ ಕೃತ್ಯ ಬಯಲಿಗೆ

ಮಂಗಳೂರು, ಜ.21: ಹಣಕ್ಕಾಗಿ ಉಪ್ಪಿನಂಗಡಿಯ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಆರೋಪಿಗಳಾದ ಉಪ್ಪಿನಂಗಡಿಯ ಅಬೂಬಕರ್ ಸಿದ್ದೀಕ್ ಯಾನೆ ಕರ್ವೆಲ್ ಸಿದ್ದಿಕ್ (39), ಕಲಂದರ ಶಾಫಿ ಗಡಿಯಾರ(22), ದೇರಳಕಟ್ಟೆಯ ಇರ್ಫಾನ್(38), ಪಾಂಡೇಶ್ವರದ ಮುಹಮ್ಮದ್ ರಿಯಾಝ್(33) ಮತ್ತು ಬೆಳ್ತಂಗಡಿಯ ಮುಹಮ್ಮದ್ ಇರ್ಷಾದ್(28) ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.

ಆರೋಪಿಗಳು ಗೃಹಬಂಧನದಲ್ಲಿರಿಸಿದ್ದ ಕಡಬ ತಾಲೂಕಿನ ಕೊಯಿಲ ಗ್ರಾಮದ ಶಾರುಕ್‌ನ್ನು ಪೊಲೀಸರು ರಕ್ಷಿಸಿದ್ದಾರೆ.

ಶುಕ್ರವಾರ ಬೆಳಗ್ಗಿನ ಜಾವ ಗಸ್ತಿನಲ್ಲಿದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ಎಂಬವರು ಅರ್ಕುಳ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ಕಾರೊಂದನ್ನು ನಿಲ್ಲಿಸಿ ಅನುಮಾನಾಸ್ಪದವಾಗಿ ನಿಂತಿದ್ದವರನ್ನು ಐವರನ್ನು ಪ್ರಶ್ನಿಸಿದ್ದರು. ಈ ವೇಳೆ ಐವರು ಪೊಲೀಸರತ್ತ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದರು.

ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಕೊಂಡು ಕಾರ್ಯಾಚರಣೆ ನಡೆಸಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಂಗಳೂರಿನ ರೌಡಿ ಶೀಟರ್ ಒಬ್ಬನ ಸೂಚನೆಯಂತೆ ಉಪ್ಪಿನಂಗಡಿಯ ಕೊಯಿಲ ನಿವಾಸಿ ಶಾರೂಕ್‌ನನ್ನು ಅಪಹರಿಸಿರುವುದು ಬೆಳಕಿಗೆ ಬಂತು ಎಂದು ಪೊಲೀಸರು ಆಯುಕ್ತರು ಮಾಹಿತಿ ನೀಡಿದರು.

ಐವರು ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ರೌಡಿ ಶೀಟರ್ ಒಬ್ಬನ ನಿರ್ದೇಶನದ ಮೇರೆಗೆ ಶಾರುಖ್ ನನ್ನು ಕಿಡ್ನಾಪ್ ಮಾಡಿದೆ. ಪ್ರಮುಖ ಆರೋಪಿಯನ್ನು ಇನ್ನಷ್ಟೆ ಬಂಧಿಸಬೇಕಿದೆ. ಈ ರೌಡಿ ಶೀಟರ್ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.

share
Next Story
X