Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೇತಾಜಿಯ ಪರಂಪರೆಯನ್ನು...

ನೇತಾಜಿಯ ಪರಂಪರೆಯನ್ನು ಬಳಸಿಕೊಳ್ಳಲಿಕ್ಕಾಗಿ ಅವರ ಜನ್ಮದಿನವನ್ನು ಆಚರಿಸಲು ಆರೆಸ್ಸೆಸ್ ಯೋಜಿಸುತ್ತಿದೆ: ಪುತ್ರಿ

"ಆರೆಸ್ಸೆಸ್‌ ಸಿದ್ಧಾಂತಕ್ಕೂ ನೇತಾಜಿ ಚಿಂತನೆಗೂ ಅಜಗಜಾಂತರವಿದೆ"

21 Jan 2023 5:59 PM IST
share
ನೇತಾಜಿಯ ಪರಂಪರೆಯನ್ನು ಬಳಸಿಕೊಳ್ಳಲಿಕ್ಕಾಗಿ ಅವರ ಜನ್ಮದಿನವನ್ನು ಆಚರಿಸಲು ಆರೆಸ್ಸೆಸ್ ಯೋಜಿಸುತ್ತಿದೆ: ಪುತ್ರಿ
"ಆರೆಸ್ಸೆಸ್‌ ಸಿದ್ಧಾಂತಕ್ಕೂ ನೇತಾಜಿ ಚಿಂತನೆಗೂ ಅಜಗಜಾಂತರವಿದೆ"

ಕೊಲ್ಕತ್ತಾ: ಜನವರಿ 23 ರಂದು ನೇತಾಜಿ ಸುಭಾಸ್‌ ಚಂದ್ರ ಬೋಸ್‌ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಆರೆಸ್ಸೆಸ್‌ ಸಿದ್ಧತೆ ನಡೆಸಿರುವ ನಡುವೆ  ನೇತಾಜಿ ಅವರ ಪುತ್ರಿ ಅನಿತಾ ಬೋಸ್-ಪ್ಫಾಫ್‌ ಪ್ರತಿಕ್ರಿಯಿಸಿ, ತಮ್ಮ ತಂದೆಯ ಹೆಸರಿನಿಂದ ಭಾಗಶಃ ಪ್ರಯೋಜನ ಪಡೆಯುವ ಉದ್ದೇಶದಿಂದ ಇದನ್ನು ಮಾಡಲಾಗುತ್ತಿದೆ ಎಂದಿದ್ದಾರೆ.

"ಆರೆಸ್ಸೆಸ್‌ ಸಿದ್ಧಾಂತ ಮತ್ತು ರಾಷ್ಟ್ರೀಯವಾದಿ ನಾಯಕರಾಗಿದ್ದ ಬೋಸ್‌ ಅವರು ಜಾತ್ಯತೀತತೆ ಮತ್ತು ಸೇರ್ಪಡೆ ಕುರಿತು ಹೊಂದಿದ್ದ ಚಿಂತನೆಗಳ ನಡುವೆ ಅಜಗಜಾಂತರ ವ್ಯತ್ಯಾಸವಿದೆ," ಎಂದು ಅನಿತಾ ಬೋಸ್‌ ಹೇಳಿದ್ದಾರೆ.

"ಸಿದ್ಧಾಂತದ ವಿಚಾರ ಬಂದಾಗ, ಭಾರತದಲ್ಲಿ ಇತರ ಯಾವುದೇ ಪಕ್ಷಕ್ಕಿಂತ ಹೆಚ್ಚಾಗಿ ಕಾಂಗ್ರೆಸ್‌ ಪಕ್ಷದ ಸಿದ್ಧಾಂತವು ನೇತಾಜಿ ಸಿದ್ಧಾಂತಕ್ಕೆ ಹತ್ತಿರವಾಗಿದೆ," ಎಂದು ಅರು ಹೇಳಿದ್ದಾರೆ.

"ನೇತಾಜಿ ಅವರ ಚಿಂತನೆಯಂತೆ ಎಲ್ಲಾ ಧರ್ಮಗಳನ್ನು ಗೌರವಿಸುವ ಪರಿಕಲ್ಪನೆಯನ್ನು ಬಿಜೆಪಿ ಮತ್ತು ಆರೆಸ್ಸೆಸ್‌ ಪ್ರತಿಫಲಿಸುವುದಿಲ್ಲ.  ಹಿಂದುವಾಗಿದ್ದರೂ ಇತರ ಧರ್ಮಗಳನ್ನು ಗೌರವಿಸುವುದರ ಮೇಲೆ ನೇತಾಜಿ ನಂಬಿಕೆಯಿರಿಸಿದ್ದರು. ಆರೆಸ್ಸೆಸ್‌ ಮತ್ತು ಬಿಜೆಪಿ ಈ ಧೋರಣೆಯನ್ನು ಬಿಂಬಿಸುವುದಿಲ್ಲ. ಸರಳವಾಗಿ ಹೇಳಬೇಕೆಂದರೆ ಅವರು ಬಲಪಂಥಿಯರು ಹಾಗೂ ನೇತಾಜಿ ಎಡಪಂಥಿಯರು," ಎಂದು ಜರ್ಮನಿಯಿಂದ ಮಾಧ್ಯಮ ಸಂಸ್ಥೆಯೊಂದಕ್ಕೆ ಅನಿತಾ ಬೋಸ್‌ ಪ್ರತಿಕ್ರಿಯಿಸಿದ್ದಾರೆ.

ಅದೇ ಸಮಯ ನೇತಾಜಿ ಅವರನ್ನು ಗೌರವಿಸಲು ಕೇಂದ್ರ ಸರ್ಕಾರ ಕೈಗೊಂಡ ಹಲವು ಕಾರ್ಯಕ್ರಮಗಳನ್ನು ಅವರು ಶ್ಲಾಘಿಸಿದ್ದಾರೆ.

ನೇತಾಜಿ ಜಯಂತಿ ಅಂಗವಾಗಿ ಜನವರಿ 23 ರಂದು ಕೊಲ್ಕತ್ತಾದ ಶಾಹಿದ್‌ ಮಿನಾರ್‌ ಮೈದಾನದಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗ್ವತ್‌ ಮಾತನಾಡಲಿದ್ದಾರೆ.

share
Next Story
X