Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಟಿ ಅಪರ್ಣಾ ಬಾಲಮುರಳಿಯೊಂದಿಗೆ ಅನುಚಿತ...

ನಟಿ ಅಪರ್ಣಾ ಬಾಲಮುರಳಿಯೊಂದಿಗೆ ಅನುಚಿತ ವರ್ತನೆ: ವಿದ್ಯಾರ್ಥಿ ಅಮಾನತು

21 Jan 2023 7:06 PM IST
share
ನಟಿ ಅಪರ್ಣಾ ಬಾಲಮುರಳಿಯೊಂದಿಗೆ ಅನುಚಿತ ವರ್ತನೆ: ವಿದ್ಯಾರ್ಥಿ ಅಮಾನತು

ತಿರುವನಂತಪುರ: ಎರ್ನಾಕುಲಂ ಕಾನೂನು ಕಾಲೇಜಿನಲ್ಲಿ ನಟಿ ಅಪರ್ಣಾ ಬಾಲಮುರಳಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿಯನ್ನು ಶುಕ್ರವಾರ, ಜನವರಿ 20 ರಂದು ಅಮಾನತುಗೊಳಿಸಲಾಗಿದೆ. 

ಅಪರ್ಣಾ ಮತ್ತು ನಟ ವಿನೀತ್ ಶ್ರೀನಿವಾಸನ್ ಮತ್ತು ಚಿತ್ರತಂಡದ ಇತರ ಸದಸ್ಯರು ತಮ್ಮ ಚಿತ್ರ ʼತಂಕಂʼ ಪ್ರಚಾರಕ್ಕಾಗಿ ಕಾಲೇಜಿಗೆ ಭೇಟಿ ನೀಡಿದ್ದರು. ಈ ವೇಳೆ ಫೋಟೋ ಕ್ಲಿಕ್ಕಿಸುವ ನೆಪದಲ್ಲಿ ವಿದ್ಯಾರ್ಥಿಯೊಬ್ಬ ನಟಿ ಹೆಗಲಿಗೆ ಕೈ ಹಾಕಿರುವ ಘಟನೆ ನಡೆದಿತ್ತು. ಘಟನೆಯ ವಿಡಿಯೋ ವ್ಯಾಪಕ ವೈರಲ್‌ ಆದ ಬಳಿಕ ಆಕ್ರೋಶ ವ್ಯಕ್ತವಾಗಿತ್ತು.

ಎರ್ನಾಕುಲಂ ಲಾ ಕಾಲೇಜ್ ಯೂನಿಯನ್ ನಟಿ ಬಳಿ ಕ್ಷಮೆಯಾಚಿಸಿದೆ. ನಟಿಗೆ ನಡೆದ ಅನಾನುಕೂಲವಾದ ಘಟನೆಗಾಗಿ ಒಕ್ಕೂಟವು ಅತ್ಯಂತ ವಿಷಾದಿಸುತ್ತಿದೆ ಘಟನೆಯು ಗಂಭೀರ ಸಮಸ್ಯೆಯಾಗಿದ್ದು, ಇದು ಪುನರಾವರ್ತನೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಘವು ಹೇಳಿದೆ.
 
ಅಪರ್ಣಾ ಜೊತೆ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿ ಕೂಡ ನಂತರ ವೇದಿಕೆ ಮೇಲೆ ಬಂದು ನಟಿ ಬಳಿ ಕ್ಷಮೆ ಕೇಳಿದ್ದು, ಹಸ್ತಲಾಘವ ಮಾಡಲು ಕೈ ಮುಂದೆ ಮಾಡಿದ್ದಾನೆ. ಆದರೆ ನಟಿ ನಯವಾಗಿ ಅದನ್ನು ತಿರಸ್ಕರಿಸಿದ್ದಾರೆ. ಈ ವಿಡಿಯೋ ಕೂಡಾ ವೈರಲ್‌ ಆಗಿದೆ.

A college student misbehaved with actress Aparna Balamurali during the promotion function of Thangam movie. @Vineeth_Sree I'm surprised about your silence What the hell #Thankam film crew doing there.
@Aparnabala2 #AparnaBalamurali pic.twitter.com/icGvn4wVS8

— Mollywood Exclusive (@Mollywoodfilms) January 18, 2023
share
Next Story
X