Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಡಮಾನ್ ನ 21 ಅನಾಮಿಕ ದ್ವೀಪಗಳಿಗೆ...

ಅಂಡಮಾನ್ ನ 21 ಅನಾಮಿಕ ದ್ವೀಪಗಳಿಗೆ ‘ಪರಮವೀರ ಚಕ್ರ’ ಪ್ರಶಸ್ತಿ ವಿಜೇತರ ಹೆಸರು: ಕೇಂದ್ರ ಸರಕಾರ ನಿರ್ಧಾರ

21 Jan 2023 11:31 PM IST
share
ಅಂಡಮಾನ್ ನ 21 ಅನಾಮಿಕ ದ್ವೀಪಗಳಿಗೆ ‘ಪರಮವೀರ ಚಕ್ರ’ ಪ್ರಶಸ್ತಿ ವಿಜೇತರ ಹೆಸರು: ಕೇಂದ್ರ ಸರಕಾರ ನಿರ್ಧಾರ

ಹೊಸದಿಲ್ಲಿ, ಜ. 21: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ 21 ಅತಿ ದೊಡ್ಡ ಅನಾಮಿಕ ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ವಿಜೇತರ ಹೆಸರುಗಳನ್ನು ಇಡಲು ಕೇಂದ್ರ ಸರಕಾರ ನಿರ್ಧರಿಸಿದೆ. ನೇತಾಜಿ ಸುಭಾಶ್ ಚಂದ್ರ ಬೋಸ್ ಜನ್ಮ ದಿನವಾದ ಜನವರಿ 23ರಂದು ಈ ಕಾರ್ಯಕ್ರಮ ನಡೆಯಲಿದೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.ಜನವರಿ 23ನ್ನು ‘ಪರಾಕ್ರಮ ದಿವಸ್’ ಆಗಿ ಆಚರಿಸಲಾಗುತ್ತಿದೆ.

ನೇತಾಜಿ ಸುಭಾಶ್ ಚಂದ್ರ ಬೋಸ್ ಎಂಬುದಾಗಿ ಹೆಸರಿಸಲ್ಪಟ್ಟಿರುವ ದ್ವೀಪದಲ್ಲಿ ಅವರ ಸ್ಮರಣಾರ್ಥ ನಿರ್ಮಿಸಲಾಗುವ ರಾಷ್ಟ್ರೀಯ ಸ್ಮಾರಕದ ಮಾದರಿಯೊಂದನ್ನೂ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಅನಾವರಣಗೊಳಿಸುವರು ಎಂದು ಹೇಳಿಕೆಯೊಂದು ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಐತಿಹಾಸಿಕ ಮಹತ್ವವನ್ನು ಗಮನದಲ್ಲಿರಿಸಿಕೊಂಡು, ನೇತಾಜಿಯ ಸ್ಮರಣೆಯನ್ನು ಶಾಶ್ವತಗೊಳಿಸಲು ರಾಸ್ ಐಲ್ಯಾಂಡ್ ದ್ವೀಪಕ್ಕೆ ನೇತಾಜಿ ಸುಭಾಸ್ಚಂದ್ರ ಬೋಸ್ ದ್ವೀಪ ಎಂಬುದಾಗಿ ಪ್ರಧಾನಿ ಮೋದಿ 2018ರಲ್ಲಿ ದ್ವೀಪಕ್ಕೆ ನೀಡಿದ್ದ ಭೇಟಿಯ ವೇಳೆ ಹೆಸರನ್ನಿಟ್ಟಿದ್ದರು ಎಂದು ಹೇಳಿಕೆ ತಿಳಿಸಿದೆ.
ನೀಲ್ ಐಲ್ಯಾಂಡ್ ಮತ್ತು ಹ್ಯಾವ್ಲಾಕ್ ಐಲ್ಯಾಂಡ್ಗಳಿಗೂ ಕ್ರಮವಾಗಿ ಶಹೀದ್ ದ್ವೀಪ್ ಮತ್ತು ಸ್ವರಾಜ್ ದ್ವೀಪ್ ಎಂಬುದಾಗಿ ಮರುನಾಮಕರಣ ಮಾಡಲಾಗಿತ್ತು.

share
Next Story
X