Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲಿ ನದಿಮಾಲಿನ್ಯ ಅತ್ಯಧಿಕ:...

ಮಹಾರಾಷ್ಟ್ರದಲ್ಲಿ ನದಿಮಾಲಿನ್ಯ ಅತ್ಯಧಿಕ: ಪರಿಸರ ಮಂಡಳಿ ವರದಿ

22 Jan 2023 9:12 AM IST
share
ಮಹಾರಾಷ್ಟ್ರದಲ್ಲಿ ನದಿಮಾಲಿನ್ಯ ಅತ್ಯಧಿಕ: ಪರಿಸರ ಮಂಡಳಿ ವರದಿ

ಪುಣೆ: ದಏಶದಲ್ಲಿ 279 ನದಿಗಳ 311 ಸ್ಥಳಗಳನ್ನು ಮಾಲಿನ್ಯಕಾರಕ ತಾಣಗಳಾಗಿ ಗುರುತಿಸಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಟಿಸಿದೆ. ಮಹಾರಾಷ್ಟ್ರ ನದಿಮಾಲಿನ್ಯದಲ್ಲಿ ಅಗ್ರಸ್ಥಾನಿಯಾಗಿದ್ದು, ರಾಜ್ಯದ 55 ನದಿ ದಂಡೆಗಳನ್ನು ಮಾಲಿನ್ಯಕಾರಕ ತಾಣಗಳೆಂದು ಪರಿಗಣಿಸಲಾಗಿದೆ.

ಸಿಪಿಸಿಬಿ ಪ್ರಕಾರ, ಬಿಹಾರ, ಛತ್ತೀಸ್‌ಗಢ, ಹರ್ಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್ ಸೇರಿದಂತೆ ದೇಶದ 13 ರಾಜ್ಯಗಳಲ್ಲಿ ನದಿ ಮಾಲಿನ್ಯ ತಾಣಗಳು ಹೆಚ್ಚಿದ್ದು, ಈ ಪೈಕಿ ಮಹಾರಾಷ್ಟ್ರ ಕೂಡಾ ಸೇರಿದೆ. ನಾಲ್ಕು ವರ್ಷದ ಹಿಂದೆ ಅಂದರೆ 2018ರಲ್ಲಿ 53 ನದಿ ದಂಡೆಗಳನ್ನು ಮಾಲಿನ್ಯಕಾರಕ ಸ್ಥಳಗಳೆಂದು ಗುರುತಿಸಲಾಗಿತ್ತು.

ಈ ಎಲ್ಲ ಮಾಲಿನ್ಯಕಾರಕ ಪ್ರದೇಶಗಳಲ್ಲಿ ನೈಸರ್ಗಿಕ ಹರಿವನ್ನು ಕಡ್ಡಾಯವಾಗಿ ಖಾತರಿಪಡಿಸುವಂತೆ ಎಲ್ಲ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಸೂಚಿಸಲಾಗಿದೆ. ನೈಸರ್ಗಿಕ ಹರಿವು ಎಂದರೆ ನದಿಯನ್ನು ಸ್ವಚ್ಛವಾಗಿ ನಿರ್ವಹಿಸಲು ಬೇಕಾದ ಕನಿಷ್ಠ ನೀರು ಹರಿವಿನ ಪ್ರಮಾಣವಾಗಿದೆ.
ಈ ಮಲಿನ ಪ್ರದೇಶಗಳಲ್ಲಿ ನದಿ ನೀರಿನಲ್ಲಿ ಅಧಿಕ ಮಟ್ಟದ ಜೀವ ರಾಸಾಯನಿಕ ಆಮ್ಲಜನಕ ಬೇಡಿಕೆ ಮಟ್ಟ (ಬಿಓಡಿ) ಕಂಡುಬಂದಿದೆ. ಮಲಿನ ಪ್ರದೇಶಗಳಲ್ಲಿ ಈ ನದಿ ನೀರು ಸ್ನಾನಕ್ಕೆ ನಿಗದಿಪಡಿಸಿದ ಬಿಓಡಿ ಮಾನದಂಡವನ್ನೂ ತಲುಪಿಲ್ಲ. ಈ ಪ್ರದೇಶಗಳಲ್ಲಿ ಬಿಓಡಿ ಮಟ್ಟ ಪ್ರತಿ ಲೀಟರ್‌ಗೆ 3 ಮಿಲಿಗ್ರಾಂಗಿಂತ ಅಧಿಕ ಇದೆ ಎಂದು ಸ್ಪಷ್ಟಪಡಿಸಿದೆ.

ಮಹಾರಾಷ್ಟ್ರದಲ್ಲಿ 56 ನದಿಗಳ ನೀರಿನ ಗುಣಮಟ್ಟ ಪರೀಕ್ಷಿಸಲಾಗಿತ್ತು. ಈ ಪೈಕಿ 55 ನದಿಗಳ 147 ಕಡೆಗಳಲ್ಲಿ ಬಿಓಡಿ ಮಟ್ಟ ನಿಗದಿತ ಪ್ರಮಾಣಕ್ಕಿಂತ ಅಧಿಕ ಇದೆ.

share
Next Story
X