Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಣರಾಜ್ಯೋತ್ಸವದಂದು ಬಿಎಂಟಿಸಿಯ 'ನಿಮ್...

ಗಣರಾಜ್ಯೋತ್ಸವದಂದು ಬಿಎಂಟಿಸಿಯ 'ನಿಮ್ ಬಸ್' ಆ್ಯಪ್ ಪ್ರಾರಂಭ

23 Jan 2023 11:08 PM IST
share
ಗಣರಾಜ್ಯೋತ್ಸವದಂದು ಬಿಎಂಟಿಸಿಯ ನಿಮ್ ಬಸ್ ಆ್ಯಪ್ ಪ್ರಾರಂಭ

ಬೆಂಗಳೂರು, ಜ. 23: ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ‘ನಿಮ್ಮ ಬಸ್’ ಆ್ಯಪ್ ಜ.26ರ ಗಣರಾಜ್ಯೋತ್ಸವ ದಿನದಿಂದ ಪ್ರಾರಂಭವಾಗಲಿದೆ ಎಂದು ನಿಗಮ ತಿಳಿಸಿದೆ.

ನಿಮ್ಮ ಬಸ್ ಅಪ್ಲಿಕೇಶನ್ ಬಳಕೆದಾರರಿಗೆ ನೈಜ ಸಮಯದಲ್ಲಿ ಬಿಎಂಟಿಸಿಯ ಬಸ್‍ಗಳನ್ನು ಟ್ರ್ಯಾಕ್ ಮಾಡಲು ಸಹಾಯಕವಾಗಲಿದೆ. ಇದರಿಂದ ಪ್ರಯಾಣವನ್ನು ತೊಂದರೆಯಿಂದ ಮುಕ್ತವಾಗಿಸಲು ಇತರ ಆಯ್ಕೆಗಳ ಜೊತೆಗೆ ಬಸ್ ದರದ ವಿವರಗಳು, ಮಾರ್ಗಗಳು ಮತ್ತು ವೇಳಾಪಟ್ಟಿಗಳನ್ನು ಆ್ಯಪ್ ಮೂಲಕ ಪಡೆಯಬಹುದಾಗಿದೆ.

ಡಿಸೆಂಬರ್ 23 ರಂದು ಈ ಆ್ಯಪ್ ಅನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದ ರಸ್ತೆ ಸಾರಿಗೆ ನಿಗಮವು ಕೆಲ ತಾಂತ್ರಿಕ ದೋಷಗಳನ್ನು ಸರಿಪಡಿಸಲು ಮತ್ತು ಅದರ ನಿಖರತೆಯನ್ನು ಸುಧಾರಿಸಲು ಯೋಜನೆಯನ್ನು ಮುಂದೂಡಿತ್ತು.  

ಅಪ್ಲಿಕೇಶನ್‍ಗೆ ಬಳಕೆದಾರರು ನೀಡಿದ ಪ್ರತಿಕ್ರಿಯೆ ಆಧರಿಸಿ ಆ್ಯಪ್ ಅನ್ನು ಉತ್ತಮಗೊಳಿಸಲಾಗುತ್ತದೆ. ಹಲವು ದೋಷಗಳಿಂದ ಕೂಡಿದ್ದರಿಂದ ಆ್ಯಪ್ ಬರಲು ವಿಳಂಬವಾಯಿತು. ‘ನಿಮ್ ಬಸ್' ಬಿಎಂಟಿಸಿಯ ಮೂರನೇ ಅಪ್ಲಿಕೇಶನ್ ಆಗಿದ್ದು, ಅದು ವಿಫಲಗೊಳ್ಳಲು ನಾವು ಬಯಸುವುದಿಲ್ಲ. ಕಳೆದ ಕೆಲವು ವಾರಗಳಿಂದ ಅಪ್ಲಿಕೇಶನ್ ಪರೀಕ್ಷೆಯಲ್ಲಿದೆ. ನಾವು ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕಾಗಿದೆ ಎಂದು ಬಿಎಂಟಿಸಿಯ ಮೂಲಗಳು ತಿಳಿಸಿವೆ.

share
Next Story
X