Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದಲ್ಲಿ ಮುಂದುವರಿದ ದುರಂತ ಸರಣಿ:...

ಅಮೆರಿಕದಲ್ಲಿ ಮುಂದುವರಿದ ದುರಂತ ಸರಣಿ: ಮತ್ತೆ ಮೂರು ಗುಂಡೇಟು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು ಸೇರಿ 9 ಮಂದಿ ಬಲಿ

24 Jan 2023 1:00 PM IST
share
ಅಮೆರಿಕದಲ್ಲಿ ಮುಂದುವರಿದ ದುರಂತ ಸರಣಿ: ಮತ್ತೆ ಮೂರು ಗುಂಡೇಟು ಪ್ರಕರಣಗಳಲ್ಲಿ ವಿದ್ಯಾರ್ಥಿಗಳು ಸೇರಿ 9 ಮಂದಿ ಬಲಿ

ಕ್ಯಾಲಿಫೋರ್ನಿಯಾ: ಅಮೆರಿಕಾದಲ್ಲಿ ನಡೆದ ಮೂರು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಒಂಬತ್ತು ಮಂದಿ ಬಲಿಯಾಗಿದ್ದಾರೆ ಎಂದು AFP ಸುದ್ದಿ ಸಂಸ್ಥೆ ವರದಿ ಮಾಡಿದೆ.

ಚೀನೀಯರ ಚಾಂದ್ರಮಾನ ಹೊಸ ವರ್ಷದ ಅಂಗವಾಗಿ ಆಯೋಜಿಸಲಾಗಿದ್ದ ನೃತ್ಯ ಕಾರ್ಯಕ್ರಮದ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿ, 11 ಮಂದಿಯನ್ನು ಬಲಿ ಪಡೆದ ಕೇವಲ 48 ಗಂಟೆ ಅಂತರದಲ್ಲಿ ಉತ್ತರ ಕ್ಯಾಲಿಫೋರ್ನಿಯಾ ಹಾಗೂ ಲೋವಾದಲ್ಲಿ ಬಂದೂಕು ಹಿಂಸಾಚಾರದ ಘಟನೆಗಳು ಜರುಗಿವೆ. ಬಂದೂಕುಧಾರಿಯನ್ನು 72 ವರ್ಷದ ಹೂ ಕ್ಯಾನ್ ಟ್ರ್ಯಾನ್ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಆತನನ್ನು ಸುತ್ತುವರಿಯುತ್ತಿದ್ದಂತೆಯೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದರೊಂದಿಗೆ ಮತ್ತೆರಡು ಗುಂಡಿನ ದಾಳಿಗಳು ಉತ್ತರ ಕ್ಯಾಲಿಫೋರ್ನಿಯಾದ ಹಾಫ್ ಮೂನ್ ಬೇ ಹಾಗೂ ದಕ್ಷಿಣ ಸ್ಯಾನ್ ಫ್ರಾನ್ಸಿಸ್ಕೊದಿಂದ ವರದಿಯಾಗಿವೆ. ಈ ಗುಂಡಿನ ದಾಳಿಗಳಲ್ಲಿ ಏಳು ಮಂದಿ ಸಾವಿಗೀಡಾಗಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಬಂಧ 67 ವರ್ಷದ ಚುನ್ಲಿ ಝಾವೊ ಎಂಬ ಸ್ಥಳೀಯ ನಿವಾಸಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾನಿಟರಿ ಪಾರ್ಕ್ ದುರ್ಘಟನೆ ನಡೆದ ಸಮಾರಂಭದಲ್ಲಿ ಹಾಜರಿದ್ದ ಕ್ಯಾಲಿಫೋರ್ನಿಯಾ ರಾಜ್ಯಪಾಲ ಗೇವಿನ್ ನ್ಯೂಸಮ್, ಮತ್ತೆರಡು ದುರ್ಘಟನೆಗಳ ವರದಿ ಪ್ರಕಟವಾಗುತ್ತಿದ್ದಂತೆಯೇ, "ಸಾಮೂಹಿಕ ಗುಂಡಿನ ದಾಳಿಗೆ ಒಳಗಾಗಿದ್ದ ಸಂತ್ರಸ್ತರ ಆರೋಗ್ಯ ಸ್ಥಿತಿ ಕುರಿತು ಆಸ್ಪತ್ರೆಯಲ್ಲಿ ಸಭೆ ನಡೆಸುವಾಗಲೇ, ಮತ್ತೆರಡು ಗುಂಡಿನ ದಾಳಿ ಘಟನೆಗಳ ಕುರಿತು ವಿವರ ನೀಡಲು ನನ್ನನ್ನು ಹೊರಗೆಳೆದು ತರಲಾಗಿದೆ. ಈ ಬಾರಿ ಹಾಫ್ ಮೂನ್ ಬೇ ಸರದಿಯಾಗಿದ್ದು, ದುರಂತದ ನಂತರದ ದುರಂತವಾಗಿದೆ" ಎಂದು ಖೇದ ವ್ಯಕ್ತಪಡಿಸಿದ್ದಾರೆ.

ಇದರೊಂದಿಗೆ ಮತ್ತೊಂದು ಗುಂಡಿನ ದಾಳಿ ಪ್ರಕರಣ ಲೋವಾದ ಡೆಸ್ ಮೋಯಿನ್ಸ್ ಪ್ರಾಂತ್ಯದಿಂದ ವರದಿಯಾಗಿದೆ. ಈ ಘಟನೆಯು ಇಲ್ಲಿನ ಸ್ಟಾರ್ಟ್ಸ್ ರೈಟ್ ಸಂಸ್ಥೆಯಲ್ಲಿ ಜರುಗಿದ್ದು, ಈ ಸಂಸ್ಥೆಯು ತೊಂದರೆಯಲ್ಲಿರುವ ಯುವಕರಿಗೆ ಶೈಕ್ಷಣಿಕ ಸಲಹಾ ಕಾರ್ಯಕ್ರಮವನ್ನು ನಡೆಸುತ್ತದೆ. ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜಕವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಫ್ಲೈಓವರ್ ಮೇಲಿಂದ ಹಣದ ಎಸೆದ ವ್ಯಕ್ತಿ; ವೀಡಿಯೊ ವೈರಲ್

share
Next Story
X