Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲೂಚಿಸ್ತಾನದಲ್ಲಿ ಕುಡಿಯುವ ನೀರಿಗೆ...

ಬಲೂಚಿಸ್ತಾನದಲ್ಲಿ ಕುಡಿಯುವ ನೀರಿಗೆ ಹಾಹಾಕಾರ

ಕೆಟ್ಟುಹೋಗಿರುವ ನೀರು ಸಂಸ್ಕರಣಾ ಘಟಕಗಳಿಂದಾಗಿ ಕುಡಿಯುವ ನೀರು ಪೂರೈಕೆಗೆ ಅಡಚಣೆ

24 Jan 2023 10:43 PM IST
share
ಬಲೂಚಿಸ್ತಾನದಲ್ಲಿ ಕುಡಿಯುವ ನೀರಿಗೆ ಹಾಹಾಕಾರ
ಕೆಟ್ಟುಹೋಗಿರುವ ನೀರು ಸಂಸ್ಕರಣಾ ಘಟಕಗಳಿಂದಾಗಿ ಕುಡಿಯುವ ನೀರು ಪೂರೈಕೆಗೆ ಅಡಚಣೆ

ಕ್ವೆಟ್ಟಾ,ಜ.24: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದ ಪ್ರಮುಖ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಕೊರತೆಯಿಂದ ಬಾಧಿತವಾಗಿವೆ ಎಂದು ‘ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್’ ದಿನಪತ್ರಿಕೆ ವರದಿ ಮಾಡಿದೆ. ಕಳಪೆ ನಿರ್ವಹಣೆ ಕಾರಣದಿಂದಾಗಿ ನೀರು ಸಂಸ್ಕರಣಾ ಸ್ಥಾವರಗಳು ಕೆಟ್ಟುಹೋಗಿರುವ ಕಾರಣ ಕುಡಿಯುವ ನೀರಿನ ಪೂರೈಕೆಗೆ ಅಡ್ಡಿಯುಂಟಾಗಿದೆಯೆಂದು ವರದಿ ಹೇಳಿದೆ.

ಬಲೂಚಿಸ್ತಾನ ಪ್ರಾಂತದ ಶೇ.25ರಷ್ಟು ನಿವಾಸಿಗಳಿಗೆ ಮಾತ್ರವೇ ಶುದ್ಧ ಕುಡಿಯುವ ನೀರಿನ ಸೌಲಭ್ಯವಿದೆ ಎಂದು ನಾಗರಿಕ ಸೇವಾ ಸಂಘಟನೆಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಕಾರ್ಯನಿರ್ವಹಿಸದೇ ಇರುವ ನೀರು ಸಂಸ್ಕರಣಾ ಘಟಕಗಳನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಸರಕಾರವನ್ನು ಆಗ್ರಹಿಸುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ. ಇದಕ್ಕೂ ಮುನ್ನ ಬಲೂಚಿಸ್ತಾನದ ಮುಖ್ಯಮಂತ್ರಿ ಅಬ್ದುಲ್ ಕ್ವಡೂಸ್ ಬಿಝೆಂಜೊ ಅವರು, ಕೆಟ್ಟುಹೋಗಿರುವ ನೀರು ಸಂಸ್ಕರಣಾ ಘಟಕಗಳನ್ನು ಒಂದು ತಿಂಗಳೊಳಗೆ ಸರಿಪಡಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದರು ಎಂದು ಟ್ರಿಬ್ಯೂನ್ ವರದಿ ತಿಳಿಸಿದೆ.

ತೀವ್ರವಾದ ನೀರಿನ ಕೊರತೆಯಿಂದಾಗಿ ಪಾಕಿಸ್ತಾನವು ಪೀಡಿತವಾಗಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮೊದಲು ಸಿಂದ್ ಪ್ರಾಂತದ ಜಯೆ ಸಿಂಧ್ ಕವಾಮಿ ಮಹಾಝ್ ( ಜೆಎಸ್ಕ್ಯೂಎಂ) ಸಂಘಟನೆಯು ಸಿಂಧ್ ಪ್ರಾಂತದಲ್ಲಿ ನೀರಿನ ಕೊರತೆಯನ್ನು ಖಂಡಿಸಿ, ಪ್ರತಿಭಟನಾ ರ್ಯಾಲಿಗಳನ್ನು ಆಯೋಜಿಸಿತ್ತು. ಈ ರ್ಯಾಲಿಯಲ್ಲಿ ಭಾಗವಹಿಸಿದ್ದ ನಾಯಕರು, ಪಂಜಾಬ್ ಪ್ರಾಂತ ಸರಕಾರವು ಸಿಂಧೂ ನದಿಯನ್ನು ಬತ್ತಿಸಲು ಯತ್ನಿಸುತ್ತಿದೆಯೆಂದು ಆರೋಪಿಸಿದ್ದರು. ನದಿನೀರಿನ ಹಂಚಿಕೆ ಕುರಿತಾಗಿ ಪ್ರಾಂತಗಳ ನಡುವೆ ಏರ್ಪಟ್ಟ ಒಡಬಂಡಿಕೆಯನ್ನು ಪಂಜಾಬ್ ಸರಕಾರವು ಅನುಸರಿಸುತ್ತಿಲ್ಲವೆದು ಜೆಎಸ್ಕ್ಯೂಎಂ ಆಪಾದಿಸಿದೆ.

ಸಿಂಧ್ ಪ್ರಾಂತದಲ್ಲಿ ಪಿಪಿಪಿ ಪಕ್ಷದ ಜೊತೆ ನಂಟು ಹೊಂದಿರುವ ಗಣ್ಯರು ನೀರಿನ ಪೂರೈಕೆಯ ಪ್ರಯೋಜನವನ್ನು ಪಡೆಯುತ್ತಾರೆ. ಆದರೆ ಯಾವುದೇ ಪ್ರಭಾವ ಹಾಗೂ ರಾಜಕೀಯ ನಂಟು ಹೊಂದಿರದ ಇತರರು ಬವಣೆಪಡುತ್ತಿದ್ದಾರೆಂದು ‘ ಎಕ್ಸ್ಪ್ರೆಸ್ ಟ್ರಿಬ್ಯೂನ್’ ವರದಿಯಲ್ಲಿ ತಿಳಿಸಿದೆ.

share
Next Story
X