Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದಲ್ಲಿ ಇಸ್ರೇಲಿ ಬಲಪಂಥೀಯ...

ಅಮೆರಿಕದಲ್ಲಿ ಇಸ್ರೇಲಿ ಬಲಪಂಥೀಯ ಗುಂಪುಗಳಿಂದ ಯಹೂದಿ ತೀವ್ರವಾದಿಗಳಿಗಾಗಿ ದೇಣಿಗೆ ಸಂಗ್ರಹ !‌

24 Jan 2023 11:11 PM IST
share
ಅಮೆರಿಕದಲ್ಲಿ ಇಸ್ರೇಲಿ ಬಲಪಂಥೀಯ ಗುಂಪುಗಳಿಂದ ಯಹೂದಿ ತೀವ್ರವಾದಿಗಳಿಗಾಗಿ ದೇಣಿಗೆ ಸಂಗ್ರಹ !‌

ಜೆರುಸಲೇಂ,ಜ.24: ಇಸ್ರೇಲ್ನಲ್ಲಿ ಅತ್ಯಂತ ಕುಖ್ಯಾತ ದ್ವೇಷಪರಾಧ ಪ್ರಕರಣಗಳಲ್ಲಿ ದೋಷಿಗಳಾಗಿರುವ ಯಹೂದಿ ತೀವ್ರವಾದಿಗಳಿಗೆ ನೆರವಾಗಲು ಇಸ್ರೇಲಿ ಬಲಪಂಥೀಯ ಗುಂಪೊಂದು ಅಮೆರಿಕನ್ನರಿಂದ ತೆರಿಗೆ ವಿನಾಯಿತಿಯಿರುವ ದೇಣಿಗೆಗಳನ್ನು ಸಂಗ್ರಹಿಸುತ್ತಿದ್ದಾರೆಂದು ಅಸೋಸಿಯೇಟೆಡ್ ಪ್ರೆಸ್ ಹಾಗೂ ಇಸ್ರೇಲಿ ತನಿಖಾ ವರದಿ ಸಂಸ್ಥೆ ಶೊಮ್ರಿಮ್ ವರದಿ ಮಾಡಿದೆ.

ಅಮೆರಿಕದಲ್ಲಿ ಇಸ್ರೇಲಿನ ಕಟ್ಟರ್ಪಂಥೀಯರು ಸಕ್ರಿಯರಾಗಿ ಕಾರ್ಯಾಚರಿಸುತ್ತಿದ್ದಾರೆಂಬುದನ್ನು ಈ ಬೆಳವಣಿಗೆಗಳು ಸೂಚಿಸಿವೆ ಎಂದು ವರದಿ ತಿಳಿಸಿದೆ.

ಅಮೆರಿದ ಶ್ಲೋಮ್ ಅಸಿರಾಯಿಚ್ ಎಂಬ ಯಹೂದಿ ಲಾಭೋದ್ದೇಶರಹಿತ ಸಂಘಟನೆಯೊಂದರ ಮೂಲಕ ಇಸ್ರೇಲಿ ಬಲಪಂಥೀಯರು ಈ ದೇಣಿಗೆಗಳನ್ನು ಸಂಗ್ರಹಿಸಿದ್ದಾರೆ. ಅಮೆರಿಕದಲ್ಲಿ ಯೆಹೂದಿ ಬಲಪಂಥೀಯರು ಈವರೆಗೆ ಸಂಗ್ರಹವಾದ ದೇಣಿಗೆಯ ಒಟ್ಟು ಮೊತ್ತ ಎಷ್ಟೆಂದು ತಿಳಿದುಬಂದಿಲ್ಲ. ಆದರೆ ಈ ದೇಣಿಗೆಗಳನ್ನು ಇಸ್ರೇಲಿ ಪ್ರಧಾನಿ ಯಿಝಾಕ್ ರಾಬಿನ್ ಅವರ ಹಂತಕ ಸೇರಿದಂತೆ ಜೈಲು ವಾಸ ಅನುಭವಿಸುತ್ತಿರುವ ಇಸ್ರೇಲಿ ತೀವ್ರವಾದಿಗಳು ಮತ್ತು ಪೆಲೆಸ್ತೀನಿಯರ ವಿರುದ್ಧ ಮಾರಣಾಂತಿಕ ದಾಳಿಗಳನ್ನು ನಡೆಸಿದವರಿಗೆ ನೆರವಾಗಲು ಸಂಗ್ರಹಿಸಲಾಗುತ್ತಿದೆಯೆಂದು ಅಮೆರಿಕದ ನ್ಯೂಜೆರ್ಸಿಯಲ್ಲಿ ಅಸೋಸಿಯೇಟೆಡ್ ಪ್ರೆಸ್ ಹಾಗೂ ಶೊಮ್ರಿಮ್ ನಡೆಸಿದ ಕುಟುಕು ಕಾರ್ಯಾಚರಣೆಯು ಬಹಿರಂಗಪಡಿಸಿದೆ.

ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದಲ್ಲಿ ಕಟ್ಟರ್ ಬಲಪಂಥೀಯ ಸರಕಾರವು ಅಧಿಕಾರಕ್ಕೇರಿರುವ ಬೆನ್ನಲ್ಲೇ ಅಮೆರಿಕದಲ್ಲಿ ಯಹೂದಿ ಬಲಪಂಥೀಯ ಸಂಘಟನೆಗಳು ಸಕ್ರಿಯವಾಗಿರುವುದು ಹೆಚ್ಚು ಮಹತ್ವ ಪಡೆದಿದೆಯೆಂದು ವರದಿ ತಿಳಿಸಿದೆ.

share
Next Story
X