Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಮ್ಮಿನ ಔಷಧಿಯಿಂದ ಮಕ್ಕಳ ಸಾವು: ಭಾರತ...

ಕೆಮ್ಮಿನ ಔಷಧಿಯಿಂದ ಮಕ್ಕಳ ಸಾವು: ಭಾರತ ಸರಕಾರ ರಚಿಸಿದ ಸಮಿತಿಯ ವರದಿ ಒಪ್ಪಲು ನಿರಾಕರಿಸಿದ ವಿಶ್ವ ಆರೋಗ್ಯ ಸಂಸ್ಥೆ

25 Jan 2023 6:49 PM IST
share
ಕೆಮ್ಮಿನ ಔಷಧಿಯಿಂದ ಮಕ್ಕಳ ಸಾವು: ಭಾರತ ಸರಕಾರ ರಚಿಸಿದ ಸಮಿತಿಯ ವರದಿ ಒಪ್ಪಲು ನಿರಾಕರಿಸಿದ ವಿಶ್ವ ಆರೋಗ್ಯ ಸಂಸ್ಥೆ

ಹೊಸದಿಲ್ಲಿ: ಭಾರತೀಯ ಕಂಪೆನಿಯಾಗಿರುವ ಮೇಯ್ಡನ್‌ ಫಾರ್ಮಾಸೂಟಿಕಲ್ಸ್‌ ತಯಾರಿಸಿದ ಕೆಮ್ಮಿನ ಸಿರಲ್‌ ಸೇವಿಸಿ ಗ್ಯಾಂಬಿಯಾದಲ್ಲಿ 70 ಮಕ್ಕಳು ಸಾವಿಗೀಡಾಗಿದ್ದಾರೆಂಬ  ಆರೋಪಗಳನ್ನು ಭಾರತ ಸರ್ಕಾರ ನೇಮಿತ ಸಮಿತಿ ತಳ್ಳಿ ಹಾಕಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಲ್ಲ ಎಂದು thewire.in ವರದಿ ಮಾಡಿದೆ.

ಮಕ್ಕಳ ಸಾವಿಗೂ ಕಂಪನಿಯ ನಾಲ್ಕು ಉತ್ಪನ್ನಗಳಿಗೂ ಯಾವುದೇ ಸಂಬಂಧವಿಲ್ಲವೆಂದ ಹೇಳಿ ಭಾರತ ಸರಕಾರ ರಚಿಸಿದ ನಾಲ್ಕು ಸದಸ್ಯರ ಸಮಿತಿ ಡಿಜಿಸಿಐಗೆ ವರದಿ ಸಲ್ಲಿಸಿತ್ತು, ವಿಶ್ವ ಆರೋಗ್ಯ ಸಂಸ್ಥೆ ಕೇವಲ ನಾಲ್ಕು ಉತ್ಪನ್ನಗಳ ಲ್ಯಾಬ್‌ ವರದಿ ನೀಡಿದೆ. ಆದರೆ ವಿವಾದಕ್ಕೀಡಾಗಿರುವ 17 ಇತರ ಉತ್ಪನ್ನಗಳನ್ನು ಪರೀಕ್ಷೆಗೊಳಪಡಿಸಲಾಗಿದೆಯಾದರೂ ಅವುಗಳ ವರದಿ ನೀಡಿಲ್ಲ ಎಂದು ಸಮಿತಿ ಹೇಳಿದೆ.

ಮೇಯ್ಡನ್‌ ಫಾರ್ಮಾದ ನಾಲ್ಕು ಉತ್ಪನ್ನಗಳ ಬಳಕೆಯ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಕಳೆದ ಅಕ್ಟೋಬರ್‌ ತಿಂಗಳಿನಲ್ಲಿ ಎಚ್ಚರಿಕೆ ನೀಡಿತ್ತೆಂಬುದನ್ನು ಇಲ್ಲಿ ಸ್ಮರಿಸಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಈ ನಾಲ್ಕು ಉತ್ಪನ್ನಗಳಲ್ಲಿ ಹಾನಿಕಾರಕ ಅಂಶಗಳಾದ diethylene glycol (DEG) and ethylene glycol (EG) ಇವೆ. ಆದರೆ ಒಟ್ಟು 23 ಮಾದರಿಗಳ ಪೈಕಿ 17 ಮಾದರಿಗಳ ಲ್ಯಾಬ್‌ ವರದಿಗಳನ್ನು ಬಹಿರಂಗಪಡಿಸಲಾಗಿಲ್ಲ, ಈ ಕೆಮ್ಮಿನ ಸಿರಪ್‌ಗಳೇ ಸಾವುಗಳಿಗೆ ಕಾರಣವೇ ಎಂದು ಹೇಳುವುದು ಕಷ್ಟ ಎಂದು ಸಮಿತಿ ಹೇಳಿದೆ ಎಂದು ವರದಿಯಾಗಿದೆ,

ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರರು, 23 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಹಾಗೂ ಎಲ್ಲಾ ವರದಿಗಳನ್ನು ಭಾರತದ ಪ್ರಾಧಿಕಾರಗಳಿಗೆ ನೀಡಲಾಗಿದೆ. ಕೇವಲ 4 ಮಾದರಿಗಳಲ್ಲಿ ಹಾನಿಕಾರಕ ಅಂಶಗಳಿದ್ದವು, ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರರು ಹೇಳಿದ್ದಾರೆ.

share
Next Story
X