Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೂರ್ಯಕುಮಾರ್‌ಗೆ ಐಸಿಸಿ ವರ್ಷದ ಟಿ-20...

ಸೂರ್ಯಕುಮಾರ್‌ಗೆ ಐಸಿಸಿ ವರ್ಷದ ಟಿ-20 ಕ್ರಿಕೆಟಿಗ ಪ್ರಶಸ್ತಿ

25 Jan 2023 8:01 PM IST
share
ಸೂರ್ಯಕುಮಾರ್‌ಗೆ ಐಸಿಸಿ ವರ್ಷದ ಟಿ-20 ಕ್ರಿಕೆಟಿಗ ಪ್ರಶಸ್ತಿ

ದುಬೈ, ಜ.25: ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ 2022ರಲ್ಲಿ ಸೀಮಿತ ಓವರ್ ಕ್ರಿಕೆಟ್‌ನಲ್ಲಿ ನೀಡಿರುವ ಅತ್ಯಮೋಘ ಪ್ರದರ್ಶನಕ್ಕೆ ಐಸಿಸಿ ವರ್ಷದ ಟಿ-20 ಕ್ರಿಕೆಟಿಗ ಪ್ರಶಸ್ತಿಗೆ ನೇಮಕವಾಗಿದ್ದಾರೆ ಎಂದು ICC ಬುಧವಾರ ತಿಳಿಸಿದೆ.

‘SKY’ ಎಂದೇ ಖ್ಯಾತರಾಗಿರುವ ಸೂರ್ಯ ಕಳೆದ ವರ್ಷ 31 ಟಿ-20 ಪಂದ್ಯಗಳಲ್ಲಿ 1,164 ರನ್ ಗಳಿಸಿದ್ದಾರೆ. ಆಸ್ಟ್ರೇಲಿಯದ ಸ್ಯಾಮ್ ಕರನ್, ಪಾಕಿಸ್ತಾನದ ವಿಕೆಟ್‌ಕೀಪರ್-ಬ್ಯಾಟರ್ ಮುಹಮ್ಮದ್ ರಿಝ್ವಾನ್ ಹಾಗೂ ಝಿಂಬಾಬ್ವೆಯ ಆಲ್‌ರೌಂಡರ್ ಸಿಕಂದರ್ ರಝಾ ಅವರನ್ನು ಸ್ಪರ್ಧೆಯಲ್ಲಿ ಸೋಲಿಸಿ ಉನ್ನತ ಗೌರವ ಪಡೆದರು.

2022ರಲ್ಲಿ ಟಿ-20 ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 1 ಸಾವಿರಕ್ಕೂ ಅಧಿಕ ರನ್ ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸೂರ್ಯ ಒಂದೇ ವರ್ಷದಲ್ಲಿ 68 ಸಿಕ್ಸರ್‌ಗಳನ್ನು ಸಿಡಿಸಿದ್ದರು. 2022ರಲ್ಲಿ ಟಿ-20ಯಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದರು. ಆಸ್ಟ್ರೇಲಿಯದಲ್ಲಿ ನಡೆದಿದ್ದ ಟಿ-20 ವಿಶ್ವಕಪ್‌ನಲ್ಲಿ 6 ಇನಿಂಗ್ಸ್‌ಗಳಲ್ಲಿ 3 ಅರ್ಧಶತಕ ಸಿಡಿಸಿದ್ದರು. ಸೂರ್ಯ 890 ರೇಟಿಂಗ್ ಪಾಯಿಂಟ್ಸ್‌ನೊಂದಿಗೆ ಅಗ್ರ ರ್ಯಾಂಕಿನ ಟ್ವೆಂಟಿ-20 ಆಟಗಾರನಾಗಿದ್ದಾರೆ.

ರೇಣುಕಾ ಸಿಂಗ್‌ಗೆ ಐಸಿಸಿ ವರ್ಷದ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿ

ಭಾರತದ ಸ್ಟಾರ್ ವೇಗದ ಬೌಲರ್ ರೇಣುಕಾ ಸಿಂಗ್ ಐಸಿಸಿ ವರ್ಷದ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2022ರಲ್ಲಿ ಅವರ ಅಮೋಘ ವೇಗ ಹಾಗೂ ಸ್ವಿಂಗ್ ಬೌಲಿಂಗ್‌ಗೆ ಈ ಪ್ರಶಸ್ತಿ ಲಭಿಸಿದೆ ಎಂದು ಐಸಿಸಿ ಬುಧವಾರ ತಿಳಿಸಿದೆ.

ರೇಣುಕಾ ಸಿಂಗ್ ಏಕದಿನ ಕ್ರಿಕೆಟ್‌ನಲ್ಲಿ 4.62ರ ಇಕಾನಮಿ ರೇಟ್‌ನಲ್ಲಿ 18 ವಿಕೆಟ್‌ಗಳನ್ನು ಪಡೆದರೆ, 6.50ರ ಇಕಾನಮಿ ರೇಟ್‌ನಲ್ಲಿ 22 ಟ್ವೆಂಟಿ-20 ವಿಕೆಟ್‌ಗಳನ್ನು ಕಬಳಿಸಿದ್ದರು.

ರೇಣುಕಾ ಪ್ರತಿಸ್ಪರ್ಧಿಗಳಾದ ಆಸ್ಟ್ರೇಲಿಯದ ಡಾರ್ಸಿ ಬ್ರೌನ್, ಇಂಗ್ಲೆಂಡ್‌ನ ಅಲೈಸ್ ಕಾಪ್ಸೆ ಹಾಗೂ ಸಹ ಆಟಗಾರ್ತಿ ಯಸ್ತಿಕಾ ಭಾಟಿಯಾರನ್ನು ಹಿಂದಿಕ್ಕಿ 2022ರ ವರ್ಷದ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಆಯ್ಕೆಯಾದರು.

26ರ ಹರೆಯದ ರೇಣುಕಾ 2022ರಲ್ಲಿ ಏಕದಿನ ಹಾಗೂ ಟಿ-20 ಮಾದರಿಯ 29 ಪಂದ್ಯಗಳಲ್ಲಿ ಒಟ್ಟು 40 ವಿಕೆಟ್‌ಗಳನ್ನು ಉರುಳಿಸಿದ್ದರು. ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಶ್ಯ ಕಪ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ: ICC ರ್‍ಯಾಂಕಿಂಗ್ ನಲ್ಲಿ ನಂ.1 ಪಟ್ಟಕ್ಕೇರಿದ ಸಿರಾಜ್: ಟ್ರೋಲ್‌ ಮಾಡಿದವರು ಕ್ಷಮೆಯಾಚಿಸಬೇಕೆಂದ ಅಭಿಮಾನಿಗಳು

share
Next Story
X